Advertisement

ಸಾಹಿತ್ಯ

ಡಾ. ಬಸವರಾಜ ಸಾದರ ಅವರ ಅನುವಾದಿತ ಕತೆಗಳ ಸಂಕಲನದಿಂದ ಒಂದು ಕತೆ

ಡಾ. ಬಸವರಾಜ ಸಾದರ ಅವರ ಅನುವಾದಿತ ಕತೆಗಳ ಸಂಕಲನದಿಂದ ಒಂದು ಕತೆ

“ಸಾಹೇಬ್ರೆ, ಎಲ್ಲಾ ನಾಚಿಕೆ ಬಿಟ್ಟು, ಇರೋ ಸತ್ಯಾನೆಲ್ಲಾ ನಿಮಗೆ ಹೇಳುತ್ತೇನೆ. ನನ್ನ ಹತ್ತಿರ ಒಂದೇ ಒಂದು ಒಳಲಂಗ ಇದೆ. ಅದನ್ನು ನನ್ನ ಮದುವೆಯಲ್ಲಿ ಕೊಟ್ಟಿದ್ದರು. ಹರಿದು ಹೋಗಿದ್ದ ಅದನ್ನು ನಾನು ಅದೆಷ್ಟೋ ಸಾರಿ ಹೊಲಿದು ರಿಪೇರಿ ಮಾಡಿಕೊಂಡಿದ್ದೇನೆ. ಅದು ಮತ್ತೆ ಹೊಲಿಯಲಾರದಷ್ಟು ಚಿಂದಿ ಚಿಂದಿಯಾಗಿತ್ತು. ಅದಕ್ಕಾಗಿ ಸಾಹೇಬ್ರೆ…. ಈ ಬ್ಯಾನರ್ ಅನ್ನು ಕಿತ್ತುಕೊಂಡು ಅದರಿಂದ ಒಂದು ಒಳಲಂಗವನ್ನು ನಾನೇ ಹೊಲಿದುಕೊಂಡಿದ್ದೇನೆ…”

read more
ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಎಸ್. ವೆಂಕಟರಾಜ ಬರೆದ ಕತೆ

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಎಸ್. ವೆಂಕಟರಾಜ ಬರೆದ ಕತೆ

“ಏನೋ ರಾಷ್ಟ್ರಗೀತೆ! ಪ್ರಾಯಶಃ ಪಿಕೆಟಿಂಗಿಗೆ ಹೋಗುತ್ತಾರಂತ ಕಾಣ್ತದೆ. (ಜ್ಞಾಪಿಸಿಕೊಂಡು) ಹೌದು. ಇವತ್ತು ಮಿರ್ಜಾ ಬ್ರದರ್ಸ್ ರ ಅಂಗಡಿ ಮುಂದೆ ಪಿಕೆಟಿಂಗ್ ಇದೆಯಂತೆ! (ನಗುತ್ತಾ) ಏ! ಮತ್ತೊಂದು ವಿಷಯ – ಆ ಪೈಕಿ ಒಂದು ಹುಡುಗಿ ಏನು ಚೆಂದ ಇದೆ ಗೊತ್ತಿದೆಯೆ? ಅದನ್ನು ನೋಡಿ ನಾನು ಕೂಡ ಪಿಕೆಟಿಂಗಿಗೆ ಸೇರೋಣಾಂತ… “

read more
ಶ್ರೀಧರ ಬಳಗಾರ ಕಾದಂಬರಿಯ ಕುರಿತು ಶ್ರೀದೇವಿ ಕೆರೆಮನೆ ಬರಹ

ಶ್ರೀಧರ ಬಳಗಾರ ಕಾದಂಬರಿಯ ಕುರಿತು ಶ್ರೀದೇವಿ ಕೆರೆಮನೆ ಬರಹ

“ಇಡೀ ಕಾದಂಬರಿಯಲ್ಲಿ ಗಮನ ಸೆಳೆಯುವುದು ಹವ್ಯಕ ಭಾಷೆಯ ಮಾತುಗಳು. ಇಡೀ ಉತ್ತರ ಕನ್ನಡದಲ್ಲಿ ಪ್ರತಿ ಜನಾಂಗಕ್ಕೂ ಅದರದ್ದೇ ಆದ ಒಂದೊಂದು ಭಾಷೆ ಇದೆ. ಅದರದ್ದೇ ಆದ ಏರಿಳಿತಗಳಿವೆ. ಹಾಗೆಯೆ ಒಂದು ಪ್ರದೇಶದಲ್ಲಿ ಯಾವ ಜನಾಂಗ ಪ್ರಬಲವಾಗಿದೆಯೋ ಆ ಜನಾಂಗದ ಮಾತನ್ನು ಸಾಮಾಜಿಕವಾಗಿ ಕೆಳವರ್ಗದ ಜನಾಂಗಗಳೂ ಅನುಸರಿಸುತ್ತವೆ. ಅಂತಹದ್ದೊಂದು ರೂಢಿ ಇಲ್ಲಿದೆ. ಉಗ್ರಾಣಿ ಶಂಕ್ರನಿಂದ ಹಿಡಿದು ಹೆರಿಗೆಯ ಕೆಲಸಕ್ಕೆ ಬರುವ ಲಕ್ಷ್ಮಿಯವರೆಗೆ….”

read more
“ಮೂರ್ತಣ್ಣ”: ದರ್ಶನ್ ಜೆ. ಬರೆದ ಈ ವಾರದ ಕತೆ

“ಮೂರ್ತಣ್ಣ”: ದರ್ಶನ್ ಜೆ. ಬರೆದ ಈ ವಾರದ ಕತೆ

“ಹೀಗೆ ನಡೆಯುತ್ತಿರುವಾಗಲೊಮ್ಮೆ, ಕೃಷ್ಣಪ್ಪನ ಹೋಟೆಲ್ಲಿಗೆ ನಾಲ್ಕು ಬಿಂದಿಗೆ ನೀರು ಸೇದಿ, ಸೈಕಲ್ ನ ಕ್ಯಾರಿಯರ್ ಮೇಲೆರಡು ಬಿಂದಿಗೆ ಕಟ್ಟಿ, ಮುಂದಿನ ಬಾರಿನ ಮೇಲೆರಡಿಟ್ಟು, ಬಿರಬಿರನೆ ಬರುತ್ತಿರುವಾಗ ಯಾರೋ ಎದುರಿನಿಂದ ಹಂದಿಗಳನ್ನು ಓಡಿಸುತ್ತಾ ಬಂದರು. ಮೂರ್ನಾಲಕ್ಕು ಕೊಚ್ಚೆ ಮೈನ ಹಂದಿಗಳು ಒಮ್ಮೆಗೆ ಇದಿರಾದದ್ದರಿಂದ ಮತ್ತು ಹಂದಿಯನ್ನು ಮುಟ್ಟಿಸಿಕೊಂಡರೆ ಸೈಕಲ್ ಮಾರಬೇಕಾದ ಪ್ರಸಂಗದ ಬಗ್ಗೆ ಹೆದರಿ, ಅದನ್ನು ತಪ್ಪಿಸಲು ಹೋಗಿ…”

read more
ಎ.ಎನ್. ಪ್ರಸನ್ನ ಅವರ ಕಥಾ ಸಂಕಲನಕ್ಕೆ ಓ.ಎಲ್. ನಾಗಭೂಷಣ ಸ್ವಾಮಿ ಬರೆದ ಮಾತುಗಳು

ಎ.ಎನ್. ಪ್ರಸನ್ನ ಅವರ ಕಥಾ ಸಂಕಲನಕ್ಕೆ ಓ.ಎಲ್. ನಾಗಭೂಷಣ ಸ್ವಾಮಿ ಬರೆದ ಮಾತುಗಳು

“ಕಳೆದ ಇಪ್ಪತ್ತು ವರ್ಷಗಳಲ್ಲಿ ಮಧ್ಯಮ ವರ್ಗದಲ್ಲೇ ಆಗಿರುವ ಬದಲಾವಣೆಗಳನ್ನು ಕಂಡವರಿಗೆ ಈ ಕಥೆಗಳು ಇಪ್ಪತ್ತನೆಯ ಶತಮಾನದ ಕೊನೆಯ ಮೂರು ದಶಕಗಳ ಶ್ರೀಸಾಮಾನ್ಯ ಬದುಕಿನ ಸಾಹಿತ್ಯಕ, ಕಾವ್ಯಾತ್ಮಕ ದಾಖಲೆಗಳಾಗಿ ಕಾಣಬಹುದು. ಇದು ಕಥೆಗಳ ಮಿತಿಯಲ್ಲ, ಓದುಗರಿಗೆ ದೊರೆಯುವ ಅವಕಾಶ. ಇಂದಿನ ಬದುಕನ್ನು ಅಂದಿನ ಬದುಕನ್ನು, ಇಂದಿನ ಮನೋಧರ್ಮವನ್ನು ಅಂದಿನ ಮನೋಧರ್ಮವನ್ನು…”

read more
ಓಬಿರಾಯನ ಕಾಲದ ಕಥಾಸರಣಿಯಲ್ಲಿ  ಸಿಕಂದರ್ ಕಾಪು ಬರೆದ ಕತೆ

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಸಿಕಂದರ್ ಕಾಪು ಬರೆದ ಕತೆ

“ಘರ್ಷಣೆಗೆ ಕಸುವೇರಲು ಓರ್ವ ಪೋಲೀಸ್ ವೀರ ದರ್ಪದಿಂದ ಧಾವಿಸಿ ಬಂದು ಸುನಂದೆಯ ಬಳಿಯಲ್ಲಿದ್ದ ಒಬ್ಬ ಹುಡುಗಿಯ ತಲೆಗೆ ಲಾಥಿಯಿಂದ ಪ್ರಹಾರ ಮಾಡಿದ. ಉತ್ತರ ಕ್ಷಣ ಅವಳು ಚಟ್ಟನೆ ಚೀರಿ ಬಿದ್ದು ಬಿಟ್ಟಳು. ಈ ದೃಶ್ಯವನ್ನು ಕಂಡು ಕುಪಿತಳಾದ ಸುನಂದೆ ಕೆರಳಿದ ಕೇಸರಿಯಂತೆ ಮುಂಬರಿದು ‘ಎಲೋ ದುರಾತ್ಮಾ, ಬೆತ್ತದೇಟಿನ ಆಜ್ಞೆಯಿರಲು ಹುಡುಗಿಗೆ ದೊಣ್ಣೆಯಿಂದ ಹೊಡೆದೆಯಾ? ನಿನ್ನ ಪೊಳ್ಳು ಪೌರುಷಕ್ಕೆ ಬೆಂಕಿ ಬೀಳಲಿ’ ಎಂದು ಘರ್ಜಿಸಿದಳು….”

read more
ಸದಾಶಿವ ಸೊರಟೂರ ಕವನ ಸಂಕಲನಕ್ಕೆ ಆಶಾಜಗದೀಶ್ ಮುನ್ನುಡಿ

ಸದಾಶಿವ ಸೊರಟೂರ ಕವನ ಸಂಕಲನಕ್ಕೆ ಆಶಾಜಗದೀಶ್ ಮುನ್ನುಡಿ

“ದಿನನಿತ್ಯದ ಸಾಮಾನ್ಯ ವಾರ್ತೆಯೂ ಕವಿತೆಯಾಗಬಲ್ಲದು. ಸಾಮಾನ್ಯ ಎನಿಸುವ ಸಣ್ಣ ವರ್ತಮಾನವೂ ಕವಿಗೆ ಭಿನ್ನವಾಗಿ ಕಾಣಬಹುದು. ಅಂತಹ ಭಿನ್ನತೆಯಲ್ಲಿಯೇ ವರ್ತಮಾನದ ಕಾವ್ಯ ಹೊಸತನ ಪಡೆದುಕೊಳ್ಳುತ್ತದೆ. ಆದರೆ ಕವಿತೆ ಎನ್ನುವುದು ಒಂದು ಭಾಷೆಯ ಸೌಂದರ್ಯ ಸಾಧನವಾಗಿರುತ್ತದೆ. ಕಡಿಮೆ ಪದಗಳಲ್ಲಿ ಹೆಚ್ಚಿನದನ್ನು ಹೇಳಲಿಕ್ಕೆ ಕಾವ್ಯ ನೆರವಾಗುತ್ತದೆ. ಕಾವ್ಯಕ್ಕೆ ಪದಗಳ ದುಂದು, ತುಂಡರಿಸಿಟ್ಟ ಗದ್ಯದ ಭಾಗ ಎನಿಸುವಂತಹ ರಚನೆಗಳು ಸಲ್ಲುವುದಿಲ್ಲ.”

read more
ಚರ್ಮ: ಎಚ್.ಆರ್.ರಮೇಶ ಬರೆದ ಕತೆ

ಚರ್ಮ: ಎಚ್.ಆರ್.ರಮೇಶ ಬರೆದ ಕತೆ

“ಒಂದು ಸಲ ಚಂದ್ರಾಚಾರಿಯನ್ನು ನೋಡಲು ಕತ್ತಲಲ್ಲಿ ಅವನ ಮನೆಯ ಹಿತ್ತಲಿಗೆ ಹೋದಾಗ ಲಕ್ಷ್ಮಿ ಚೇಳು ಕಚ್ಚಿದ್ದ ಗುರುತು ಅವಳ ಎಡಗಾಲ ಹೆಬ್ಬಟ್ಟಿನ ಮೇಲೆ ಅಚ್ಚುಒತ್ತಿದ ರೀತಿ ಇನ್ನೂ ಹಾಗೆ ಇತ್ತು. ಆದರೂ ಆ ಕತ್ತಲಲ್ಲೂ ಅವನು ಕೊಟ್ಟ ಮುತ್ತು ಹಣೆಯ ಮೇಲೆ ಹಸಿಯಾಗಿಯೇ ಇದ್ದು ಹಣೆ ಮುಟ್ಟಿದಾಗೆಲ್ಲಾ ಚಂದ್ರಾಚಾರಿ ಮಿಂಚಿ ಹೋಗುತ್ತಿದ್ದ. ಈ ಲಹರಿಗಳ ಜೊತೆಗೆ ‘ಚಂದ್ರಾಚಾರಿಯನ್ನು ಮದುವೆಯಾಗಿದ್ದರೆ ಅವನ ಮರದ ಕೆತ್ತನೆಗಳ ಸುಂದರ ಗೊಂಬೆಗಳಂತೆ…”

read more
ಚನ್ನಪ್ಪ ಕಟ್ಟಿಯವರ ಕಥಾಸಂಕಲನದ ಕುರಿತು ಸಾಹೇಬಗೌಡ ಬಿರಾದಾರ ಲೇಖನ

ಚನ್ನಪ್ಪ ಕಟ್ಟಿಯವರ ಕಥಾಸಂಕಲನದ ಕುರಿತು ಸಾಹೇಬಗೌಡ ಬಿರಾದಾರ ಲೇಖನ

“ಏಕತಾರಿ ಕತೆಯೊಳಗ ಉಪಮೆ ಹಾಗೂ ಹೋಲಿಕೆಗಳು ತುಂಬಿ ತುಳಕತಾವ. ಕಾಂಡಕೊರೆಯುವ ಹುಳು ಒಳಗೆ ಹೊಕ್ಕವರಂತೆ ದಿನದಿನಕ್ಕೆ ಕೃಶನಾಗುತ್ತ ಹೊರಟಿದ್ದಾನೆ, ಮುರುದು ಮುಟಗಿಮಾಡಿ ನುಂಗಿ ನೀರ ಕುಡಿತಿದ್ರು, ಪಡಸಾಲ್ಯಾಗ ಕುಂತಾವ ಎದ್ದು ಹೊಲಕ ಹೋದವರಂಗ ಹೋಗಿ ಬಿಟ್ಟ ನೋಡ್ರಿ, ಮಳಿಯಪ್ಪ ಗವಿ ಸೆರಿದವರಮಗ ರೈತರ ಕೂಡಾ ಕಣಮುಚಗಿ ಆಟ ಆಡಾಕ ಸುರು ಮಾಡಿದ..”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ