Advertisement

Month: May 2024

ವಿನಯ್‌ ಮಾಧವ್‌ ಬರೆದ ‘ವನ್ಯಲೋಕದಲ್ಲಿ ನಾಲ್ಕು ಹೆಜ್ಜೆಗಳು’ ಪುಸ್ತಕದಿಂದ ಒಂದು ಅಧ್ಯಾಯ

“ಆನೆಗಳು ನಮ್ಮ ಊರಿಗೆ ಬಂದಿದ್ದು ನನಗಾಗಲೀ, ನಮ್ಮ ಊರಿನವರಿಗಾಗಲೀ ನೆನಪಿಲ್ಲ. ಆದರೆ, ಕಟ್ಟೆಪುರದಿಂದ ಭದ್ರಾ ಅಭಯಾರಣ್ಯಕ್ಕೆ ಹೋಗುವ ಆನೆಗಳು, ನಮ್ಮ ಮನೆಯಿಂದ ಹನ್ನೆರಡು ಕಿಲೋಮೀಟರ್ ದೂರವಿರುವ ಗೆಂಡೇಹಳ್ಳಿ ಮಾರ್ಗವಾಗಿ ಹೋಗುವುದು ಮುಂಚಿನಿಂದಲೂ ನಡೆದು ಬಂದಿದೆ. ಇನ್ನು ದೇವರ ಮನೆ, ಕುಂದೂರು ಕಡೆ ಆನೆಗಳು ಮೊದಲಿಂದಲೂ ಇವೆ.”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅಬ್ದುಲ್‌ ರಶೀದ್ ಬರೆದ ಕಥೆ

“ಈ ರೋಸಿ ಸಿಸ್ಟರ್ ಮತ್ತು ಸುಶೀಲಾ ಟೀಚರ್ ಬಾಡಿಗೆಗಿದ್ದ ಕೋಣೆಗಳ ನಡುವಲ್ಲಿ ಈರಪ್ಪ ಟೈಲರ ಅಂಗಡಿಯಿತ್ತು. ಈರಪ್ಪ ಟೈಲರು ತಮ್ಮ ಸಂಸಾರ ಸಮೇತವಾಗಿ ಒಳಕೋಣೆಯಲ್ಲಿ ವಾಸಿಸುತ್ತಿದ್ದು ಹೊರಗಿನ ಕೋಣೆಯನ್ನು ಟೈಲರ್ ಅಂಗಡಿಯನ್ನಾಗಿ ಮಾಡಿಕೊಂಡಿದ್ದರು. ಈ ಈರಪ್ಪ ಟೈಲರ್ ಮಾತು ತುಂಬ ಕಡಿಮೆ ಆಡುತ್ತಿದ್ದರು….”

Read More

ಸಾವು ಮತ್ತು ಬದುಕು: ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಎರಡನೆಯ ಭಾಗದ ಏಳನೆಯ ಅಧ್ಯಾಯ

“ನೀರಿನ ಮಡಕೆಯನ್ನು ತಾನೇ ಎತ್ತಿಕೊಂಡು ರಾಸ್ಕೋಲ್ನಿಕೋವ್‍ ಗೆ ತಂದುಕೊಡಲು ಪ್ರಯತ್ನಪಟ್ಟಳು. ಭಾರ ತಾಳದೆ ಇನ್ನೇನು ಬಿದ್ದೇಹೋಗುತ್ತಿದ್ದಳು. ಅಷ್ಟು ಹೊತ್ತಿಗೆ ಅವನು ಟವಲನ್ನು ಪತ್ತೆ ಮಾಡಿ, ಅದರಿಂದ ವದ್ದೆಮಾಡಿ, ಮಾರ್ಮೆಲಡೋವ್‌ ನ ರಕ್ತಸಿಕ್ತ ಮುಖವನ್ನು ಒರೆಸುತ್ತಿದ್ದ.”
ಪ್ರೊ. ಓ.ಎಲ್. ನಾಗಭೂಷಣ…”

Read More

ಬಾಲ್ಯವೆನ್ನುವ ರಾತ್ರಿರಾಣಿಯ ಪರಿಮಳ

“ಒದ್ದೆಯಾಗಿರುತ್ತಿದ್ದ ಯೂನಿಫಾರ್ಮು ಎಲ್ಲರ ಮಾತುಗಳನ್ನು ಆಲಿಸುತ್ತಲೇ ಮರದ ಮಣೆಯ ಮೇಲೆ ಕುಳಿತು ಇಂಚಿಂಚಾಗಿ ಒಣಗುತ್ತ ಮರುದಿನದ ಕ್ಲಾಸಿಗೆ ರೆಡಿಯಾಗುತ್ತಿತ್ತು. ಬಣ್ಣಬಣ್ಣದ ಕರ್ಟನ್ನುಗಳನ್ನು ಆಗೊಮ್ಮೆ ಈಗೊಮ್ಮೆ ಒದ್ದೆಯಾಗಿಸುವ ಮಳೆಹನಿಗಳನ್ನು ನೋಡುತ್ತ ಸೋಫಾದ ಮೇಲೆ ಕುಳಿತು ಟೀ ಕುಡಿಯುವಾಗಲೆಲ್ಲ, ಬಚ್ಚಲೊಲೆಯ ಬಿಸಿಬೂದಿಯಲ್ಲಿ ಸಿಡಿಯುತ್ತ ಬಾಯಲ್ಲಿ ನೀರೂರಿಸುತ್ತಿದ್ದ. ಹಲಸಿನಬೀಜವನ್ನು ನೆನಪಿಸಿಕೊಂಡು….”

Read More

ಮಂಜುಳಾ ದೇಸಾಯಿ ತೆಗೆದ ಈ ದಿನದ ಚಿತ್ರ

ಮಂಜುಳಾ ದೇಸಾಯಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಯವರು. ಹನ್ನೊಂದು ವರುಷ ಯುರೋಪಿನ ಆಮ್ಸ್ಟರ್‌ಡ್ಯಾಮ್-ನಲ್ಲಿ ವಾಸವಾಗಿದ್ದು, ಸದ್ಯಕ್ಕೆ ಹೈದರಾಬಾದಿನಲ್ಲಿ ನೆಲೆಸಿದ್ದಾರೆ. ಪಕ್ಷಿವೀಕ್ಷಣೆ ಇವರ ಅಚ್ಚುಮೆಚ್ಚಿನ ಹವ್ಯಾಸವಾಗಿದ್ದು, ಪ್ರಕೃತಿಯಲ್ಲಿ, ಪ್ರಾಣಿ-ಪಕ್ಷಿಗಳ ಮಧ್ಯೆ ಸಮಯ ಕಳೆಯುವುದು ಮತ್ತು ಹೊಸ ಹೊಸ ಊರು/ ಜಾಗಗಳ ಪರಿಚಯ ಮಾಡಿಕೊಳ್ಳುವುದು ಇವರ ಪ್ರೀತಿಯ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ