Advertisement

ಸಾಹಿತ್ಯ

ಆನಂದ ಬೋವಿ ಕಥಾಸಂಕಲನದ ಕುರಿತು ಶ್ರೀದೇವಿ ಕೆರೆಮನೆ ಬರಹ

ಆನಂದ ಬೋವಿ ಕಥಾಸಂಕಲನದ ಕುರಿತು ಶ್ರೀದೇವಿ ಕೆರೆಮನೆ ಬರಹ

“ಜನ ಲಾಭದ ಆಸೆಗೆ ಬಿದ್ದ ನಂತರ ಸುಣ್ಣದ ಬೆಟ್ಟವನ್ನೇ ಬೇಕಾಬಿಟ್ಟಿ ಅಗೆದು ಲೋಡುಗಟ್ಟಲೆ ತುಂಬಿಸಿ ಪೇಂಟ್ ಕಾರಖಾನೆಗೆ ಸಾಗಿಸಿ ನಂತರ ಕೈಸುಟ್ಟುಕೊಂಡಿದ್ದೂ ಅಲ್ಲದೇ, ಸರಕಾರಿ ಬೆಟ್ಟವನ್ನು ಅಗೆದದ್ದಕ್ಕಾಗಿ ಕೇಸನ್ನೂ ಎದುರಿಸಬೇಕಾಗುತ್ತದೆ. ಕೊನೆಗೆ ಎಲೆ ಅಡಿಕೆಗೆ ಹಾಕಿಕೊಳ್ಳುವ ಸುಣ್ಣಕ್ಕೂ ಪರದಾಡುವ ಸ್ಥಿತಿ ಬಂದು ಬಿಡುವುದು ಕಣ್ಣಲ್ಲಿ ನೀರು ತರಿಸುತ್ತದೆ.”

read more
ಶಾಲೂ: ಅಂಜನಾ ಗಾಂವ್ಕರ್ ಬರೆದ ಕತೆ

ಶಾಲೂ: ಅಂಜನಾ ಗಾಂವ್ಕರ್ ಬರೆದ ಕತೆ

“ಗಂಗಜ್ಜಿಯ ಮಗಳು ಹಳ್ಳಿಯ ಕೆಲಸಕ್ಕೆ ಬೀಳಬಾರದೆಂದು ನಗರದ ವರನ ಹುಡುಕಿ ಕೊಟ್ಟಿದ್ದಳು. ಇನ್ನು ಮಗನಿಗೆ ತಂದ ಹೆಣ್ಣು ಶಾಲು. ಅತ್ತೆಗೆ ಒಂದು ಮಾತೂ ಆಡದವಳು. ಅವಳಾಯಿತು, ಅವಳ ಕೆಲಸವಾಗಿತ್ತು. ಮಗಳಿಗೆ ಹೋಲಿಸಿ ನೋಡುತ್ತಿದ್ದರು. ‘ಸುಜಲಾಗೆ ಎಷ್ಟು ಕಷ್ಟ, ಅತ್ತೆ ಮಾತು ಎದುರಿಸಬೇಕು. ಕೆಲಸಕ್ಕೆ ಹೋಗುತ್ತಾಳೆ. ಜಾಣೆ ಅವಳು.”

read more
ಅನುಪಮಾ ಪ್ರಸಾದ್ ಕಾದಂಬರಿಗೆ ನರೇಂದ್ರ ಪೈ ಬರೆದ ಮುನ್ನುಡಿ

ಅನುಪಮಾ ಪ್ರಸಾದ್ ಕಾದಂಬರಿಗೆ ನರೇಂದ್ರ ಪೈ ಬರೆದ ಮುನ್ನುಡಿ

“ಮೂರು ಭಾಗಗಳಲ್ಲಿರುವ ಕಾದಂಬರಿಯ ಅತ್ಯಂತ ಸುಂದರ ಮತ್ತು ಪ್ರಧಾನ ಎನ್ನಿಸುವ ಘಟ್ಟ ಮುಕ್ತಾತಾಯಿಯ ಪ್ರವೇಶದೊಂದಿಗೆ ತೊಡಗುತ್ತದೆ, ಈಕೆ ಒಂದು ಬಗೆಯಲ್ಲಿ ಮಹಾತಾಯಿ. ಧಾರವಾಡದ ಕುಲಕರ್ಣಿ ಮಾಸ್ತರರ ಮಗಳಾಗಿ ಸಂಗೀತಕ್ಕೆ ತನ್ನನ್ನೇ ತೆತ್ತುಕೊಂಡ ಹುಡುಗಿ ಮುಂದೆ ಜಯವಂತನಿಗಾಗಿ ತೆರೆಮರೆಗೆ ಸರಿದು ನಿಲ್ಲುತ್ತಾಳೆ. ಆದರೂ ಅವಳ ಬದುಕು ಸಂಪನ್ನಗೊಳ್ಳುವುದು ಸಂಗೀತದ ಸಾನ್ನಿಧ್ಯದಲ್ಲೇ..”

read more
ಪ್ರೋಗ್ರೆಸ್: ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಬರೆದ ಕತೆ

ಪ್ರೋಗ್ರೆಸ್: ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಬರೆದ ಕತೆ

“‘ಪ್ರಾಮಿಸ್ ಅಪ್ಪಾ.. ತಪ್ಪದೆ ಒಳ್ಳೆ ಮಾರ್ಕ್ಸ್ ತೆಗೆದುಕೊಳ್ಳುತ್ತೇನೆ. ಪ್ರತಿದಿನ ಹನ್ನೆರಡು ಗಂಟೆವರೆಗೂ ಓದುತ್ತೇನೆ. ಬೆಳಿಗ್ಗೆ ಎಬ್ಬಿಸಿದ ತಕ್ಷಣ ಏಳುತ್ತೇನೆ. ತಾತನ ಮನೆಗೆ ಹೋಗುವುದಿಲ್ಲ. ತಮ್ಮನೊಂದಿಗೆ ಆಟವಾಡುವುದಿಲ್ಲ..ʼ ಇನ್ನೂ ಏನೋ ಹೇಳುತ್ತಿದ್ದಾಳೆ.”

read more
ನದೀಮ ಸನದಿ ಪುಸ್ತಕದ ಕುರಿತು ಆರ್ ವಿಜಯರಾಘವನ್ ಬರಹ

ನದೀಮ ಸನದಿ ಪುಸ್ತಕದ ಕುರಿತು ಆರ್ ವಿಜಯರಾಘವನ್ ಬರಹ

“ಇಂದಿನ ಎಲ್ಲ ಮೌಲ್ಯಗಳು ಪಲ್ಲಟವಾಗುತ್ತಿರುವ ಸಮಾಜೋ-ರಾಜಕೀಯ ಸನ್ನಿವೇಶಗಳಲ್ಲಿ ಗಾಂಧಿಯ ಆದರ್ಶಗಳಲ್ಲಿ ರೂಪುಗೊಳ್ಳಬೇಕಾದ ನಮ್ಮ ವ್ಯಕ್ತಿತ್ವಗಳು ಅದಕ್ಕೆ ವಿರುದ್ಧವಾದ ಎಲ್ಲವನ್ನೂ ಒಳಗೊಂಡ ಕೆಟ್ಟ ಚಿತ್ರಗಳಾಗಿ ಎದುರು ಬಂದು ನಿಲ್ಲುತ್ತವೆ. ಗಾಂಧಿ ಸಿಕ್ಕಿದ್ದ ಕವಿತೆಯ ಶೀರ್ಷಿಕೆ ಗಾಂಧಿಯನ್ನು ಕುರಿತ ಅಗೌರವದಿಂದ ಮೂಡಿದ್ದಲ್ಲ. ಇಲ್ಲಿ ಕವಿಗೆ ಎದುರಾದ ಗಾಂಧಿ ಧೋತಿ ಪಂಚೆಯ ನಗುಮೊಗದ ಗಾಂಧಿಯಲ್ಲ.”

read more
ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಶಿವರಾಮ ಕಾರಂತರು ಬರೆದ ಕತೆ…

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಶಿವರಾಮ ಕಾರಂತರು ಬರೆದ ಕತೆ…

“ರಾಧಾಕೃಷ್ಣನು ಬಂದ ಹದಿನೈದು ದಿವಸಗಳಲ್ಲಿ, ತನ್ನ ಗುಡಿಸಲಿನ ಸಲುವಾಗಿ ಸಾಮಗ್ರಿಗಳನ್ನು ದೊರಕಿಸಿಕೊಳ್ಳಲು ಊರಲ್ಲಿ ಅಲೆದಾಡಿದನು. ಒಬ್ಬಿಬ್ಬರ ಪರಿಚಯವೂ ಆಯಿತು. ಆಗ ಅವರಲ್ಲಿ ಹೋಗುವ ಎಂದು ಹೊರಟನು. ಆ ದಿನದ ಗ್ರಾಸಕ್ಕೆ ಬೇರೆ ದಾರಿ ಇದ್ದಿರಲಿಲ್ಲ. ಅದಕ್ಕಾಗಿ ಹೊರಟಿದ್ದ ಅವನು ಹಿಂದೀ ರಣಾಗ್ರದಲ್ಲಿ ಸಿಲುಕಿಕೊಂಡನು. ಕೊನೆಗೆ ಶ್ಯಾಮ, ನೀಲ ಎಂದು ಇಬ್ಬರು ಹಿರಿಯ ಹುಡುಗರನ್ನು ಕರೆದುಕೊಂಡು…”

read more
ಅಮೃತಾ ಪ್ರೀತಮ್ ಕವಿತೆಗಳ ಕುರಿತು ರೇಣುಕಾ ನಿಡಗುಂದಿ ಮಾತುಗಳು…

ಅಮೃತಾ ಪ್ರೀತಮ್ ಕವಿತೆಗಳ ಕುರಿತು ರೇಣುಕಾ ನಿಡಗುಂದಿ ಮಾತುಗಳು…

“ಬಹಳಷ್ಟು ಸಮಕಾಲೀನರು ಅಮೃತಾರನ್ನು ಕೇವಲ ಛಾಯಾವಾದದ ಪ್ರೇಮ ಕವಿ, ಬರೆಯುವುದೆಲ್ಲ ಜೊಳ್ಳು, ಹೆಚ್ಚು ಸಾಹಿತ್ಯವನ್ನು ಓದಿದ್ದಿಲ್ಲ ಇತ್ಯಾದಿಯಾಗಿ ಅವರ ವೈಯಕ್ತಿಕ ಬದುಕನ್ನು ಆಡಿಕೊಂಡು ಅವರನ್ನು ಅವಮಾನಿಸಿ ನೋಯಿಸುತ್ತಾರೆ. ಅಳುಕದ ಅಮೃತಾ ತಮ್ಮತನದ ತಳಪಾಯವನ್ನು ಬಿಟ್ಟುಕೊಡುವುದಿಲ್ಲ. ಕಟ್ಟರ್ ವಾದಿ ಅಲೆಗಳ ವಿರುದ್ಧ ಈಜಿದರೇ ಹೊರತು ಸೋತು ಕೈ ಚೆಲ್ಲಲಿಲ್ಲ….”

read more
ಅಗಸ್ತ್ಯ: ಉಮಾರಾವ್ ಬರೆದ ಕತೆ

ಅಗಸ್ತ್ಯ: ಉಮಾರಾವ್ ಬರೆದ ಕತೆ

“ದಿನಗಳೆದಂತೆ ಶಮಿ ವರುಣನ ಜೊತೆ ಹೆಚ್ಚು ಹೆಚ್ಚು ಕಾಲ ಕಳೆಯತೊಡಗಿದ್ದಳು. ಈಗೀಗ ಹೆಚ್ಚಾಗಿ ಅವರಿಬ್ಬರೇ ತಿರುಗಾಡಲು ಹೋಗುತ್ತಿದ್ದರು. ಅಗಸ್ತ್ಯ ಜೊತೆಗಿದ್ದಾಗಲೂ; ಎಷ್ಟೋ ಸಲ ತಮ್ಮ ಪ್ರಪಂಚದಲ್ಲೇ ಮೈಮರೆತು, ಇವನ ಇರವನ್ನೇ ಮರೆತುಬಿಡುತ್ತಿದ್ದರು. ಅಂತಹ ಸಮಯದಲ್ಲಿ, ಅಗಸ್ತ್ಯನಿಗೆ ತಾನು ಹೊರಗುಳಿದ ಭಾವನೆ ಬಂದರೂ, ಎಳೆಯ ಮಗುವಿನಂತೆ ಆಡಬಾರದು, ಅವರ ಸ್ನೇಹವನ್ನು ಕಂಡು ಚಿಕ್ಕ ಹುಡುಗನಂತೆ ಅಸೂಯೆ ಪಡಬಾರದು…”

read more
ಅಜಯ್ ವರ್ಮಾ ಅನುವಾದಿಸಿದ ‘ವಿಮುಕ್ತೆ’ ಕೃತಿಗೆ ಬಿ.ಎನ್.ಸುಮಿತ್ರಾಬಾಯಿ ಬರೆದ ಮುನ್ನುಡಿ

ಅಜಯ್ ವರ್ಮಾ ಅನುವಾದಿಸಿದ ‘ವಿಮುಕ್ತೆ’ ಕೃತಿಗೆ ಬಿ.ಎನ್.ಸುಮಿತ್ರಾಬಾಯಿ ಬರೆದ ಮುನ್ನುಡಿ

“ಇಂದಿನ ಸ್ತ್ರೀಯರು ಯಾತನೆ, ಶೋಷಣೆ, ಹಿಂಸೆಗಳನ್ನು ಸುಮ್ಮನೆ ಬಾಯಿಮುಚ್ಚಿಕೊಂಡು ಸಹಿಸಲಾರರು ಎನ್ನುವುದು ಸ್ಪಷ್ಟವಾಗಿಯೇ ಕಾಣುತ್ತದೆ. ರಾಮಾಯಣವನ್ನು ಮೇಲ್ಜಾತಿಗಳು ಸ್ತ್ರೀಯರ ದಮನಕ್ಕೆ ಅಸ್ತ್ರವೆಂಬಂತೆ ಶತಶತಮಾನಗಳಿಂದಲೂ ಬಳಸುತ್ತಲೇ ಬಂದಿರುತ್ತವೆ. ಗಂಡಸರಿಗೆ ಅವರ ಬಲ ಪ್ರದರ್ಶನಕ್ಕೆ, ಅಹಂಕಾರ ಬೆಳೆಸಲಿಕ್ಕೆ, ಯುದ್ಧ ದಾಹಕ್ಕೆ, ರಾಜಕೀಯ ಅಧಿಕಾರಕ್ಕೆ….”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ