Advertisement

Month: May 2024

ಪ್ರಕಾಶ್ ಪೊನ್ನಾಚಿ ಬರೆದ ಈ ವಾರದ ಕಥೆ “ಪರಿಧಿ”

“ಬೆಳಗೆದ್ದರೆ ಯುಗಾದಿ ಹಬ್ಬ, ಊರಲ್ಲೆಲ್ಲಾ ಎತ್ತುಗಳನ್ನ ಸಿಂಗರಿಸಿ ನೇಗಿಲು ನೊಗವನ್ನೆಲ್ಲಾ ಸ್ವಚ್ಚಗೊಳಿಸಿ ಭೂಮಿ ತಾಯಿಗೆ ಒಂದೆರಡು ಸುತ್ತು ಉಳುಮೆ ಮಾಡಿ ಪೂಜೆ ಸಲ್ಲಿಸಿ ಆ ವರ್ಷದ ವ್ಯವಸಾಯಕ್ಕೆ ಪಾದಾರ್ಪಣೆಗೆ ಅಡಿಗಲ್ಲು ಹಾಕುವುದು ಮಾಮೂಲು. ಅಪ್ಪ ಎಂದಿನಂತೆ ಕೆಬ್ಬೆ ಹೊಲದಲ್ಲಿ ಎತ್ತುಗಳನ್ನು ಕೆಬ್ಬೆ ಹೊಲದಲ್ಲಿ ಎತ್ತುಗಳನ್ನು ಸಿಂಗರಿಸಿ ಹೊನ್ನೇರು ಕಟ್ಟಲು ಅಣಿ ಮಾಡುತ್ತಿದ್ದರು. ನಾನು, ಅಕ್ಕ ಹೂ, ವಿಭೂತಿ, ನೀರುಗಳನ್ನು ಹಿಡಿದು ಅಪ್ಪನ ಪೂಜೆ, ಮೊದಲ ಏರಿನ ಸುತ್ತು ನೋಡಲು ಕಾತುರದಿಂದ ಅಪ್ಪನ ..”

Read More

ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ಅಪರಾಧ ಮತ್ತು ಶಿಕ್ಷೆ: ಕನ್ನಡಕ್ಕೆ ಓ.ಎಲ್. ನಾಗಭೂಷಣ ಸ್ವಾಮಿ

“ಎದೆ ಕುಸಿಯುತ್ತಿರಲು, ಮೈಯ ನರಗಳಲೆಲ್ಲ ನಡುಕ ಹುಟ್ಟಿರಲು ಆ ಯುವಕ ದೊಡ್ಡ ಇಮಾರತಿನ ಹತ್ತಿರ ಬಂದಿದ್ದ. ಇಮಾರತಿನ ಎದುರಿನಲ್ಲಿ ಕಾಲುವೆ, ಹಿಂಬದಿಯಲ್ಲಿ ಸದೋವಯ ರಸ್ತೆ ಇದ್ದವು. ಇಮಾರತಿನೊಳಗೆ ಪುಟ್ಟ ಪುಟ್ಟ ಮನೆಗಳಿದ್ದವು. ದರ್ಜಿಗಳು, ಬೀಗರಿಪೇರಿ ಮಾಡುವವರು, ಅಡುಗೆಯವರು, ಥರಾವರಿ ಜರ್ಮನರು, ಸೂಳೆಯರು, ಕಾರಕೂನರು ಇಂಥವರೆಲ್ಲ ವಾಸವಾಗಿದ್ದರು. ಬರುವವರು ಹೋಗುವವರು ಎಲ್ಲರೂ….

Read More

ಕುಶಲದರ್ಜಿ ಗೋಪಾಲಿಯ ವ್ಯಾಕುಲಗಳು: ಎಸ್.‌ ಸಿರಾಜ್‌ ಅಹಮದ್‌ ಅಂಕಣ

“ಹೀಗಿರುವಾಗ ಎಲ್ಲೋ ಏನೋ ತಪ್ಪಿದಂತೆ ಕಾಣುತ್ತಿತ್ತು. ಅವನ ಸಣ್ಣಪ್ರಾಯದ ಎರಡನೆಯ ಹೆಂಡತಿ ಅವನಿಗಿಂತ ಹೆಚ್ಚು ಸಮಯವನ್ನು ಅವನ ಪುಟ್ಟ ಅಂಗಡಿಯಲ್ಲಿ ಕಳೆಯಲು ಶುರು ಮಾಡಿದಳು. ಅವಳು ಯಾರು ಬಂದು ಏನು ಮಾತಾಡಿದರೂ ಗಂಡನನ್ನೇ ದಿಟ್ಟಿಸಿ ನೋಡುವಾಗ ಏನೋ ಕಸಿವಿಸಿಯಾಗುತ್ತಿತ್ತು. ಊದುಗೆನ್ನೆಯ, ಉರುಬಿದ ಹೊಟ್ಟೆಯ ಈ ಆಸಾಮಿಯ ಮೇಲೆ ಅವನ ಹೆಂಡತಿ ಯಾಕಿಷ್ಟು ನಿಗಾ ಇಡುತ್ತಿದ್ದಾಳೆಂದು ನಮಗೆ ಮೋಜೆನಿಸುತ್ತಿತ್ತು.”

Read More

ಮುರಿದ ಸೈಕಲ್ ಮತ್ತು ಹುಲಾ ಹೂಪ್ ಹುಡುಗಿ: ಯೋಗೀಂದ್ರ ಮರವಂತೆ ಅಂಕಣ

“ಬೀದಿಚಿತ್ರ ಕಲಾವಿದನ ಕಲೆ ಕಲ್ಪನೆಗೆ ಯಾವ ರಕ್ಷಣೆ ಆವರಣ ಇದ್ದರೂ, ಎಷ್ಟು ಜನರು ಬಂದು ಫೋಟೋ ತೆಗೆದರೂ, ಪತ್ರಿಕೆಗಳಲ್ಲಿ ಚರ್ಚೆ ಆದರೂ ಕಾಲಾನುಕ್ರಮದಲ್ಲಿ ಎಲ್ಲವೂ ಮರೆವಿಗೆ ಸರಿಯಬಹುದು. ಕೋವಿಡ್ ಕಾಲಕ್ಕೆಂದೇ ಕಟ್ಟಿದ ರೂಪಕ ಮತ್ತೆ ಹುಟ್ಟಿಸಿದ ಚರ್ಚೆ ಹೊಳಹುಗಳು ಕೆಲವು ದಿನಗಳಲ್ಲಿ ತಟಸ್ಥವಾಗಬಹುದು. ಬೀದಿಬದಿಯಲ್ಲಿ ಮುರಿದು ಬಿದ್ದಿರುವ….”

Read More

ಮಾನವನ ಮಿದುಳು ಮತ್ತು ನಡವಳಿಕೆಗಳು: ಶೇಷಾದ್ರಿ ಗಂಜೂರು ಅಂಕಣ

“ಮಿದುಳಿನಲ್ಲಿನ ಜೀವಕೋಶಗಳನ್ನು ಮೈಕ್ರೋಸ್ಕೋಪ್ ಮೂಲಕ ಕಾಣಲು ಕೊಂಚ ಮಟ್ಟಿನ ಪೂರ್ವ ಸಿದ್ಧತೆಗಳು ಅವಶ್ಯಕ. ಇದನ್ನು ಪ್ರಪ್ರಥಮ ಬಾರಿಗೆ ತೋರಿಸಿ ಕೊಟ್ಟವನು, ಇಟಲಿಯ ವೈದ್ಯ ಮತ್ತು ಜೀವಶಾಸ್ತ್ರಜ್ಞ ಕೆಮಿಲ್ಲೋ ಗೋಲ್ಗಿ. ಮಿದುಳನ್ನು ತೆಳು-ಪದರವಾಗಿ ಕತ್ತರಿಸಿ, ಅದನ್ನು ಮೈಕ್ರೋಸ್ಕೋಪ್‌ ನಲ್ಲಿ ಇಡುವ ಮುನ್ನ, ಆ ಪದರಕ್ಕೆ ಬೆಳ್ಳಿಯ ರಾಸಾಯನಿಕ ಮಿಶ್ರಣವನ್ನು ಸೇರಿಸಿದರೆ”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ