Advertisement

Month: May 2024

ಪ್ರವೀಣ ಕವನಸಂಕಲನದ ಕುರಿತು ಕಿರಸೂರ ಗಿರಿಯಪ್ಪ ಬರೆದ ಲೇಖನ

ಹುಳಕ್ಕೆ ಎಲ್ಲೆಲ್ಲಿಯ ಕನೆಕ್ಷನ್ನುಗಳಿವೆ? ಎನ್ನುವುದರ ಮೂಲಕ ಮುಗ್ಧ ಜನರಿಗೆ ಈ ಹಸಿವೆಂಬ ಹುಳ ಅದ್ಹೇಗೆ ತನ್ನ ಹಿಡಿತ ಸಾಧಿಸಿದೆ ಎಂಬುದನ್ನು ಮನದಟ್ಟು ಮಾಡುತ್ತಾ ಸಾಗುತ್ತದೆ. ‘ಹೂವುಗಳ್ಯಾಕೋ ಮೊಗ್ಗಿನಲೆ ಕಮರುತ್ತಿವೆ’ ಎನ್ನುವ ಸಾಲಿನಲ್ಲಿಯೂ ಮುಗ್ಧ ಹೃದಯಗಳ ಆತಂಕ ಎತ್ತಿ ತೋರಿಸುತ್ತದೆ. ಮತ್ತೆ ಮುಂದುವರೆದು ‘ಹೂವು ಅರಳಿಲ್ಲ’ ಎನ್ನುವ ಕವಿತೆಯಲ್ಲಿ ಬೆಳಕಿನ ಬೆಂಬತ್ತಿ ಹೋಗಿ, ಎಷ್ಟೆ ದಾರಿ ಸವಿಸಿದರೂ ಗಾಢಕತ್ತಲೆಯಲ್ಲಿ…”

Read More

ಲೋಕದ ಕಣ್ಣಿಗೆ ಇವಳಿನ್ನೂ ರಾಧೆಯೇ… : ಆಶಾ ಜಗದೀಶ್ ಅಂಕಣ

“ಅವಳಾದರೂ ಯಾಕೆ ಅಷ್ಟೊಂದು ಪ್ರೀತಿಸಬೇಕಿತ್ತು… ಅದೂ ತನ್ನನ್ನೇ ಕಳೆದುಕೊಳ್ಳುವಷ್ಟು, ಮರಳಿ ಪಡೆಯಲಾರದಷ್ಟು, ಅಳಿದು ಉಳಿಯುವಷ್ಟು, ಅಳಿಯದೆ ಇರಲಾರದಷ್ಟು… ಸ್ವಾರ್ಥವನ್ನು ತುಂಬಿಕೊಂಡು ಪ್ರೇಮದ ಲೇಪ ಹಚ್ಚಿ ಜಗತ್ತನ್ನು ಮೋಡಿಗೊಳಿಸಲು ಹೊರಡುವ ಮಹತ್ವಾಕಾಂಕ್ಷಿ ಸಮರ ಸಿಂಹರ ನಡುವೆ ಒಂದೇ ಒಂದು ಕೆಂಪು ಗುಲಾಬಿಯ ಸಸಿಯನ್ನು ಆ ಕಪ್ಪು ನೆಲದ ಮೇಲೆ ನೆಟ್ಟು ಹಿಂತಿರುಗುವ ಒಂದೇ ಒಂದು ಚಿಕ್ಕಾಸೆ ಹೊತ್ತು ನಡೆದವಳ ಹೆಜ್ಜೆ ಗುರುತುಗಳು…”

Read More

ಕೃಷ್ಣ ದೇವಾಂಗಮಠ ಬರೆದ ಎರಡು ಕವಿತೆಗಳು

“ಬೆರಳಿಗಿಂತ ತುಸುವೇ ದೊಡ್ಡದಾದ ಉಂಗುರ ದೇವರು,
ತೊಡಲೂ ಬಾರದ ಮುಚ್ಚಿಡಲೂ ಆಗದ ಅದನ್ನು ತೆರೆದೆದೆಯಲ್ಲಿಟ್ಟುಕೊಳ್ಳಬೇಕು”- ಕೃಷ್ಣ ದೇವಾಂಗಮಠ ಬರೆದ ಎರಡು ಕವಿತೆಗಳು

Read More

ಈತನ್ ಎಮ್ಮೊಂದಿಗನುಮ್ ಎಮ್ಮ ನಂಟನುಮ್ ಅಕ್ಕುಮ್: ಆರ್. ದಿಲೀಪ್ ಕುಮಾರ್ ಅಂಕಣ

“ಯಾವುದೇ ಭಾವದ ತೀವ್ರತೆ ಅತಿಯಾದಾಗ ಕ್ರಿಯಾತ್ಮಕವಾಗಿ ಯಶಸ್ವಿಯಾಗದೆ ಹೋದಾಗ ಅದು ಶೋಕವನ್ನು ಹೊದೆಯಲು ಮುಂದಾಗುತ್ತದೆ. ಅವನಲ್ಲಿನ ಶೋಕ ಇವನಲ್ಲಿನ ಶೃಂಗಾರಕ್ಕೆ ಪುಷ್ಟಿಕೊಡುತ್ತಿದೆ. ವಿಪ್ರಲಂಭವನ್ನು ವರ್ಣಿಸುತ್ತಲೇ ಕವಿಯು ಹೊಸದಾದ ಮತ್ತೊಂದು ಭಾವವನ್ನು ಕೊನೆಯ ಭಾಗದ ಪದ್ಯದಲ್ಲಿ ತಂದುಬಿಡುತ್ತಾನೆ. ಅದು ಉತ್ಕಟವಾದ ಶೋಕವಾಗುತ್ತದೆ….”

Read More

ಬನವಾಸಿಯ ಮಧುಕೇಶ್ವರ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಮಧುಕೇಶ್ವರ ದೇವಾಲಯ ಮೂಲತಃ ವಿಷ್ಣುವಿನ ಇಪ್ಪತ್ನಾಲ್ಕು ರೂಪಗಳಲ್ಲಿ ಒಂದಾದ ಮಾಧವನ ಗುಡಿಯಂತೆ. ಕದಂಬರ ಕಾಲದಲ್ಲಿ ನಿರ್ಮಿತವಾಗಿರುವ ಈ ಗುಡಿಯು ಕಾಲಾಂತರದಲ್ಲಿ ಕಲ್ಯಾಣ ಚಾಲುಕ್ಯರಿಂದ ಸೋಂದೆಯ ಅರಸರವರೆಗಿನ ರಾಜಮನೆತನಗಳ ಆಳ್ವಿಕೆಯಲ್ಲಿ ಅನೇಕ ಸೇರ್ಪಡೆ, ಜೀರ್ಣೋದ್ಧಾರಗಳಿಗೆ ಒಳಪಟ್ಟು ಸುಸ್ಥಿತಿಯಲ್ಲಿ ಉಳಿದುಕೊಂಡು ಬಂದಿದೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ