Advertisement

Month: May 2024

ಆಧ್ಯಾತ್ಮಿಕ ಕ್ಷೇತ್ರದ ಫಾರೆಸ್ಟ್ ಗಂಪ್ ಮಾರಿಸ್ ಫ್ರೀಡ್ಮನ್: ವಲಸೆ ಹಕ್ಕಿ ಬರೆದ ಲೇಖನ

“ರಾಜ ಕುವರ ಪಂತನ ದೆಸೆಯಿಂದ ತಮ್ಮ ಸನ್ಯಾಸಿ ದಿರಿಸಿನ ಬದಲು ಪ್ಯಾಂಟ್ ತೊಡಬೇಕಾಗಿ ಬಂದಿದ್ದರಿಂದ ಮಾರಿಸರಿಗೆ ಕಿರಿಕಿರಿಯಾಗಿ ಅವನೊಂದಿಗೆ ಸ್ವಲ್ಪ ನಿಷ್ಠುರವಾಗೇ ನಡೆದುಕೊಳ್ಳುತ್ತಾರೆ. ಆದರೆ ಅವರ ನೇರ, ದಿಟ್ಟ, ಕಪಟರಹಿತ ನಡೆ ನುಡಿಗಳು ಅಪ ಪಂತನ ಮನ ಸೂರೆಗೊಳಿಸುತ್ತದೆ. ಇಂತಹ “ಜಾಕ್ ಆಫ್ ಆಲ್” ತನಗೆ ಸಲಹಾರ್ಥಿಯಾಗಿ ದೊರಕಿದರೆ ಬರ ಪೀಡಿತ ಔಂಧ್ ರಾಜ್ಯದ ಹಳ್ಳಿಗಳನ್ನು ಸುಭಿಕ್ಷಗೊಳಿಸಬಹುದೆಂಬ ಕನಸು…”

Read More

“ಮರೆವೇ ಮುಕ್ತಿ”: ಶೇಷಾದ್ರಿ ಗಂಜೂರು ಅಂಕಣ

“ಅವನ ಸರ್ಜರಿಯ ಕೆಲ ವರ್ಷಗಳ ನಂತರ ಅವನ ತಂದೆ ಮರಣ ಹೊಂದಿದರು. ಆ ವಿಷಯ ಅವನಿಗೆ ತಿಳಿದಾಗ ಎಲ್ಲರಂತೆಯೇ ಅವನು ದುಃಖಿತನಾದ. ಕೆಲವೇ ಸಮಯದಲ್ಲಿ ಮಾತುಕತೆ ಬೇರೆಡೆಗೆ ತಿರುಗಿತು; ಅವನಪ್ಪ ಸತ್ತಿದ್ದ ಸಂಗತಿ ಸಂಪೂರ್ಣವಾಗಿ ಮರೆಯಿತು. ಆ ಸಾವಿನ ನೋವು ಕ್ಷಣಮಾತ್ರದಲ್ಲಿ ಮರೆಯಾಯಿತು. ಕೆಲವು ಸಮಯದ ನಂತರ ಮತ್ತೊಮ್ಮೆ ತಂದೆಯ ಸಾವಿನ ವಿಚಾರವನ್ನು ಅವನಿಗೆ ತಿಳಿಸಿದಾಗ, ಅದೇ ಮೊದಲ ಬಾರಿಗೆ ತಂದೆಯ ಸಾವನ್ನು ತಿಳಿದಂತೆ ಅವನು ದುಃಖಿತನಾದ.”

Read More

ಅಕ್ಷಯ ಕಾಂತಬೈಲು ಬರೆದ ಈ ದಿನದ ಕವಿತೆ

“ಕೈಹಿಡಿದ ಸಂಗಾತಿ
ನನ್ನ ನಡುವಯಸಲ್ಲಿ
ಮತ್ತೊಬ್ಬರ
ಸಂಗಾತ ಬಯಸಬಹುದು
ಆದರೆ ನನ್ನ ಕವಿತೆಗಳು
ಕೊನೆಯುಸಿರ ತನಕ
ನನ್ನ ಎದೆಯ
ತಬ್ಬಿಕೊಂಡೇ ಇರುತ್ತವೆ”- ಅಕ್ಷಯ ಕಾಂತಬೈಲು ಬರೆದ ಈ ದಿನದ ಕವಿತೆ

Read More

ಬೆಳ್ಳೂರಿನ ಆದಿಮಾಧವ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಪ್ರಧಾನ ಗರ್ಭಗುಡಿಯ ಹೊರಗೆ ನವರಂಗದ ಎರಡು ಬದಿಗಳಲ್ಲಿ ಗಣೇಶ ಹಾಗೂ ಮಹಿಷಾಸುರ ಮರ್ದಿನಿಯರ ಸೊಗಸಾದ ವಿಗ್ರಹಗಳಿವೆ.. ಪಾಶಾಂಕುಶಧಾರಿಯಾಗಿ ಸರ್ವಾಲಂಕೃತನಾದ ಗಣೇಶನ ವಿಗ್ರಹ ಮುದ್ದಾಗಿದೆ. ಕುಸಿದ ಮಹಿಷನ ದೇಹದಿಂದ ಹೊರಬಂದ ರಕ್ಕಸನನ್ನು ಮೆಟ್ಟಿ ಗೋಣ್ಮುರಿಯುತ್ತಿರುವ ದುರ್ಗೆಯ ಶಿಲ್ಪವೂ ಈ ಮಾದರಿಯ ಇತರ ಹೊಯ್ಸಳ ಶಿಲ್ಪಗಳಂತೆ ಅಧ್ಯಯನ ದೃಷ್ಟಿಯಿಂದಲೂ ಗಮನಾರ್ಹವಾಗಿದೆ.”

Read More

ರಾಗಂ ಪುಸ್ತಕದ ಕುರಿತು ಮುರ್ತುಜಾಬೇಗಂ ಕೊಡಗಲಿ ಬರೆದ ಲೇಖನ

“ಕೊಂಚ ಮನ ತಹಬದಿಗೆ ಬಂದಂತಾಗಿ, ಗೆಳೆಯರೊಬ್ಬರ ಮನೆಗೆ ಹೋಗಿ, ಅಲ್ಲಿದ್ದ ಪುಟ್ಟ ಕಂದಮ್ಮಗಳ ಬೊಗಸೆ ತುಂಬಿಸಿಕೊಂಡು ಮುದ್ದಾಡಿದೆ. ಮಗಳಂತೆ ಕಾಣುವ ಅಪ್ಪ-ಅಮ್ಮನ ಜೊತೆ ಮಾತಾಡಿ, ಕೀಟ್ಸ್‍ ನ ಸಹವಾಸದಿಂದ ಹೊರಬಂದೆ. ‘ಯಪ್ಪಾ, ಬದುಕಿದೆ’ ಅಂತ ನಿಟ್ಟುಸಿರು ಬಿಟ್ಟೆ. ಮಹಾಶಯ ಕೈಬಿಡಲೇ ಇಲ್ಲ. ಮರುದಿನ ಮತ್ತೆ ಅವನದೆ ಕನವರಿಕೆ, ಮುಂದೇನಾಯಿತು? ನಮ್ಮ ದೋಸ್ತನಿಗೆ ಎಂಬ ಹಳವಂಡ. ಮತ್ತೆ ತೆಕ್ಕೆಗೆಳೆದುಕೊಂಡು ಅವನೊಂದಿಗೆ ಮಾತಾದೆ”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ