Advertisement

Month: May 2024

‘ಲೋಕ ಸಿನಿಮಾ ಟಾಕೀಸ್ʼನಲ್ಲಿ ಅಮೆರಿಕದ ‘ಬಿಫೋರ್‌ ಸನ್‌ಸೆಟ್ʼ ಸಿನಿಮಾ

“ಬ್ರೆಸನ್‍ ನ ಚಿತ್ರದಲ್ಲಿ ನಕಲಿ ನೋಟು ಕೈಯಿಂದ ಕೈಗೆ ಬದಲಾಗುವ ಕ್ರಮವನ್ನು ನಿರೂಪಿಸುತ್ತಾನೆ. ಮೊದಲು ಅದು ಅನುಕೂಲಸ್ಥ ಯುವಕನ ದುರಾಸೆಯ ಕಾರಣದಿಂದ ಅವನ ಬಳಿಯಿದ್ದು ನಂತರ ಅಂಗಡಿಯವನಿಂದ ಮುಂದುವರೆದು ಕೊನೆಗೆ ಆಯಿಲ್ ಕಂಪನಿಯ ಕೆಲಸಗಾರನಿಗೆ ಸೇರುತ್ತದೆ….”

Read More

ರಹಮತ್‌ ತರೀಕೆರೆ ಬರೆದ ಹೊಸ ಪುಸ್ತಕ ‘ಕರ್ನಾಟಕ ಗುರುಪಂಥʼ…

“ವರ್ಗ ಅಸಮಾನತೆಯ ಸಮಾಜದಲ್ಲಿ ಹಂಚುತತ್ವದ ಈ ಆಧ್ಯಾತ್ಮಿಕ ಮಿತ್‌ ಗಳಿಗೆ ಮಾರ್ಮಿಕವಾದ ಅರ್ಥವಿದೆ. ಇಲ್ಲಿ ಆಹಾರವು ಸಹಾನುಭೂತಿ ತೋರುವ ಹಾಗೂ ಮನುಷ್ಯ ಸಂಬಂಧ ಬೆಸೆವ ಸಾಧನವಾಗುತ್ತದೆ. ಆಹಾರದ ವಿಷಯದಲ್ಲಿ ದಲಿತರ ಜತೆ ಸಹಭೋಜನದ ಏರ್ಪಾಟನ್ನು ಮುದ್ದಾಮಾಗಿ ಮಾಡಿದವರು ಇಂಚಗೇರಿಯವರು. `ದಲಿತರ ಕೇರಿಯಲ್ಲಿ ಉಣ್ಣದ ಹೊರತು ಮುಕ್ತಿಯಿಲ್ಲ’ ಎಂಬ ವಾಚ್ಯ-ಆಧ್ಯಾತ್ಮಿಕ ಎರಡೂ ಅರ್ಥದಲ್ಲಿ ಸಲ್ಲುವ…”

Read More

ಕೆ.ವಿ. ತಿರುಮಲೇಶ್‌ ಅವರ ಹೊಸ ಕಾದಂಬರಿಯ ಆಯ್ದ ಭಾಗ

“ಕ್ಲಾಸು ಮುಗಿದು ಮೊದಲು ಸಕಲೇಶನಿರುವ ಹಾಸ್ಟೆಲ್ ಕಡೆ ಹೋಗಬೇಕೆಂದು ಚಿಂತಿಸುತ್ತ ಕುಳಿತ. ಆಮೇಲೆ ಶೀತಲ್ ಮತ್ತು ಮೃಣಾಳಿನಿಯನ್ನು ನೋಡಿಕೊಂಡು ಬರಬೇಕು. ಪಿಕ್‍ನಿಕ್‍ ನ ಘೋರವಾದ ಅನುಭವದಿಂದ ಆತ ಇನ್ನೂ ಚೇತರಿಸಿಕೊಂಡಿರಲಿಲ್ಲ. ಒಮ್ಮೆಲೆ ಎಲ್ಲ ಪೂರ್ತಿ ಬದಲಾಗಿಬಿಟ್ಟಿತ್ತು. ಈ ಕ್ಲಾಸಿಗೂ, ಈ ಅಧ್ಯಾಪಕರಿಗೂ, ಇಲ್ಲಿ ಕೂತಿರುವ ಸಹಪಾಠಿಗಳಿಗೂ ತನಗೂ ಏನೇನೂ ಸಂಬಂಧವಿಲ್ಲದ ಹಾಗೆ ಅವನಿಗನಿಸಿತು. ಅದು ಹೇಗೋ ಕ್ಲಾಸು ಮುಗಿಯುವವರೆಗೆ…”

Read More

‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮೂರನೆಯ ಭಾಗದ ಮೂರನೆಯ ಅಧ್ಯಾಯ

“ಇನ್ನು ಸ್ವಲ್ಪ ಹೊತ್ತು ಹೀಗೇ ಇದ್ದಿದ್ದರೆ, ಮೂರು ವರ್ಷವಾದ ಮೇಲೆ ಮತ್ತೆ ಒಟ್ಟುಗೂಡಿದ್ದ ಈ ಗುಂಪು, ಎಲ್ಲವನ್ನೂ ಮನಸ್ಸು ಬಿಚ್ಚಿ ಮಾತಾಡಿಕೊಳ್ಳಲು ಇಷ್ಟಪಟ್ಟಿದ್ದ ಕುಟುಂಬ, ಮಾತಿಗೇ ವಿಷಯವೇ ಇಲ್ಲದೆ ಅಸಹನೀಯವಾಗುತ್ತಿತ್ತು, ಅವನ ಪಾಲಿಗೆ. ಆದರೂ ತುರ್ತಾಗಿ ಇತ್ಯರ್ಥವಾಗಲೇಬೇಕಾದ ಒಂದು ವಿಷಯವಿತ್ತು.”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ…

Read More

ಅಜ್ಜಯ್ಯನ ಸವಾರಿ: ಚಂದ್ರಮತಿ ಸೋಂದಾ ಬರೆದ ಪ್ರಬಂಧ

“ಅಜ್ಜಯ್ಯ ನೆಂಟರ ಮನೆಗೆ ಹೋದರೂ ತಮ್ಮ ದಿನಚರಿಯನ್ನು ಬದಲಿಸಿದವರಲ್ಲ. ಸಂಜೆಹೊತ್ತಿಗೆ ಮನೆಯ ಸುತ್ತಮುತ್ತ ಇರುವ ಕೋಲು, ಕಡ್ಡಿ, ತೆಂಗು, ಅಡಿಕೆಮರಗಳ ಒಣಗಿದ ತುಂಡು ಹೀಗೆ ಬಚ್ಚಲೊಲೆಗೆ ಬೇಕಾಗುವ ಎಲ್ಲವನ್ನು ಒಟ್ಟುಗೂಡಿಸುತ್ತಿದ್ದರು. ಅವನ್ನೆಲ್ಲ ಬಚ್ಚಲ ಒಲೆಯ ಹತ್ತಿರ ಜೋಡಿಸಿಡುತ್ತಿದ್ದರು. ಬೆಳಗ್ಗೆ ಐದುಗಂಟೆಗೆ ಎದ್ದು ಒಲೆಗೆ ಉರಿ ಮಾಡುವುದು ಅವರ ರೂಢಿ. ರಾತ್ರೆ ಮಲಗುವಾಗ ತಲೆಯ ಹತ್ತಿರ ತಮ್ಮ ಲಾಟೀನನ್ನು ಸಣ್ಣಗೆ ಉರಿಸುವ ಅವರಿಗೆ ಒಲೆಗೆ ಬೆಂಕಿ ಹಿಡಿಸುವುದು ಸುಲಭವಾಗಿತ್ತು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ…

Read More

ಬರಹ ಭಂಡಾರ