Advertisement

Month: May 2024

ಅನುಪಮಾ ಪ್ರಸಾದ್ ಬರೆದ ದಿನದ ಕವಿತೆ

“ಚೂಪುಗಣ್ಣಿನ ವಜ್ರ ನೋಟ
ಕಡೆದ ಮುಖದಲಿ ಜೀವರಸ
ಚಿತ್ತದೊಳಗೆ ಚಿತ್ರ
ಯೋಗವಲ್ಲ ವ್ಯಾಯಾಮವಲ್ಲ
ಜಿಮ್-ನಡಿಗೆಯಲ್ಲ”- ಅನುಪಮಾ ಪ್ರಸಾದ್ ಬರೆದ ದಿನದ ಕವಿತೆ

Read More

ಬಿಡುಗಡೆ: ಉಮೇಶ ದೇಸಾಯಿ ಬರೆದ ವಾರದ ಕಥೆ

“ರಾತ್ರಿ ಮಗಳು ಫೋನ್ ಮಾಡಿದ್ದಳು. ಬಿಕ್ಕುತ್ತಲೇ ಮಾತನಾಡಿದಳು. ಮೇಲಿಂದ ಮೇಲೆ ಸಾರಿ ಕೇಳುತ್ತಿದ್ದಳು. ಅವಳಿಗೆ ವಿಶ್ವಾಸ ತುಂಬಿ ನಾಕು ಸಮಾಧಾನದ ಮಾತು ಹೇಳಿದಾಗ ರಾಧಾಳಲ್ಲೂ ನಿರಾಳತೆಯ ಭಾವ. ಆದರೆ ಬೆಳಿಗ್ಗೆ ಬಂದ ಫೋನು ಅವಳನ್ನು ವ್ಯಗ್ರಳನ್ನಾಗಿಸಿತು. ಅನಿಲ ಕಪೂರ ಫೋನ್ ಮಾಡಿದ್ದ. ಎಲ್ಲದಕ್ಕೂ ರಾಧಾಳೇ ಹೊಣೆ, ಅವಳ ಮಹತ್ವಾಕಾಂಕ್ಷೆಗೆ ಮಗಳು ಬೋರ್ಡಿಂಗ್ ಸೇರುವಂತಾಯಿತು.”

Read More

ನೀಲಿ ಕಡಲು, ಬೆಳ್ಳಿ ಚುಕ್ಕಿ ಮತ್ತು ಸಿಡ್ನಿ ಹಾಯಿದೋಣಿ ಸ್ಪರ್ಧೆ: ವಿನತೆ ಶರ್ಮಾ ಅಂಕಣ

“ಬೇರೆಲ್ಲಾ ಪಂದ್ಯಗಳಂತೆ ಈ ಸ್ಪರ್ಧೆಯ ಕುರಿತಾಗಿ ಅನೇಕ ರೋಚಕ ಕಥೆಗಳೂ, ಸಾವುನೋವುಗಳೂ, ಸಾಧನೆಗಳೂ ಅಡಗಿವೆ. ೧೯೯೮ರ ಪಂದ್ಯದ ಸಮಯದಲ್ಲಿ ಸಂಭವಿಸಿದ ಅಸಾಧಾರಣ ತೀವ್ರ ಗಾಳಿಯಿಂದಾಗಿ ಐದು ದೋಣಿಗಳು ಮುಳುಗಿ, ಆರು ಜನ ಸತ್ತರಂತೆ. ಈ ದುರಂತದ ಕಾರಣದಿಂದ ಸ್ಪರ್ಧೆಯ ನಿಯಮಾವಳಿಗಳನ್ನ ಮತ್ತಷ್ಟು ಕಠಿಣಗೊಳಿಸಿದರಂತೆ. ಈ ವಿಷಯವನ್ನು ನನ್ನ ಗೆಳತಿಯ ಗಂಡ…”

Read More

ಇದು ಪ್ರಕೃತಿ ಕಲಿಸುವ ಪಾಠವ?: ರೂಪಶ್ರೀ ಕಲ್ಲಿಗನೂರ್ ಅಂಕಣ

“ವಾರದ ಹಿಂದಿನವರೆಗೆ ಜಗತ್ತು ಅಭಿವೃದ್ಧಿಯ ಹೆಸರಲ್ಲಿ ಹೇಗೆಲ್ಲ ನಾಟ್ಯವಾಡುತ್ತಿತ್ತು? ಬದುಕಿನ ಬಗ್ಗೆ, ನಮ್ಮಲ್ಲಿರುವ ನೈಸರ್ಗಿಕ ಸಂಪನ್ಮೂಲಗಳ ಬಗ್ಗೆ ಪ್ರೀತಿ, ಕಾಳಜಿ ಇರುವ, ಮಹತ್ವ ಗೊತ್ತಿರುವವರ ಕಣ್ಣಲ್ಲಿ, ಅಭಿವೃದ್ಧಿ ಅನ್ನುವುದು ಹಗ್ಗ ಬಿಚ್ಚಿದ ಹುಚ್ಚು ಕುದುರೆಯ ಓಡಾಡುತ್ತ, ನಿಸರ್ಗವನ್ನು ಹಾಳುಮಾಡುತ್ತಿರುವಂತೆ ಕಂಡಿದ್ದಿರಬೇಕು. ಅದರ ಓಟಕ್ಕೊಂದು ಲಂಗು ಲಗಾಮು ಹಾಕಲು ಸಾಧ್ಯವೇ ಇಲ್ಲ ಅನ್ನುವಷ್ಟು ಅದು ವೇಗ ಪಡೆದುಕೊಂಡಿತ್ತು..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ