Advertisement

Month: April 2024

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅಕ್ಷತಾ ಹುಂಚದಕಟ್ಟೆ ಬರೆದ ಕಥೆ

“ನಾನು ಧಡಕ್ಕನೇ ಎದ್ದು ಕೂತೆ. ಆ ಹುಡುಗ ಅಮ್ಮ ಅವಳು ಎದ್ದಳ್ ಎದ್ದಳ್ ಎಂದು ಕೂಗಿಕೊಳ್ತಾ ಓಡಿದ. ಮೈತುಂಬಾ ಬೆವರು ಹರಿಯುತ್ತಿತ್ತು. ಆ ಹುಡುಗಿ, ಎದ್ದೇಳಾ? ಆ ಕಡೆ ಗುಡ್ಡದಲ್ಲಿ ರಾಶಿ ಮುಳ್ಳು ಹಣ್ಣು ಬಿಟ್ಟಿತ್ತು. ನಿನ್ನ ಕರ್ಕಂಡು ಹೋಗಣಾ ಅಂತ್ಹೇಳಿ ಕಾಯ್ತಾ ಕೂತ್ಕಂಡಿದ್ದ್ ಅಂತ್ಹೇಳಿ ನನ್ನ ಕೈ ಹಿಡಿದು ಎಳೆಯತೊಡಗಿದಳು. ಅಷ್ಟರಲ್ಲಿ ಅಮ್ಮಮ್ಮ ಬಂದ್ಬಿಟ್ಟು ಮೈ ಕೈಯಲ್ಲ ಮುಟ್ಟಿ ಜ್ವರ ಬಿಟ್ಟಿದೆ.
‘ನಾನು ಮೆಚ್ಚಿದ ನನ್ನ ಕಥೆʼಯ..”

Read More

ಇಲ್ಲದ ನೆಮ್ಮದಿ…: ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಎರಡನೆಯ ಭಾಗದ ಐದನೆಯ ಅಧ್ಯಾಯ

“ಪೀಟರ್ ಪೆಟ್ರೊವಿಚ್ ಹ್ಯಾಟನ್ನು ಅತ್ಯಂತ ಅತಿ ಅತಿ ಹುಷಾರಾಗಿ ಹಿಡಿದುಕೊಂಡಿದ್ದ. ಹೊಸ ಬಟ್ಟೆಯನ್ನು ಅವನು ತೊಟ್ಟಿಲ್ಲ, ಬೇರೆಯವರಿಗಾಗಿ ಪ್ರದರ್ಶನಕ್ಕೆ ಇರಿಸಿದ್ದಾನೆ ಅನ್ನುವಂತಿತ್ತು. ಪೀಟರ್ ಪೆಟ್ರೊವಿಚ್ ತೊಟ್ಟಿದ್ದ ಬಟ್ಟೆಗಳಲ್ಲಿ ಯುವಕರು ಇಷ್ಟಪಡುವಂಥ ಬಣ್ಣಗಳೇ ಎದ್ದು ಕಾಣುತ್ತಿದ್ದವು.”

Read More

“ಟ್ರಿಸ್ಟ್ರಮ್ ಶ್ಯಾಂಡಿ”: ತೀರಾ ಹಳೆಯ ಹೊಚ್ಚ ಹೊಸ ಕೃತಿ

“ಹಠ ಹಿಡಿದು ನಾವೀನ್ಯತೆಯನ್ನು ತನ್ನ ಕೃತಿಯಲ್ಲಿ ತರಲು ಪ್ರಯತ್ನಿಸಿದ್ದ ಸ್ಟರ್ನ್ ಕುರಿತು ಇಂಗ್ಲೀಷ್ ವಿಮರ್ಶಕ ಸ್ಯಾಮ್ಯುಯೆಲ್ ಜಾನ್ಸನ್ ಸದಭಿಪ್ರಾಯ ಹೊಂದಿರಲಿಲ್ಲ, “ವಿಚಿತ್ರವಾದವುಗಳು ಹೆಚ್ಚು ದಿನ ಇರಲಾರವು” ಎಂದು ಈ ಕೃತಿಯನ್ನು ತಳ್ಳಿ ಹಾಕಿದ್ದ ಅವನು. ಆದರೆ, ಕಾಲಾಂತರದಲ್ಲಿ ಈ ಕೃತಿಯ ಪ್ರಸಿದ್ಧಿ ಬೆಳೆಯುತ್ತಲೇ ಸಾಗಿತು. ತನ್ನ ಯೌವನದಲ್ಲಿ ಕಾರ್ಲ್ ಮಾರ್ಕ್ಸ್ ಕೂಡ ಲಾರೆನ್ಸ್….”

Read More

ಸರೋಜಿನಿ ಪಡಸಲಗಿ ಅನುವಾದಿಸಿ ಖಲೀಲ್‌ ಗಿಬ್ರಾನ್‌ ಬರೆದ ಒಂದು ಕವಿತೆ

“ಈ ಕಡಲಲ್ಲಿ ಸೇರಿ ಕರಗಿ ಹೋದರೆ ಮತ್ತೆಲ್ಲಿ ಉಂಟು ಉಳಿವು
ಎಂದೆಂದಿಗೂ ಮಾಯ ಮರೆತು ಹೋದ ಇರುವು
ಆದರೆ ಹೋಗಲುಂಟೇ ಮರಳಿ ಬಂದ ದಾರಿಯಲಿ
ಕಾಲನ ಪಥದಲ್ಲಿ ಸಾಗಿ ಬಂದು ಕಡಲಿನ ಬಯಲಿನಂಚಿನಲ್ಲಿ ಬಂದು ನಿಂತ ಜೀವದಂತೆ
ಬಲು ಅಸಹಾಯಕ ಅದೂ”- ಸರೋಜಿನಿ ಪಡಸಲಗಿ ಅನುವಾದಿಸಿ ಖಲೀಲ್‌ ಗಿಬ್ರಾನ್‌ ಬರೆದ ಒಂದು ಕವಿತೆ

Read More

ವೆಂಕಟೇಶ್ ಪ್ರಸಾದ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವೆಂಕಟೇಶ್ ಪ್ರಸಾದ್. ಇವರು ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಸಾಫ್ಟವೆರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ, ಪ್ರಕೃತಿ ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ