Advertisement

Month: May 2024

ಡಾ.ಅಭಿಜಿತ್ ತೆಗೆದ ಸ್ಟನೆಲುರಿಲಸ್ (Stenaelurillus lesserti ) ಜೇಡದ ಚಿತ್ರ

ಡಾ. ಅಭಿಜಿತ್ ಎ.ಪಿ.ಸಿ. ಮೈಸೂರಿನಲ್ಲಿ ಹೋಮಿಯೋಪಥಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಕೃತಿ ಮತ್ತು ಕೃಷಿಯಲ್ಲಿ ಅಗಾಧ ಆಸಕ್ತಿ ಹೊಂದಿರುವ ಡಾ. ಅಭಿಜಿತ್ ಕೃಷಿಯನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿ ವೀಕ್ಷಣೆ, ಜೇಡಗಳ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕೆ.ಎಂ ವಸುಂಧರಾ ಬರೆದ ಈ ದಿನದ ಕವಿತೆ

“ಎಲ್ಲೆಂದರಲ್ಲಿ ನಕ್ಕು ಎದೆ ಹಗೂರ
ಮಾಡಿಕೊಳ್ಳುತ್ತಿದ್ದ ಬಾಲೆ; ಈಗೀಗ
ತುಟಿ ಅಂಚು ಕೊಂಕದಂತೆ ನಗು
ತುಳುಕಿಸುವುದ ಎಲ್ಲಿಂದ ಕಲಿತೆ..!?”- ಕೆ.ಎಂ ವಸುಂಧರಾ ಬರೆದ ಈ ದಿನದ ಕವಿತೆ

Read More

ಶಾಂತಿ ಮರದ ಬಳಿ ಜಂಗಮ ಮುಳ್ಳು ಪೊದೆ: ಮುನವ್ವರ್ ಜೋಗಿಬೆಟ್ಟು ಅಂಕಣ

“ನಾನು ಅಗರಿನ ಕಡೆಗೆ ತಿರುಗಿದ್ದೆ. ಇನ್ನೇನು ಹೆಜ್ಜೆ ಇಡಬೇಕೆನ್ನುವಷ್ಟರಲ್ಲಿ ಎದುರಿಗೆ ಚಲಿಸುವ ಮುಳ್ಳು ಪೊದೆ. ಹೆದರಿ ನಾನು ಹಿಂದೆ ಹೆಜ್ಜೆ ಇಡುವ ತುರಾತುರಿಯಲ್ಲಿ ಒಣ ಕಟ್ಟಿಗೆ ತುಂಡೊಂದು ಕಾಲಿಗೆ ಸಿಕ್ಕಿ ಲಟ್ಟೆಂದು ಮುರಿಯಿತು. ಸದ್ದು ಕೇಳಿದೊಡನೆ ಆ ಮುಳ್ಳು ಪೊದೆಯತ್ತ ಓಡುತ್ತಾ ಕಾಡಿನೊಳಗೆ ಅಂತರ್ಧಾನವಾಯಿತು. ಸುಮಾರು ಹೊತ್ತು ಹಾಗೆಯೇ ಕಲ್ಲಾಗಿ ನಿಂತೆ. ಮುಂದೆ ಹೋಗಲೂ ಹೆದರಿಕೆ…”

Read More

ಶರತ್ಕಾಲದ ಇಂಗ್ಲಿಷ್ ದಸರಾ: ಯೋಗೀಂದ್ರ ಮರವಂತೆ ಅಂಕಣ

“ನವರಾತ್ರಿ ಆರಂಭ ಆದಾಗಿನಿಂದಲೂ ಭಾರತೀಯ ಜನರ ಅಸ್ತಿತ್ವ ಇರುವ ಇಲ್ಲಿನ ಊರುಗಳೆಲ್ಲೆಲ್ಲ ದೇವಿಯರಿಗೆ ಹೂವು ಹಾರ ಅಲಂಕಾರ ಆರತಿಯ ಅರ್ಚನೆ ಆಗುತ್ತಿದೆ. ಬಣ್ಣ ಬಣ್ಣದ ಉಡುಗೆ ಉಟ್ಟ, ಆಕರ್ಷಕ ಸಿಂಗಾರ ಮಾಡಿಸಿಕೊಂಡ ದುರ್ಗೆ, ಶಾರದೆ, ಲಕ್ಷ್ಮಿ, ಸರಸ್ವತಿಯರು ಬ್ರಿಟನ್ನಿನ ಊರೂರುಗಳಲ್ಲಿ ಪೂಜೆ ಸ್ವೀಕರಿಸುತ್ತಿದ್ದಾರೆ. ಬ್ರಿಟನ್ನಿನ ಪ್ರತಿ ಪಟ್ಟಣದಲ್ಲೂ ಭಾರತೀಯರಿದ್ದಾರೆ ಮತ್ತು ಅಲ್ಲೆಲ್ಲ ದಸರಾದ ಸಂಭ್ರಮ ಕಂಡಿದೆ.”

Read More

ಜಾವಗಲ್ಲಿನ ಲಕ್ಷ್ಮೀನರಸಿಂಹ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ದೇಗುಲದ ಭಿತ್ತಿಯ ಮೇಲಿನ ಮೂರ್ತಿಗಳಲ್ಲಿ ವಿಷ್ಣುವಿನ ಇಪ್ಪತ್ನಾಲ್ಕು ರೂಪಗಳು, ದಶಾವತಾರಗಳು ಮುಖ್ಯವಾದವು. ಕಾಳಿಂಗಮರ್ದನ, ಗೋವರ್ಧನಧಾರಿ ಮೊದಲಾದ ಶ್ರೀಕೃಷ್ಣನ ರೂಪಗಳೂ ಇಲ್ಲಿ ಕಂಡುಬರುತ್ತವೆ. ದರ್ಪಣಸುಂದರಿ, ಶುಕಭಾಷಿಣಿ ಮೊದಲಾದ ಶಿಲಾಸುಂದರಿಯರೂ ಇದ್ದಾರೆ. ಪರವಾಸುದೇವ, ನಾಟ್ಯಸರಸ್ವತಿ, ಬ್ರಹ್ಮ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ…

Read More

ಬರಹ ಭಂಡಾರ