Advertisement

Month: May 2024

ಅನಿಲ್ ಕುಮಾರ್ ಗುನ್ನಾಪೂರ ಬರೆದ ಈ ದಿನದ ಕವಿತೆ

“ಬಯಕೆಗಳು
ಹೀಗೆಯೇ ಇರುವುದಿಲ್ಲ
ಭರವಸೆಯ ನಾಳೆಗಳ ನಡುವೆ
ಅನಿಶ್ಚಿತತೆಯ ಆಟ, ಅನಿವಾರ್ಯತೆಯ ಪಾಠ
ಹೊಸ ಆಶಾವಾದಗಳು
ತೃಪ್ತವಾಗಿರುವುದನ್ನು ಕಲಿಸುತ್ತವೆ”- ಅನಿಲ್ ಕುಮಾರ್ ಗುನ್ನಾಪೂರ ಬರೆದ ಈ ದಿನದ ಕವಿತೆ

Read More

ಸಾಮಾನ್ಯಮೇ ಬಗೆಯೆ ಭವತ್ ಕೇಶಪಾಶ ಪ್ರಪಂಚಂ: ಆರ್. ದಿಲೀಪ್ ಕುಮಾರ್ ಅಂಕಣ

“ಹೀಗೆ ಮಾಡಿದ ಪ್ರತಿಜ್ಞೆಯನ್ನ ಕೊನೆಗಾಣಿಸಿ ಯುದ್ಧರಂಗದಲ್ಲಿ ಅವನಾಡುವ ಮಾತು ಬಹಳ ಮುಖ್ಯವಾಗುತ್ತದೆ. ಅದರಲ್ಲಿಯೂ ದುಶ್ಯಾಸನನನ್ನು ಕೊಂದು ಅವಳ ಮುಡಿಯನ್ನು ಕಟ್ಟುವುದು, ಕಟ್ಟಿ ನೋಡಿ ನಗುವುದು ಇಲ್ಲಿನ ಬಹು ಮುಖ್ಯವಾದ ಭಾಗ. ಆ ಪದ್ಯವಂತೂ ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಬಹು ಚರ್ಚಿತವಾಗಿದೆ. ಪಂಪನೇ ದ್ರೌಪತಿಯನ್ನು ಕಾರ್ಯ ಕಾರಣದ ಮೂಲ ಅಂಶವಾಗಿ ನಿಲ್ಲಿಸಿ ನೋಡಿರುವುದಕ್ಕೆ ಈ ಪದ್ಯ ಸಾಕ್ಷಿಯಾಗಿದೆ…”

Read More

ಶಹರದ ಗೋಡೆಗಳ ಕೆಡವುದು ಹೇಗೆ?: ರೂಪಶ್ರೀ ಕಲ್ಲಿಗನೂರ್ ಅಂಕಣ

“ಅವೆಲ್ಲ ಅಮ್ಮ ಬೆಳೆಸಿದ ಹೂಗಳು. ಮನೆಯ ಮುಂದೆ ಹೂ ಬೆಳೆಸಲು ಜಾಗವೂ ಇಲ್ಲ, ಹಿಡಿ ಮಣ್ಣೂ ಇಲ್ಲ. ಹಾಗಂತ ಅಮ್ಮ ಸುಮ್ಮನಿರೋಲ್ಲ. ಬೇರೆಯವರ ಟೆರೆಸ್ಸಿನ ಮೇಲೇ, ತನ್ನ ಗಾರ್ಡನ್ನನ್ನು ಬೆಳೆಸುತ್ತಿದ್ದಾರೆ. ಮನೆಯಹಾಗೆ ಇಷ್ಟಗಲ ಮೊಗವರಳಿಸಿಕೊಂಡು ನಿಲ್ಲುವ ಒಂದೊಂದೂ ಹೂಗಳನ್ನ ಅವಳು ಪ್ರೀತಿಯಿಂದ ನೋಡ್ತಾರೆ. ಮನೆಗೆ ಹೋದವರ ಮುಂದೆಲ್ಲ ಅದರ ಅಂದಚಂದದ ಗುಣಗಾನ ಮಾಡ್ತಾ, ಅಕಸ್ಮಾತ್ ಯಾರಾದ್ರೂ ಹೇಳದೇ ಕೇಳದೇ ಹೂಗಳನ್ನ ಕಿತ್ತುಬಿಟ್ರೆ ಮುಗೀತು…”

Read More

 ಬನವಾಸಿಯ ಮಧುಕೇಶ್ವರ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಮಧುಕೇಶ್ವರ ದೇವಾಲಯ ಮೂಲತಃ ವಿಷ್ಣುವಿನ ಇಪ್ಪತ್ನಾಲ್ಕು ರೂಪಗಳಲ್ಲಿ ಒಂದಾದ ಮಾಧವನ ಗುಡಿಯಂತೆ. ಕದಂಬರ ಕಾಲದಲ್ಲಿ ನಿರ್ಮಿತವಾಗಿರುವ ಈ ಗುಡಿಯು ಕಾಲಾಂತರದಲ್ಲಿ ಕಲ್ಯಾಣ ಚಾಲುಕ್ಯರಿಂದ ಸೋಂದೆಯ ಅರಸರವರೆಗಿನ ರಾಜಮನೆತನಗಳ ಆಳ್ವಿಕೆಯಲ್ಲಿ ಅನೇಕ ಸೇರ್ಪಡೆ, ಜೀರ್ಣೋದ್ಧಾರಗಳಿಗೆ ಒಳಪಟ್ಟು ಸುಸ್ಥಿತಿಯಲ್ಲಿ ಉಳಿದುಕೊಂಡು ಬಂದಿದೆ. ಗರ್ಭಗುಡಿಯಲ್ಲಿರುವ ಮಧುಕೇಶ್ವರ….”

Read More

ನರೇಂದ್ರಬಾಬು ಶಿವನಗೆರೆ ಬರೆದ ಈ ದಿನದ ಕವಿತೆ

“ಮೂವತ್ತು ವರ್ಷಗಳ ಹಿಂದೆ
ಕೊಂಡ ಗೊಜ್ಜು ನೆಲಕ್ಕೆ
ಒಂದೈವತ್ತು ತೊಗರಿ ಬೀಜ ಬಿತ್ತಿ
ಹುಲುಸಾಗಿ ಒಂದು ಅರ್ಧ ಚೀಲ
ತೊಗರಿ ಬೆಳೆದ ನಾವು
ಸಹಜ ಕೃಷಿಕರು!”- ನರೇಂದ್ರಬಾಬು ಶಿವನಗೆರೆ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ…

Read More

ಬರಹ ಭಂಡಾರ