Advertisement

Month: May 2024

ಕೋಲಾರದ ಸೋಮೇಶ್ವರ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ದೇಗುಲವನ್ನು ಪ್ರವೇಶಿಸುವುದಕ್ಕೆ ಮುನ್ನವೇ ಮನಸೆಳೆಯುವ ಅಪೂರ್ವನಿರ್ಮಿತಿಯಿದು. ದೇವಾಲಯದ ಸಮೀಪಕ್ಕೆ ಬರುತ್ತಿರುವಂತೆಯೇ ಬೃಹತ್ತಾದ ರಾಜಗೋಪುರ, ಅದಕ್ಕೆ ತಕ್ಕ ಎತ್ತರವಾದ ಪ್ರವೇಶದ್ವಾರಗಳು ನಿಮ್ಮನ್ನು ಸ್ವಾಗತಿಸುತ್ತವೆ. ದ್ವಾರದ ಅಕ್ಕಪಕ್ಕದ ಗೋಡೆಗಳ ಮೇಲಿನ ನಾಟ್ಯಶಿವ, ಭೈರವನ ಮೂರ್ತಿಗಳು ಹಾಗೂ ಗಣಪತಿಯೇ ಮೊದಲಾದ ಶಿವನ ಪರಿವಾರದವರ ಶಿಲ್ಪಗಳ ಕೆತ್ತನೆ ಅತ್ಯಾಕರ್ಷಕವಾಗಿದೆ..”

Read More

ರಾಜಶೇಖರ ಜೋಗಿನ್ಮನೆ ಕಥಾ ಸಂಕಲನದ ಕುರಿತು ನಾರಾಯಣ ಯಾಜಿ ಬರಹ

“ಕಥೆಯ ನಿರೂಪಣೆಯಲ್ಲಿ ನಾವೂ ಕೂಡಾ ಕರುಣಾಕರನ ಜಾಗದಲ್ಲಿ ನಿಂತುಬಿಡುತ್ತೇವೆ. ಒಂದೆಲಗ ನೆನಪಿನ ಶಕ್ತಿಹೆಚ್ಚಿಸುವ ಸಂಕೇತ. ಇದು ನೆಲದಲ್ಲಿ ಬೆಳೆಯುವ ಸಸ್ಯವೂ ಹೌದು. ನೀರು ಮತ್ತು ಭೂಮಿಯ ಕುರಿತು ಅಪರಿಮಿತ ಆಸಕ್ತಿಯಿದ್ದ ಜೋಗಿನ್ಮನೆಯವರ ಇಗ್ಗಪ್ಪ ಮತ್ತು ಕರುಣಾಕರ ಇಬ್ಬರೂ ಇಲ್ಲಿ ಸಾಮ್ಯತೆಯನ್ನು ಪಡೆಯುವದು ಹೀಗೆ. ನಾವು ಕಳೆದುಕೊಂಡುದೆಲ್ಲಿ ಎನ್ನುವದರ ಹುಡುಕಾಟದಲ್ಲಿರುವ ಪುರಾಣಗಳ ‘ಅಭಿಜ್ಞಾ’ನದ “

Read More

ಮೋಹಕ ದ್ವೀಪದ ಮೂಗಿನ ತುದಿ: ಅಬ್ದುಲ್ ರಶೀದ್ ಬರೆದ ಕಥೆ

“ಇವರ ಕಥೆಯನ್ನು ಕೇಳಿಸಿಕೊಂಡ ನಾನು ಅವರಿಗೆ ಬೇಕಾಗಿ ನಕ್ಕು ಸುಮ್ಮನಾಗುತ್ತೇನೆ. ಎಲ್ಲಿಂದ ಎಲ್ಲಿಗೋ ಹೊರಟಿದ್ದ ಉಕ್ಕಿನ ನೌಕೆಯೊಂದು ಯಾರದೋ ಹುಚ್ಚು ಮೋಹದಿಂದಾಗಿ ಇಲ್ಲಿ ತುಕ್ಕು ಹಿಡಿದು ಸಾಯಬೇಕಾಗಿ ಬಂದಿರುವುದು ಇವರಿಗೆ ನಗುವಿನ ವಿಷಯ… “

Read More

ಕೊರೋನಾದ ಬಾಹುಬಂಧದಲಿ ಸಿಲುಕಿ..: ಲಕ್ಷ್ಮಣ ವಿ.ಎ. ಅಂಕಣ

“ನಾಳೆಯಿಂದ ಕೆಲಸ ಇಲ್ಲ ಕೂಲಿಯೂ ಇಲ್ಲ. ಹಾಗಿದ್ದರೆ ಊಟಕ್ಕೇನು? ಇವರನ್ನು ಕರೆ ತಂದ ಠೇಕೆದಾರನ ಫೋನ್ ನಂಬರು ಬಿಜಿ ಬರ್ತಿದೆ. ಅಳಿದುಳಿದ ಗಂಟು ಮೂಟೆ ಕಟ್ಟಿ ಇವಳೂ ದಕ್ಷಿಣ ದೆಹಲಿಯಿಂದ ಕಾನ್ಪುರಕ್ಕೆ ನಡೆದೇ ಬಿಟ್ಟಳು, ಕುಂಟುವ ಒಂದು ಮಗು ತೆವಳುವ ಇನ್ನೊಂದು ಮಗು ಕಂಕುಳಲ್ಲಿ ಒಂದು ಮಗು. ಗಂಡನಿಗೆ ಬೀಡಿ ಅಂಟಿಸುವ ಚಟ, ಆದರೆ ಬೀದಿ ಅಂಗಡಿಗಳೂ ಬಂದ್ ಆಗಿವೆ…”

Read More

ಫೋಟೋ ಒಂದರ ಪ್ರತಿಫಲನ : ಜಯಂತ ಕಾಯ್ಕಿಣಿ ಬರಹ

“ವ್ಯಕ್ತಿಗತವಾಗಿ ವಿಭಿನ್ನವಾದ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದ ಇವರೆಲ್ಲ ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ