Advertisement

Month: May 2024

ಕಾಲದಲ್ಲಿ ಲೀನವಾಗುವುದೆಂದರೆ….: ಶೇಷಾದ್ರಿ ಗಂಜೂರು ಅಂಕಣ

“ಮ್ಯಾಕ್ಸ್‌ವೆಲ್‌ ನ ಕಾಲಕ್ಕೆ ಸುಮಾರು ಎರಡು ಶತಮಾನದ ಮುನ್ನವೇ, ಐಸಾಕ್ ನ್ಯೂಟನ್ “ಏಳು ಬಣ್ಣ ಸೇರಿ ಬಿಳಿಯ ಬಣ್ಣವಾಯಿತು” ಎಂದು ತೋರಿಸಿಕೊಟ್ಟಿದ್ದ. ಅದರ ಕುರಿತು ಮತ್ತಷ್ಟು ಅಧ್ಯಯನ ನಡೆಸಿದ ಮ್ಯಾಕ್ಸ್‌ವೆಲ್, ಕೇವಲ ಕೆಂಪು, ಹಸಿರು ಮತ್ತು ನೀಲಿ ಬಣ್ಣಗಳಿಂದಲೇ ಯಾವುದೇ ಬಣ್ಣವನ್ನು ನಿರ್ಮಿಸಬಹುದೆಂದು ತೋರಿಸಿಕೊಟ್ಟ. ಅಷ್ಟೇ ಅಲ್ಲ, ೧೮೬೧ರಲ್ಲಿ, ಲಂಡನ್ನಿನ ರಾಯಲ್ ಸೊಸೈಟಿಯ ಪ್ರದರ್ಶನ ಒಂದರಲ್ಲಿ..”

Read More

ಸೋಂದೆಯ ರಮಾ ತ್ರಿವಿಕ್ರಮ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಸೋಂದೆಯ ಶ್ರೀವಾದಿರಾಜಮಠದ ಆವರಣದಲ್ಲಿ ವಾದಿರಾಜ ಮತ್ತಿತರ ಯತಿಗಳ ವೃಂದಾವನಗಳಲ್ಲದೆ ಅನೇಕ ಪ್ರಾಚೀನ ಗುಡಿಗಳಿದ್ದು ಅವುಗಳಲ್ಲಿ ಶ್ರೀವಾದಿರಾಜರೇ (ಕ್ರಿ.ಶ.1585) ಸ್ಥಾಪಿಸಿದ ರಮಾ ತ್ರಿವಿಕ್ರಮದೇಗುಲವು ಪ್ರಮುಖವಾಗಿದೆ. ಮಠದ ಆವರಣದ ನಡುವೆ ಸ್ಥಿತವಾಗಿರುವ ಈ ಪ್ರಾಚೀನ ದೇಗುಲಕ್ಕೆ ಚಾಲುಕ್ಯಶೈಲಿಯ ಸರಳವಾದ ಶಿಖರ. ಆರು ಸ್ತರಗಳ ಮೇಲೆ ಲೋಹದ ಕಳಶ.”

Read More

ನೌಶಾದ್ ಜನ್ನತ್ತ್ ಬರೆದ ʼಕಡಮ್ಮಕಲ್ಲು ಎಸ್ಟೇಟ್ʼ ಕಾದಂಬರಿಯ ಆಯ್ದ ಭಾಗ ನಿಮ್ಮ ಓದಿಗೆ

“ಮಧ್ಯೆ ಬಾಯಿ ಹಾಕಿದ ತಮ್ಮೆಗೌಡರು ನೋಡಿ ನಿಂಗೆಗೌಡ್ರೆ ನನಗೆ ಸದ್ಯಕ್ಕೆ ಇವರ ಜಮೀನು ತೆಗೆದುಕೊಳ್ಳುವ ದರ್ದು ಇಲ್ಲ.. ನನಗಿರುವ ನಲವತ್ತು ಎಕರೇನೇ ನನಗೆ ವ್ಯವಸಾಯ ಮಾಡಲು ಆಗುತ್ತಿಲ್ಲ. ಕೂಲಿಯವರ ಕಾಟ ಬೇರೆ, ಈ ವರ್ಷದ ಅಡಿಕೆಯೂ ಸಹ ವ್ಯಾಪಾರ ಆಗಿಲ್ಲ. ನಾವು ಕಾಕನಿಗೆ ಆ ತೋಟ ಮಾರಿದ್ದೇ ನಮಗೆ ಹೆಚ್ಚಾಗಿ ವ್ಯವಸಾಯ ಮಾಡಲು…”

Read More

ರೂಪ ಹಾಸನ ಬರೆದ ಹೊಸ ಕವಿತೆ

“ಕೊನೆಗೊಮ್ಮೆ ತನ್ನಂತೆ ತಾನೇ ಎಚ್ಚೆತ್ತು
ಎಲ್ಲ ಸುಡುಬೇಗುದಿ ಬಿಸುಟು
ನವುಲೇ ಮೈಯೊಳಗೆ ಹೊಕ್ಕಂತೆ
ತಕಧಿಮಿ ತಕಧಿಮಿ ಕುಣಿದಾಳೋ
ನಾಟ್ಯ ಗೌರಿಯೇ
ಶಿವೆಯಾಗಿ ಅವತರಿಸಿ”- ರೂಪ ಹಾಸನ ಬರೆದ ಹೊಸ ಕವಿತೆ

Read More

ಎನ್.ಸಿ. ಮಹೇಶ್‌ ಬರೆದ ಈ ಭಾನುವಾರದ ಕಥೆ “ಅಥವಾ…”

“ಆಚಾರಿಯ ಜೇಬನ್ನ ಹಣ ಅಷ್ಟೊಂದು ತುಂಬಿಕೊಳ್ಳುತ್ತಿರುವುದು ಹೇಗೆ ಎಂದು ರುದ್ರಯ್ಯ ತನ್ನ ಶರ್ಟ್ ಜೇಬಿನಲ್ಲಿರುವ ಚಿಲ್ಲರೆ ತಡಕುವಾಗ ಕೇಳಿಕೊಂಡ. ಅರಿಶಿನದ ಹಾಲು ವರ್ಕ್ ಆಗದಿದ್ದರೂ ರಮ್ ಬೆಳಗ್ಗೆವರೆಗೂ ಕೈ ಕೊಡುವುದಿಲ್ಲ ಅನಿಸಿ ದುಡ್ಡಿನ ಲೆಕ್ಕಾಚಾರ ಹಾಕುತ್ತಿದ್ದ ವೇಳೆ ಆಚಾರಿಯ ಉಬ್ಬಿದ ಜೇಬು ಮತ್ತೆ ನೆನಪಾಗಿತ್ತು. ಮಗನಿಗೆ ಗೊತ್ತಾಗದಂತೆ ಚೂರುಪಾರು ಉಳಿಸಿ ಬ್ಯಾಂಕಲ್ಲಿ ಇಟ್ಟಿರುವ ಹಣ ತೆಗೆದರೆ ಅದು ಹೇಗೆ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ