Advertisement

Month: May 2024

ತಟ್ಟೆಗೆ ಮೀನು ಬಡಿಸಲೂ ಒಂದು ವಿಧಾನವಿತ್ತು: ಕುರಸೋವ ಆತ್ಮಕತೆಯ ಮತ್ತೊಂದು ಅಧ್ಯಾಯ

“ಮಸುಕು ಮಸುಕಾಗಿ ಕಾಣುತ್ತಿದ್ದ ಪರದೆಯ ಮೇಲೆ, ಆ ತಂಡದವನೊಬ್ಬ ಆ ನಾಯಿಯನ್ನು ಇಳಿಜಾರಿನತ್ತ ಕರೆದುಕೊಂಡು ಹೋದ. ಬಹುಶಃ ಅಲ್ಲಿ ಕೊಂದಿರಬೇಕು. ಗುಂಡಿನ ಸದ್ದು ಕೇಳಿಸಿತು. ಉಳಿದ ನಾಯಿಗಳನ್ನು ಹೆದರಿಸಿ ಕಣಿವೆ ಹಾರಿ ಮುಂದೆ ಹೋಗುವಂತೆ ಮಾಡಲು ಗುಂಡು ಹಾರಿಸಿರಬೇಕು. ಬಿಕ್ಕಿಬಿಕ್ಕಿ ಅಳಲು ಶುರುಮಾಡಿದೆ.”

Read More

ಕೆ.ವಿ. ತಿರುಮಲೇಶ್ ಅನುವಾದಿಸಿದ ಬ್ರಾಡ್ ಸ್ಕಿಯ ರಶಿಯನ್ ಕವಿತೆಗಳು

ನಮ್ಮ ತಾತ್ವಿಕ ನೆಲೆಗಟ್ಟನ್ನು ಕೊನೆಗೂ ನಾವು ಕಂಡುಕೊಳ್ಳಬೇಕಾದ್ದು ಸಾಹಿತ್ಯದಲ್ಲೇ ಎನ್ನುವುದು ಬ್ರಾಡ್ ಸ್ಕಿಯ ಮತ. ಯಾವ ರಾಜಕೀಯ ಸಿದ್ಧಾಂತಕ್ಕಿಂತಲೂ ಈ ವಿಷಯದಲ್ಲಿ ಸಾಹಿತ್ಯವೇ ಹೆಚ್ಚು ವಿಶ್ವಾಸಾರ್ಹವಾದುದು. ಸಾಹಿತ್ಯದ ವಿರುದ್ಧ ನಡೆಯುವಂಥ ಹಿಂಸಾಚರಣೆಗಳನ್ನು ತಡೆಯುವುದು ಸಾಧ್ಯವೇ? ಒಂದು ಸರಕಾರವು ಮಾಡಬಹುದಾದ ದಮನಕ್ಕಿಂತ ಓದುಗರು ಓದದೇ ಮಾಡುವ ದಮನವೇ ಹೆಚ್ಚು ಗಂಭೀರವಾದುದು. ಆದರೆ ಇಂಥ ಕಾರ್ಯದ ಶಿಕ್ಷೆ ಕೂಡಾ ಇದರಲ್ಲೇ ಇದೆ ಎಂಬುದನ್ನು ಮರೆಯಲಾಗದು. ಓದದೆ ಇರುವ ವ್ಯಕ್ತಿ ತನ್ನ ಬದುಕನ್ನೇ ಇದಕ್ಕೆ ದಂಡ ತೆರಬೇಕಾಗುತ್ತದೆ:ಕೆ.ವಿ. ತಿರುಮಲೇಶ್ ಅನುವಾದಿಸಿದ ಬ್ರಾಡ್ ಸ್ಕಿಯ ರಶಿಯನ್ ಕವಿತೆಗಳು

Read More

ಡಾ. ಅಭಿಜಿತ್ ತೆಗೆದ ಜೇಡರ ಬಲೆಯ ಚಿತ್ರ.

ಡಾ. ಅಭಿಜಿತ್ ಎ.ಪಿ.ಸಿ. ಮೈಸೂರಿನಲ್ಲಿ ಹೋಮಿಯೋಪಥಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಕೃತಿ ಮತ್ತು ಕೃಷಿಯಲ್ಲಿ ಅಗಾಧ ಆಸಕ್ತಿ ಹೊಂದಿರುವ ಡಾ. ಅಭಿಜಿತ್ ಕೃಷಿಯನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿ ವೀಕ್ಷಣೆ, ಜೇಡಗಳ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕಾಡು ನೋಡ ಹೋಗಿ ಮೊಲವ ಕಂಡು ಬಂದೆ:ಮುನವ್ವರ್ ಪರಿಸರ ಕಥನ

“ಮೆಲ್ಲನೆ ಸದ್ದಾಗದಂತೆ ಸದ್ದು ಬರುವ ಕಡೆ ಗಿಡಗಂಟಿಗಳ ಬಳಿ ಇಣುಕುತ್ತಾ ನಡೆದೆ. ಸಣ್ಣ ಕಂದು ಬಣ್ಣದ ಎರಡು ಮೊಲಗಳು ತರಗೆಲೆಗಳನ್ನು ಬದಿಗೆ ತಳ್ಳುತ್ತಿವೆ. ಆಶ್ಚರ್ಯದಿಂದ ನಾನು ಇನ್ನಷ್ಟು ಹತ್ತಿರ ಬಂದೆ.ಅವುಗಳು ಅಪಾಯಕಾರಿ ಪ್ರಾಣಿಗಳಲ್ಲವೆಂದು ತಿಳಿದಿದ್ದರಿಂದ ಅವುಗಳನ್ನು ಹಿಡಿಯುವ ಮೂರ್ಖತನಕ್ಕೆ ಕೈ ಹಾಕಿದೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ…

Read More

ಬರಹ ಭಂಡಾರ