Advertisement

Month: May 2024

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಬೆಳ್ಳೆ ರಾಮಚಂದ್ರ ರಾವ್ ಬರೆದ ಕಥೆ

“ತಾನು ಸುರು ಮಾಡಿದ ಕೆಲಸವು ಇಷ್ಟೊಂದು ಸುಗಮವಾಗಿ ಸಾಗಬಹುದೆಂದು ಗೋಪಿನಾಥನು ಕನಸಿನಲ್ಲೂ ನಿರೀಕ್ಷಿಸಿಲಿಲ್ಲ. ಗ್ರಾಮದ ಶ್ಯಾನುಭೋಗರಿಂದ ಪ್ರಾರಂಭವಾಗಿ ಜಿಲ್ಲಾ ಕಲೆಕ್ಟರವರವರೆಗೂ ಅಧಿಕಾರಿಗಳು ಎಬ್ಬಿಸಿದ ಧೂಳಿನಿಂದ ಮುಚ್ಚಲ್ಪಟ್ಟ ಕಮಿಶನರ ಕಣ್ಣುಗಳನ್ನು ತೆರೆದು ತೊಳೆದು ಜನತಾ ಕಾರುಣ್ಯವನ್ನು ತುಂಬಿಸಿ ಅವರ ಸಹಾನುಭೂತಿಯನ್ನು ಗಳಿಸುವಷ್ಟು ಕಾರ್ಯದಕ್ಷತೆ ತನ್ನಲ್ಲಿದೆಯೆಂದು ಆತ ತಿಳಿದಿರಲಿಲ್ಲ.”

Read More

ಕೋವಿಡ್ ಕಾಲದ ಚಿಕ್ಕಪುಟ್ಟ ಸಮಾಧಾನಗಳು: ವಿನತೆ ಶರ್ಮಾ ಅಂಕಣ

“ಬಳ್ಳಿ ಡಿಎನ್ಎ ಸರಪಣಿಯಂತೆ ಬೆಳೆದಂತೆಲ್ಲಾ ಅದರ ಜೊತೆಗೂಡಿ ನನ್ನ ಬಾಲ್ಯದ ನೆನಪುಗಳು ಬಿಚ್ಚಿಕೊಂಡು ನಮ್ಮಜ್ಜಿ, ನಮ್ಮಪ್ಪ ಬೆಳೆಯುತ್ತಿದ್ದ ಅವರೆಕಾಯಿ ಫಸಲು ಮನಸ್ಸಿಗೆ ಬಂದು ಕಣ್ಣಮುಂದೆ ಭದ್ರವಾಗಿ ಕೂತಿತ್ತು. ಅದು ಅವರೆ ಬಳ್ಳಿಯೇ ಹೌದು ಎನ್ನುವುದು ನಿಧಾನವಾಗಿ ಖಾತ್ರಿಯಾದಂತೆಲ್ಲಾ ರೋಮಾಂಚನವಾಗಿ ನಾಲ್ಕಾರು ಜನರ ಬಳಿ ಹೇಳಿಕೊಂಡು, ಗಾರ್ಡನಿಂಗ್ ಗುಂಪಿನಲ್ಲಿ ಫೋಟೋ ಹಾಕಿ…”

Read More

ಆತ್ಮಚರಿತ್ರೆ ಬರೆಯುವ ಅಗತ್ಯವೇನು?: ಡಾ. ಜ್ಯೋತಿ ಬರೆದ ಲೇಖನ

“ಓದುಗರ ದೃಷ್ಟಿಯಿಂದ ನೋಡಿದರೆ, ಸಾಮಾನ್ಯವಾಗಿ, ನಮ್ಮ ವೃತ್ತಿಯಲ್ಲಿ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಸಾಧನೆ ಮಾಡಿದವರ ಆತ್ಮಚರಿತ್ರೆ ಓದಲು ಆಸಕ್ತಿಯಿರುತ್ತದೆ. ಅವರ ಜೀವನ ವಿಧಾನ, ವಿಶಿಷ್ಟ ಮೈಲಿಗಲ್ಲುಗಳು ಅಥವಾ ಸಂಘರ್ಷಗಳನ್ನು ಆತ್ಮಚರಿತ್ರೆಯಲ್ಲಿ ಹುಡುಕಲು ಪ್ರಯತ್ನಿಸುತ್ತಾ, ಅದರಿಂದ ನಮಗೇನು ಹೊಸ ಅರಿವು, ಮಾರ್ಗದರ್ಶನ, ಅಥವಾ ಪ್ರೇರಣೆ ಸುಳಿವು ಸಿಗಬಹುದೆಂದು ಆಶಿಸುತ್ತೇವೆ.”

Read More

ಬ್ರಿಟನ್ನಿನ ಸಂಕಟದ ಕಾಲದ ಎರಡು ಪತ್ರಗಳು: ಯೋಗೀಂದ್ರ ಮರವಂತೆ ಅಂಕಣ

“ಕಳೆದ ಮೂರ್ನಾಲ್ಕು ವಾರಗಳಿಂದ ಇಲ್ಲಿನ ಎಲ್ಲ ಸುದ್ದಿ ವಾಹಿನಿಗಳ ಮೂಲಕ ಆಡಳಿತದ ಅತ್ಯಂತ ಜವಾಬ್ದಾರಿಯುತ ಕುರ್ಚಿಯಲ್ಲಿ ಕೂರುವವರು ಆರೋಗ್ಯ ಇಲಾಖೆಯ ಹಿರಿಯ ಸಲಹೆಗಾರರು ನಿತ್ಯವೂ ಎಚ್ಚರಿಕೆಯ ಮುಂಜಾಗರೂಕತಾ ಕ್ರಮಗಳ ಬಗೆಗೆ ನೀಡುತ್ತಿದ್ದ ಸಂದೇಶ ಹಾಗು ಹದಗೆಟ್ಟ ಅರ್ಥವ್ಯವಸ್ಥೆಗೆ ಚೇತರಿಕೆ, ನಿರುದ್ಯೋಗ ಪೀಡಿತರಿಗೆ ತಾತ್ಕಾಲಿಕ ಬೆಂಬಲ ಯೋಜನೆಗಳ ಬಗ್ಗೆ ಹಣಕಾಸು ಮಂತ್ರಾಲಯ ತೆಗೆದುಕೊಂಡ ಹೆಜ್ಜೆಗಳೇ…”

Read More

ಮರೆಯಲಾಗದ ಮಠದ ಕೇರಿ ದೀಪಾವಳಿ: ಮಧುರಾಣಿ ಎಚ್ ಎಸ್ ಅಂಕಣ

“ಅಂದು ಮಲಗಿದ ಜಾನಕಮ್ಮನವರು ಮತ್ತೆ ಮೇಲೇಳಲೇ ಇಲ್ಲ. ಒಂದು ವಾರದ ನಂತರ ಇದ್ದ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ದಿಕ್ಕು ದೆಸೆಯಿಲ್ಲದ ನರಸಿಂಹರಾಯರು ಅಮ್ಮನನ್ನು ಕಳೆದುಕೊಂಡ ಪುಟ್ಟ ಮಗುವಿನಂತೆ ಗೋಳಾಡಿದರು. ಪಕ್ಕದಲ್ಲೇ ಇದ್ದು ಎಲ್ಲವನ್ನೂ ಗಮನಿಸುತ್ತಿದ್ದ ನಮ್ಮ ಮನೆಯವರಿಗೆ ಅವರ ಒಂಟಿತನ ಕರಳು ಕಿವುಚುತ್ತಿತ್ತು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ