Advertisement

Month: May 2024

ಲಕ್ಷ್ಮೀಶ ತೋಳ್ಪಾಡಿ ಮತ್ತು ಗಣೇಶ್ ಎಂ ಪ್ರಸ್ತುತಪಡಿಸಿದ ಅರ್ಜುನ – ಊರ್ವಶಿ ಸಂವಾದ

ಕುಮಾರವ್ಯಾಸ ಭಾರತದಲ್ಲಿ ಅರ್ಜುನ – ಊರ್ವಶಿ ಸಂವಾದವನ್ನು ಲಕ್ಷ್ಮೀಶ ತೋಳ್ಪಾಡಿ ಮತ್ತು ಗಣೇಶ್ ಎಂ ಪ್ರಸ್ತುತಪಡಿಸಿದ್ದಾರೆ.

ಕೃಪೆ: ಋತುಮಾನ

Read More

ಭುವನಾ ಹಿರೇಮಠ ಬರೆದ ಹೊಸ ಕವಿತೆ

“ಯಾವುದೋ ರೈಲ್ವೆ ನಿಲ್ದಾಣದ ಪಡಸಾಲೆಯಲ್ಲಿ
ಅಡ್ಡಾದಿಡ್ಡಿ ನಿದ್ದೆಹೋದ ಯಾತ್ರಿಕರ ಹಿಂಡಿನಲ್ಲಿ
ಎದ್ದು ನಡೆವ ಕನಸುಗಳ ತಡವಿದಾಗ
ಅವ್ವಂದಿರ ಮಡಿಲಲ್ಲಿ ದೇವಪುಷ್ಪಗಳು ಅರಳುತ್ತವೆ”- ಭುವನಾ ಹಿರೇಮಠ ಬರೆದ ಹೊಸ ಕವಿತೆ

Read More

ಕೃಷ್ಣ ದೇವಾಂಗಮಠ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಕೃಷ್ಣ ದೇವಾಂಗಮಠ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

‘ಸೂಟಬಲ್ ಹುಡುಗ’ನೊಬ್ಬನ ಸುತ್ತ ಮುತ್ತ

“ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ತೆರೆ ಕಂಡ ಆರ್. ಕೆ. ನಾರಾಯಣ್ ರವರ ಕಾದಂಬರಿ ಆಧಾರಿತ ಸಿನೆಮಾ ‘ಗೈಡ್’ ಭರ್ಜರಿ ಯಶಸ್ಸೇನೋ ಕಂಡಿತು, ಆದರೆ ಪಾತ್ರಗಳ ಆಶಯ, ಹುನ್ನಾರ ಎಲ್ಲವು ಕಾದಂಬರಿಯ ಚಿತ್ರಣದಿಂದ ದೂರ ಅತಿ ದೂರ. ಆರ್.ಕೆ. ನಾರಾಯಣ್ ಗೆ ಬಲು ಬೇಸರ ತಂದ ಸಿನೆಮಾ. ದೀರ್ಘ ಕಾಲದ ಪೂರ್ವ ತಯ್ಯಾರಿಗೆ ಒತ್ತು ಕೊಡುವ ಮೀರಾ ತಮ್ಮ ಬೇಕು ಬೇಡಗಳನ್ನು ಸ್ಪಷ್ಟವಾಗಿ ಅಭಿವ್ಯಕ್ತಗೊಳಿಸುವುದರಿಂದಲೋ ಏನೋ ಝುಂಪಾ ಲಹಿರಿ, ಮೋಷಿನ್ ಹಮೀದ್, ಟಿಮ್ ಕ್ರೋದರ್ಸ್…”

Read More

ಎ.ಎನ್.‌ ಪ್ರಸನ್ನ ಬರೆಯುವ ‘ಲೋಕ ಸಿನೆಮಾ ಟಾಕೀಸ್ʼ ಆರಂಭ!

“ಈಗ ಪ್ರಪಂಚದಲ್ಲಿ ಕಾಣೆಯಾಗುತ್ತಿರುವ ನೈತಿಕತೆ ಎನ್ನುವುದನ್ನು ಪ್ರಮುಖ ಪರಿಶೋಧನೆಗೆ ತೊಡಗುತ್ತಾನೆ ಫರ್ಹಾದಿ. ಪರಮಶಾಂತಿ ಪರಿಹಾರ ತೆಗೆದುಕೊಳ್ಳುವುದು ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದಂತೆ ಇದನ್ನು ನೆರವೇರಿಸಲು ಅಲ್ಲಿನ ಕೌಟುಂಬಿಕ ವ್ಯವಸ್ಥೆಯೊಂದನ್ನು ರೂಪಿಸಿದ್ದಾನೆ. ಹಾಗೂ ಅದರಲ್ಲಿ ಸಾಮಾನ್ಯವಾಗಿ ಸಂಭವಿಸಬಹುದಾದ ಅಪರೂಪವೆನ್ನಿಸಿದ ಸಮಸ್ಯೆ ಇರುವಂತ, ಕಥಾವಸ್ತುವನ್ನು ಕಲ್ಪಿಸಿದ್ದಾನೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ…

Read More

ಬರಹ ಭಂಡಾರ