Advertisement

Month: May 2024

ನದೀಮ ಸನದಿ ಪುಸ್ತಕದ ಕುರಿತು ಆರ್ ವಿಜಯರಾಘವನ್ ಬರಹ

“ಇಂದಿನ ಎಲ್ಲ ಮೌಲ್ಯಗಳು ಪಲ್ಲಟವಾಗುತ್ತಿರುವ ಸಮಾಜೋ-ರಾಜಕೀಯ ಸನ್ನಿವೇಶಗಳಲ್ಲಿ ಗಾಂಧಿಯ ಆದರ್ಶಗಳಲ್ಲಿ ರೂಪುಗೊಳ್ಳಬೇಕಾದ ನಮ್ಮ ವ್ಯಕ್ತಿತ್ವಗಳು ಅದಕ್ಕೆ ವಿರುದ್ಧವಾದ ಎಲ್ಲವನ್ನೂ ಒಳಗೊಂಡ ಕೆಟ್ಟ ಚಿತ್ರಗಳಾಗಿ ಎದುರು ಬಂದು ನಿಲ್ಲುತ್ತವೆ. ಗಾಂಧಿ ಸಿಕ್ಕಿದ್ದ ಕವಿತೆಯ ಶೀರ್ಷಿಕೆ ಗಾಂಧಿಯನ್ನು ಕುರಿತ ಅಗೌರವದಿಂದ ಮೂಡಿದ್ದಲ್ಲ. ಇಲ್ಲಿ ಕವಿಗೆ ಎದುರಾದ ಗಾಂಧಿ ಧೋತಿ ಪಂಚೆಯ ನಗುಮೊಗದ ಗಾಂಧಿಯಲ್ಲ.”

Read More

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಶಿವರಾಮ ಕಾರಂತರು ಬರೆದ ಕತೆ…

“ರಾಧಾಕೃಷ್ಣನು ಬಂದ ಹದಿನೈದು ದಿವಸಗಳಲ್ಲಿ, ತನ್ನ ಗುಡಿಸಲಿನ ಸಲುವಾಗಿ ಸಾಮಗ್ರಿಗಳನ್ನು ದೊರಕಿಸಿಕೊಳ್ಳಲು ಊರಲ್ಲಿ ಅಲೆದಾಡಿದನು. ಒಬ್ಬಿಬ್ಬರ ಪರಿಚಯವೂ ಆಯಿತು. ಆಗ ಅವರಲ್ಲಿ ಹೋಗುವ ಎಂದು ಹೊರಟನು. ಆ ದಿನದ ಗ್ರಾಸಕ್ಕೆ ಬೇರೆ ದಾರಿ ಇದ್ದಿರಲಿಲ್ಲ. ಅದಕ್ಕಾಗಿ ಹೊರಟಿದ್ದ ಅವನು ಹಿಂದೀ ರಣಾಗ್ರದಲ್ಲಿ ಸಿಲುಕಿಕೊಂಡನು. ಕೊನೆಗೆ ಶ್ಯಾಮ, ನೀಲ ಎಂದು ಇಬ್ಬರು ಹಿರಿಯ ಹುಡುಗರನ್ನು ಕರೆದುಕೊಂಡು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ…

Read More

ಬರಹ ಭಂಡಾರ