ಡಾ. ಪ್ರೇಮಲತ ಬಿ ಬರೆದ ಈ ದಿನದ ಕವಿತೆ
“ದೂರದ ಸಾಲು ಬೆಟ್ಟ, ತೇಲುವ ಬಿಳಿ ಮೋಡ,
ಆಗಸದ ಖಾಲಿ ನೀಲಿ ಕಪ್ಪಾದ ರಾತ್ರಿ
ಅಸೂಯೆ ಪಟ್ಟಾವು ನೋಡಿ
ಹೊಳೆವ ಒಂಟಿ ಶುಭ್ರ ನಕ್ಷತ್ರ”- ಡಾ. ಪ್ರೇಮಲತ ಬಿ ಬರೆದ ಈ ದಿನದ ಕವಿತೆ
Posted by ಡಾ.ಪ್ರೇಮಲತ | Jun 15, 2020 | ದಿನದ ಕವಿತೆ |
“ದೂರದ ಸಾಲು ಬೆಟ್ಟ, ತೇಲುವ ಬಿಳಿ ಮೋಡ,
ಆಗಸದ ಖಾಲಿ ನೀಲಿ ಕಪ್ಪಾದ ರಾತ್ರಿ
ಅಸೂಯೆ ಪಟ್ಟಾವು ನೋಡಿ
ಹೊಳೆವ ಒಂಟಿ ಶುಭ್ರ ನಕ್ಷತ್ರ”- ಡಾ. ಪ್ರೇಮಲತ ಬಿ ಬರೆದ ಈ ದಿನದ ಕವಿತೆ
Posted by ಡಾ. ಬಿ. ಜನಾರ್ದನ ಭಟ್ | Jun 14, 2020 | ವಾರದ ಕಥೆ, ಸಾಹಿತ್ಯ |
“ತೋಟದಲ್ಲಿ ತೆಂಗಿನ ಸೋಗೆಗಳು ಬಿದ್ದಿದ್ದರೆ ಅವುಗಳನ್ನು ಎಳೆದುಕೊಂಡು ಬಂದು ಪಟೇಲರ ಅಂಗಳಕ್ಕೆ ಹಾಕುವುದು, ಹಸಿ ಮಡಲುಗಳನ್ನು ಹೆಣೆದು ಚಪ್ಪರಕ್ಕಾಗುವ ತಡಿಕೆಗಳನ್ನು ತಯಾರಿಸುವುದು, ಒಣಗಿದ ಮಡಲುಗಳನ್ನು ಕಡಿದು ಸೂಟೆಗಳನ್ನು…”
Read MorePosted by ಡಾ. ವಿನತೆ ಶರ್ಮ | Jun 13, 2020 | ಅಂಕಣ |
“ನಮ್ಮ ಗಿಡಗಳಿಗೆ, ನೆಲಕ್ಕೆ, ನೆಲದಲ್ಲಿರುವ ಬಗೆಬಗೆಯ ಜೀವ ವೈವಿಧ್ಯಕ್ಕೆ ನಾವು ನೀಡುವ ಇವೆಲ್ಲಾ ಗೊಬ್ಬರ ಬಗೆಗಳು ಹಾಗೆಯೇ ಭಾರಿ ಭೋಜನ ಇರಬೇಕೇನೋ, ಮದುವೆ ಊಟದಂತೆ ಅಂದೆನ್ನಿಸಿ ಖುಷಿಯಾಯ್ತು. ಬೆಳೆದ ತರಕಾರಿ ನಮ್ಮ ಕೈಗೆ ಬರುವ ಮುಂಚೆಯೇ ಹುಳಹುಪ್ಪಟೆಗಳು…”
Read More“ಗಣಿತದ ಮೇಷ್ಟ್ರ ಮಗ ನಮ್ಮ ತರಗತಿಯಲ್ಲಿದ್ದ. ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ನಮಗೆ ಮೊದಲೇ ತಂದುಕೊಡುವಂತೆ ಅವನ ಬೆನ್ನುಹತ್ತಿದೆವು. ಮೊದಲಿಗೆ ಅವನು ಒಪ್ಪಲಿಲ್ಲ. ಕಡೆಗೆ ಅಂತೂ ಇಂತೂ ಅವನಿಂದ ಪ್ರಶ್ನೆಪತ್ರಿಕೆಗಳನ್ನು ವಸೂಲಿ ಮಾಡಿದೆವು. ಅದನ್ನು ಇಡೀ ತರಗತಿಗೆ ಹಂಚಿಬಿಟ್ಟೆವು…”
Read MorePosted by ಆರ್. ವಿಜಯರಾಘವನ್ | Jun 11, 2020 | ದಿನದ ಕವಿತೆ |
“ಮುಲಾಮಿಗಿಂತಲೂ ನುಣುಪು
ಮುತ್ತಿಗಿಂತಲೂ ಹೊಳಪು ಮೈ
ಬೆಳ್ಳಿ ಲೇಪದ ಗಾಜು ಕೂಡ
ಇಷ್ಟು ಕೋರೈಸುವಂತೆ ಹೊಳೆಯಲಾರದು”- ಆರ್. ವಿಜಯರಾಘವನ್ ಅನುವಾದಿಸಿದ ಫೆಡೆರಿಕೋ ಗಾರ್ಸಿಯಾ ಲೋರ್ಕನ ಕವಿತೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್ ಹೆರಾಲ್ಡ್ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್…
Read More