ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಹನಿಗವಿತೆಗಳು
ಪ್ರತಿ ರಾತ್ರಿಗಳೂ ಕತ್ತಲಿಗೆ
ಒಡ್ಡಿಕ್ಕೊಳ್ಳುತ್ತವೆ ಜಗದ ಪಾಲಿಗೆ.
ನಕ್ಷತ್ರದೂರಿಗೆ ನಾವು ಜೊತೆಯಾಗಿ ನಡೆದದ್ದು
ತಿಳಿಯಲೇ ಇಲ್ಲ ಸಧ್ಯ ಯಾರಿಗೂ…… ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಹನಿಗವಿತೆಗಳು
Posted by ಕೆಂಡಸಂಪಿಗೆ | Nov 5, 2018 | ದಿನದ ಕವಿತೆ |
ಪ್ರತಿ ರಾತ್ರಿಗಳೂ ಕತ್ತಲಿಗೆ
ಒಡ್ಡಿಕ್ಕೊಳ್ಳುತ್ತವೆ ಜಗದ ಪಾಲಿಗೆ.
ನಕ್ಷತ್ರದೂರಿಗೆ ನಾವು ಜೊತೆಯಾಗಿ ನಡೆದದ್ದು
ತಿಳಿಯಲೇ ಇಲ್ಲ ಸಧ್ಯ ಯಾರಿಗೂ…… ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಹನಿಗವಿತೆಗಳು
Posted by ಕೆಂಡಸಂಪಿಗೆ | Nov 5, 2018 | ದಿನದ ಅಗ್ರ ಬರಹ, ಸಾಹಿತ್ಯ |
ರಾತ್ರಿ ಕತ್ತಲಾಗಿದ್ದರೂ ಅಲ್ಲಲ್ಲಿ ಇದ್ದ ಬೀದಿ ಲೈಟಿನ ಕಾರಣವಾಗಿ ನನಗೇನೂ ಭಯ ಅನಿಸಲಿಲ್ಲ. ಅಪ್ಪನ ಎತ್ತಿನ ಗಾಡಿಯಲ್ಲಿ ಸುತ್ತುತ್ತಿದ್ದ ನನಗೆ ಚಿತ್ತಣ್ಣನ ರಿಕ್ಷಾ ದೇವಾನುದೇವತೆಗಳ ರಥದಂತೆ ಕಂಡಿತು.
Read MorePosted by ಕೆಂಡಸಂಪಿಗೆ | Nov 5, 2018 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ಪ್ರಶಾಂತ್. ಮಂಗಳೂರಿನವರಾದ ಪ್ರಶಾಂತ್ ಖಾಸಗೀ ಬ್ಯಾಂಕ್ ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಚಾರಣಿಗ ಹಾಗೂ ಛಾಯಾಗ್ರಾಹಕರಾಗಿರುವ ಇವರಿಗೆ ಸಾಹಿತ್ಯದಲ್ಲೂ ಆಸಕ್ತಿ ಇದೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಬದರಿ ರೂಪನಗುಡಿ | Nov 4, 2018 | ವಾರದ ಕಥೆ, ಸಾಹಿತ್ಯ |
“ಆದ್ರೆ ಅಲ್ಲಿ ಯಾರೂ ಮಾತೂ ಕೇಳಿಸಿಕೊಳ್ತಿಲ್ಲ. ಟೌನ್ ಎಂಬ ಮಾಯಾವಿಯ ಸೆಳೆತಕ್ಕೆ ಸಿಕ್ಕಾಕೊಳ್ಳೋದಕ್ಕೆ ಹುಚ್ಚಿಗೆ ಬಿದ್ದವರಂಗೆ ನುಗ್ಗುತ್ತಿದ್ದರು. ಹೆಂಗಸರು, ಮಕ್ಕಳು, ವಯಸ್ಸಾದವರನ್ನ ಕಾಳಜಿಯಿಂದ, ಗೌರವದಿಂದ ನಡೆಸಿಕೊಳ್ಳಬೇಕು ಅಂತ ಯುದ್ಧದ ಸಮಯದಲ್ಲೂ ಪಾಲಿಸುವ ಸರಳವಾದ ಸೂತ್ರವನ್ನೂ ಮೀರಿದ, ಕಾಡಿನ ಮೃಗದ ಸ್ವಭಾವ..”
Read More“ಮದುವೆಗಳು ಸ್ವರ್ಗದಲ್ಲೇ ನಿರ್ಧರಿಸಲ್ಪಡುತ್ತವಂತೆ! ಅಲ್ಲದಿದ್ದರೆ ಎಂದೂ ಕೇಳರಿಯದ ಊರಿಂದ ಬಂದ ಬಕ್ಕ ತಲೆಯ ಹುಡುಗನೊಬ್ಬನ ಜಾತಕ ಹೀಗೆ ಪಟ್ಟಂತ ಕೂಡುವುದೆಂದರೇನು! ನಿಶ್ಚಿತಾರ್ಥ ಕೂಡಾ ಇಲ್ಲದೇ ಒಮ್ಮೆಗೇ ಮದುವೆ ಆಗಿಹೋಗುವುದೆಂದರೇನು!”
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…
Read More