Advertisement

Month: May 2024

ಮಧು ಬಿರಾದಾರ ಬರೆದ ಈ ದಿನದ ಕವಿತೆ

“ಈಗ ಸತ್ತುಬಿದ್ದಿದೆ ಕಾಲ
ಮುದಿ ಕತ್ತೆ ಚಲಿಸುತ್ತಿಲ್ಲ
ದೂರದ ಊರಿನ ದಿಬ್ಬದಲಿ
ಬಂಧಿಯಾಗಿದ್ದಾನೆ ಸೂರ್ಯ
ಹಠದ ಅಗ್ನಿಗೆ ಜಾರಿ
ಪಾಪ,
ಚಂದ್ರನನ್ನು ಉಡಿಯಲಿ ಕಟ್ಟಿ
ಮೂಲೆಗೆ ಎಸೆಯಲಾಗಿದೆ”- ಮಧು ಬಿರಾದಾರ ಬರೆದ ಈ ದಿನದ ಕವಿತೆ

Read More

ಸ್ಮಾಲ್ ಈಸ್ ಬ್ಯೂಟಿಫುಲ್: ಆಶಾ ಜಗದೀಶ್ ಅಂಕಣ

“ತೋರುದತ್ತಳ ಕವಿತೆಗಳಲ್ಲಿ ಭಾರತದ ಆತ್ಮ ವ್ಯಕ್ತವಾಗುತ್ತದೆ. ರಾಮಾಯಣ, ಮಹಾಭಾರತ ಮತ್ತು ಪುರಾಣಪುಣ್ಯ ಕತೆಗಳ ವಸ್ತು, ನಾಯಕ, ನಾಯಕಿಯರು ಅವಳ ಕೈಯಲ್ಲಿ ಹೊಸದೇ ದೃಷ್ಟಿಯಿಂದ ಪುನರ್ವ್ಯಾಖ್ಯಾನಿಸಲ್ಪಡುತ್ತಾರೆ. ಅವಳು ತನ್ನ ಕಾವ್ಯ ಜೀವನದ ಪ್ರಾರಂಭದಲ್ಲಿ ಫ್ರೆಂಚ್ ಕವಿತೆಗಳನ್ನು ಅನುವಾದಿಸುತ್ತಾಳೆ. ಆಗ ಅವಳಿಗೆ ಬರೀ ಹತ್ತೊಂಬತ್ತು ವರ್ಷ.”

Read More

ಜರ್ಕುಂ ಬುರ್ಕುಂ ಏನಜ್ಜೀ?: ಕೆ.ವಿ. ತಿರುಮಲೇಶ್ ಬರಹ

“ಕೇರಳದಿಂದ ಬರುವ ಈ ಚೂರಿಗಳ ಒಂದು ಬ್ರಾಂಡಿಗೆ ಹೆಚ್ಚಿನ ಬೇಡಿಕೆಯಿತ್ತು. ‘ಮುಂದಿನ ಸಲ ಬರುವಾಗ ನನಗೊಂದು ತಂದುಕೊಡಿ’ ಎನ್ನುತ್ತಿದ್ದರು. ಬಹುಶಃ ‘ತೋಟರ’ ಎನ್ನುವ ಬ್ರಾಂಡಿನದು. ಯಾಕೆ ಇಂಥ ಬೇಡಿಕೆಯೆಂದರೆ ನಮ್ಮೂರಿನ ತಯಾರಿಕೆಗಳಿಂತ ಇದು ಎಷ್ಟೋ ಮುಂದುವರಿದಿತ್ತು. ಇದಕ್ಕೆ ಬಳಸಿದ ಕಬ್ಬಿಣಕ್ಕೆ ಬೇಗ ತುಕ್ಕು ಹಿಡಿಯುತ್ತಿರಲಿಲ್ಲ. ಬಾಯಿ ಹರಿತವಾಗಿತ್ತು. ಅಲ್ಲದೆ ಇದರ ಹಿಡಿ ಉಳೆಕ್ಕೊಂಬಿನಿಂದ ಮಾಡಿದುದಾಗಿತ್ತು.”

Read More

ಚಂದ್ರಗಿರಿಯ ಬಸದಿಗಳು: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಭದ್ರಬಾಹು ಗುಹೆಯಿಂದ ಅನತಿ ದೂರದಲ್ಲಿರುವ ಬಸದಿಗಳ ಆವರಣವನ್ನು ಪ್ರವೇಶಿಸುತ್ತಿದ್ದಂತೆಯೇ ಮಾನಸ್ತಂಭವೊಂದು ಇದಿರಾಗುತ್ತದೆ. ಇದನ್ನು ಕೂಗೆ ಬ್ರಹ್ಮದೇವನ ಸ್ತಂಭ ಎಂತಲೂ ಕರೆಯುವರು. ಈ ಸ್ತಂಭವು ಗಂಗರ ಕಾಲಕ್ಕೆ ಸೇರಿದ್ದು (ಕ್ರಿ.ಶ. 976), ಗಂಗ ಅರಸ ಮಾನಸಿಂಹನ ಗೌರವಾರ್ಥ ನಿರ್ಮಿಸಲಾಗಿದೆ. ಮಾನಸಿಂಹನ ಪರಾಕ್ರಮವನ್ನು ವರ್ಣಿಸುವ ಶಾಸನವೂ ಈ ಸ್ತಂಭದ ಮೇಲೆ ಬರೆಯಲ್ಪಟ್ಟಿದೆ.”

Read More

ಛಿದ್ರಬದುಕಿನ ಚಂದದ ನಿರೂಪಣೆಗಳು: ಎಸ್.ಗಂಗಾಧರಯ್ಯ ಕಥಾಸಂಕಲನದ ಕುರಿತು ಎಚ್.ಆರ್.ರಮೇಶ ಬರೆದ ಲೇಖನ

“ಪ್ರಸ್ತುತದ ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಈ ಕಥಾಸಂಕಲನ ಅನೇಕ ಕಾರಣಗಳಿಗಾಗಿ ಮುಖ್ಯವೆನ್ನಿಸುತ್ತದೆ. ಇವು ಶುದ್ಧ ಗ್ರಾಮೀಣ ಬದುಕಿನ ಸೊಗಡಿರುವ ಕತೆಗಳು. ಇಲ್ಲಿಯ ಕತೆಗಳಿಗೆ ಯಾವ ಇಸಮ್ಮುಗಳ ಸೋಂಕು ಇಲ್ಲದೆ, ಕೇವಲ ಕತೆಗಾರ ತಾನು ಕಂಡದ್ದನ್ನು, ಅನುಭವಿಸಿದ್ದನ್ನು, ಬದುಕಿಗೆ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ