Advertisement

Month: May 2024

ಅನುಕ್ಷಣ ಸಾಂದ್ರಗೊಳ್ಳುವ ಸತ್ಯ….: ಆಶಾ ಜಗದೀಶ್ ಅಂಕಣ

“ಕವಿತೆ ಏಕಾಂತದ ನಿಶ್ಯಬ್ದ ನಿತಾಂತ ಧ್ಯಾನ. ತನ್ನ ಗಾಯನ ಪ್ರಸ್ತುತಿ ಇವತ್ತಿಗಿಂತ ನಾಳೆ ಚಂದವಿರಬೇಕು ಎಂದು ಪ್ರತಿಯೊಬ್ಬ ಗಾಯಕನು ಹಂಬಲಿಸುತ್ತಾನೆ, ಹಗಲೂ ಇರುಳೂ ರಿಯಾಝ್ ನಲ್ಲಿ ತೊಡಗುತ್ತಾನೆ. ಶಿಲ್ಪಿಯೊಬ್ಬ ಆರಿಸುವ ಕಲ್ಲಿನಿಂದ ಹಿಡಿದು ಕೆತ್ತಿ ಕೆತ್ತಿ ಸುಂದರ ಕಲಾಕೃತಿಯನ್ನಾಗಿ ಮಾಡಲ್ಲಿಯವರೆಗೂ ವಿರಮಿಸುವುದಿಲ್ಲ. ಇದು ಸಾಹಿತ್ಯವೂ ಸೇರಿದಂತೆ ಎಲ್ಲ ಕಲಾಪ್ರಕಾರಗಳಿಗೂ ಕಲಾವಿದರಿಗೂ ಅನ್ವಯಿಸುವಂತದ್ದು.”

Read More

ಕುಣಿಸಿ ದಣಿಸಿ ತಣಿಸಿದ ನೆಬ್ಬೂರರ ನಿರ್ಗಮನ: ಯೋಗೀಂದ್ರ ಬರೆವ ಇಂಗ್ಲೆಂಡ್ ಲೆಟರ್

“ನೆಬ್ಬೂರರ ಬದುಕನ್ನು ಬಲ್ಲವರು, ಸುಮಾರು ಅರ್ಧ ಶತಮಾನಗಳ ಕಾಲ ಒಂದೇ ಮೇಳಕ್ಕೆ ಅಂಟಿಕೊಂಡು ಇವರು ಹೇಗೆ ಕಳೆದರೋ ಎಂದು ಅಚ್ಚರಿ ಪಟ್ಟಿದ್ದಿದೆ. ದೊರೆಯಬಹುದಾದ ಸ್ವಲ್ಪ ಆರ್ಥಿಕ ಲಾಭಕ್ಕಾಗಿ ಎಲ್ಲೋ ಹೋಗಿ ಅಹಿತಕರವಾದ ಸ್ಥಳದಲ್ಲಿ ಸ್ನೇಹ ಮಾಡುವುದಕ್ಕಿಂತ ಗಂಧದ ಜೊತೆಗೆ ಹೋರಾಡುತ್ತ ಬದುಕುವುದೇ ಲೇಸು ಎಂದು ಅದಕ್ಕೆ ನೆಬ್ಬೂರರು ಉತ್ತರಿಸುತ್ತಿದ್ದರು. ಶಿವರಾಮ ಹೆಗಡೆಯವರಿಂದ…”

Read More

ನಮ್ಮೂರಿನಲ್ಲಿ ತೆರೆದುಕೊಂಡ ತಾಯಂದಿರ ಪುಟ….: ಸುಜಾತಾ ತಿರುಗಾಟ ಕಥನ

“ಹಳೆ ಬೇರಲ್ಲಿ ಹೊಸ ಚಿಗುರನ್ನ ಅರಳಿಸುವ ಕಲೆಯನ್ನ ಕಲಿಬೇಕಾಗಿದೆ. ಬದುಕು ಯಾರೊಬ್ಬರ ಸೊತ್ತೂ ಅಲ್ಲ. ಅದು ನಮ್ಮ ಪರಿಪೂರ್ಣವಾದ ಹಕ್ಕು ಎಂಬ ಗಟ್ಟಿ ನಿಲುವು ಪ್ರತಿ ಹೆಣ್ಣಿನಲ್ಲೂ ನೆಲೆಗೊಂಡಾಗ ಪರಿಹಾರದ ದಾರಿಗಳು ತೆರೆದುಕೊಳ್ಳುತ್ತದೆ. ನಮ್ಮ ಮನೆಯ ತಾಯಿ ಅಜ್ಜಿಯರು ಅಕ್ಕಪಕ್ಕದ ಹೆಣ್ಣುಗಳು ಇದಕ್ಕೆ ಸಾಕ್ಷಿಯಾಗಿ ಈ ಬದುಕನ್ನು ನೀಸಿ ನಮ್ಮನ್ನು ಈಗ ಇಲ್ಲಿ ನಿಲ್ಲಿಸಿ ಹೋಗಿದ್ದಾರೆ. ಹೆಣ್ಣಿದ್ದೆಡೆ ಬದುಕು ತಂತಾನೇ ನಿಲ್ಲುತ್ತೆ ಅನ್ನುವ ಮನಃಸ್ಥಿತಿ ಪ್ರತಿಯೊಬ್ಬರ ತಿಳುವಳಿಕೆಯಲ್ಲೂ ಇದೆ.”

Read More

ಚೇತನಾ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಚೇತನಾ. ಚೇತನಾ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಪಕ್ಷಿ ವೀಕ್ಷಣೆ ಹಾಗೂ ಪ್ರಕೃತಿ ವೀಕ್ಷಣೆ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ರೋಹಿಣಿ ಸತ್ಯ ಅನುವಾದಿಸಿದ ಶ್ರೀಧರ್ ಚೌಡಾರಪು ಅವರ ತೆಲುಗು ಕವಿತೆ

“ಆಗಾಗ ಅಲ್ಲಿ ಹಾರಾಡುವ
ಶಾಂತಿ ಕಪೋತಗಳ ರೆಕ್ಕೆಗಳ ಪಟ ಪಟ ಸದ್ದಿನ ನಡುವೆ
ಒಂಟಿತನಕ್ಕೆ ಮಂಗಳ ಹಾಡುತ್ತಾ
ಜೋಬಿನಲ್ಲಿರುವ ಮಡಿಕೆಬಿದ್ದ ಟಪಾಲಿನ ಅಕ್ಷರಗಳು
ನೆನಪಿನ ಗೀತೆಗಳನ್ನು ರಮ್ಯವಾಗಿ ಹಾಡುತ್ತಿರುತ್ತವೆ “- ರೋಹಿಣಿ ಸತ್ಯ ಅನುವಾದಿಸಿದ ಶ್ರೀಧರ್ ಚೌಡಾರಪು ಅವರ ತೆಲುಗು ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ