ಡಾ.ನಾ.ಮೊಗಸಾಲೆ ಬರೆದ ಈ ದಿನದ ಕವಿತೆ: ಮುತ್ತು
“ಸಂಜೆ ಬೇಗನೆ ಬಂದು ಅಂಗಳದಲಿ ನಿಂತು
ನೋಡಿದೆನು ಇವಳು ಹೂ ಕೊಯ್ಯುವುದನು
ಕೊಯ್ಯುತ್ತ ಕೊಯ್ಯುತ್ತ ಬಿಟ್ಟಳು ಒಂದು ಮೊಗ್ಗು
ನಾಳೆ ಅರಳಲಿ ಅದು ನನಗೆ ಎಂದು!”- ಡಾ.ನಾ.ಮೊಗಸಾಲೆ ಬರೆದ ಈ ದಿನದ ಕವಿತೆ
Posted by ಡಾ. ನಾ. ಮೊಗಸಾಲೆ | May 13, 2021 | ದಿನದ ಕವಿತೆ |
“ಸಂಜೆ ಬೇಗನೆ ಬಂದು ಅಂಗಳದಲಿ ನಿಂತು
ನೋಡಿದೆನು ಇವಳು ಹೂ ಕೊಯ್ಯುವುದನು
ಕೊಯ್ಯುತ್ತ ಕೊಯ್ಯುತ್ತ ಬಿಟ್ಟಳು ಒಂದು ಮೊಗ್ಗು
ನಾಳೆ ಅರಳಲಿ ಅದು ನನಗೆ ಎಂದು!”- ಡಾ.ನಾ.ಮೊಗಸಾಲೆ ಬರೆದ ಈ ದಿನದ ಕವಿತೆ
Posted by ಕೋಡಿಬೆಟ್ಟು ರಾಜಲಕ್ಷ್ಮಿ | May 13, 2021 | ಸಂಪಿಗೆ ಸ್ಪೆಷಲ್ |
“ಸಂಸ್ಕರಿಸಿ ಪೊಟ್ಟಣವಾಗಿಸಿದ ಆಹಾರದಲ್ಲಿ ಒಪ್ಪಿತ ಮಟ್ಟದಲ್ಲಿ ಪ್ರಿಸರ್ವೇಟಿವ್, ಎಸ್ಸೆನ್ಸ್ ಅಥವಾ ರಾಸಾಯನಿಕ ಬಣ್ಣ ಇರುತ್ತದೆ. ಒಟ್ಟಿನಲ್ಲಿ ಹತ್ತಾರು ವಿಧಗಳಲ್ಲಿ ಇವುಗಳೆಲ್ಲ ನಮ್ಮ ದೇಹವನ್ನು ಸೇರಿ ಘಾಸಿ ಮಾಡುತ್ತವೆ ಎಂಬ ಅಧ್ಯಯನಗಳನ್ನು ಓದುತ್ತ ನಾವು ಜಾಗೃತರಾಗಬೇಕು ಎಂದುಕೊಳ್ಳುತ್ತೇವೆ. ಸಾವಯವ ಬದುಕನ್ನು ಬಾಳಬೇಕು ಎಂದುಕೊಳ್ಳುತ್ತೇವೆ. ಆದರೆ ಮತ್ತೊಂದೆಡೆ ಬಹಳ ಸೌಜನ್ಯ ಮತ್ತು ಸಭ್ಯತೆಯಿಂದಲೇ ನಾವು ಗಿಡಗಳ ಮೇಲೆ ದಾಳಿ ಮಾಡುತ್ತೇವೆ.”
Read MorePosted by ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ | May 13, 2021 | ದಿನದ ಪುಸ್ತಕ |
“ಸೃಜನಶೀಲ ಸಾಹಿತ್ಯದ ಭಾಗವಾಗಿ ಪರಿಗಣಿಸಲ್ಪಡುವ ಅಬಾಬಿಗಳು ಅಂತಃಕರಣ, ಶಾಂತಿ ಮತ್ತು ಸೌಹಾರ್ದತೆಯ ಮೈಲಿಗಲ್ಲುಗಳಾಗಿವೆ. ಆತ್ಮನೀರಿಕ್ಷಣೆ ಮಾದರಿಯ ಆತ್ಮಾವಲೋಕನ ಮತ್ತು ಆತ್ಮಾನುಸಂಧಾನದ ಮಾದರಿಗಳಾದ ಅಬಾಬಿಗಳು ಹೊಸ ಚೈತನ್ಯಶೀಲ ಬದುಕಿಗೆ ದಾರಿದೀಪಗಳಾಗಿವೆ. ಆತ್ಮೋನ್ನತಿಗೆ ಮತ್ತು ಆತ್ಮಗೌರವದ ಉತ್ಕರ್ಷಕ್ಕೆ ಹುರಿಗೊಳಿಸುವ ಮಾನವೀಯ ಜಿಜ್ಞಾಸೆಗಳಿಂದ ಆವೃತ್ತವಾದ ಅಬಾಬಿಗಳು ಸಾರ್ವಕಾಲಿಕ ಮೌಲ್ಯಗಳನ್ನು ಗರ್ಭಿಕರಿಸಿಕೊಂಡಿವೆ.”
ತೆಲುಗಿನ ಕವಿ ಷೇಕ್ ಕರೀಮುಲ್ಲಾ ಬರೆದ ಅಬಾಬಿಗಳನ್ನು ಧನಪಾಲ ನಾಗರಾಜಪ್ಪ ‘ಬದರ್ʼ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದಾರೆ. ಈ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ ನಿಮ್ಮ ಓದಿಗೆ.
Posted by ಮಂಜುಳಾ ಸುಬ್ರಹ್ಮಣ್ಯ | May 12, 2021 | ಸಂಪಿಗೆ ಸ್ಪೆಷಲ್ |
‘ಜಾವಳಿಯ ಪರಿಕಲ್ಪನೆಯು ಅಭಿನಯ ಪ್ರಧಾನವಾಗಿರುವುದಕ್ಕೆ ಇದೊಂದು ನಾಟ್ಯ ಬಂಧ. ಜಾವಳಿಯ ವಸ್ತು “ಶೃಂಗಾರ” ಮಧುರಭಾವ. ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಜಾವಳಿಗಳು ರಚಿತವಾಗಿವೆ. ಅವುಗಳ ವೈವಿಧ್ಯತೆಯೂ ರಮ್ಯಮನೋಹರವಾಗಿವೆ. ನೃತ್ಯಕ್ಷೇತ್ರದಲ್ಲಿ ಶೃಂಗಾರವೆಂದರೆ ಪರಿಪೂರ್ಣ ಅರ್ಪಣೆಯಲ್ಲದೆ ಮತ್ತೇನೂ ಅಲ್ಲ. ಅಷ್ಟೇ ಅಲ್ಲ. ನಾಯಕ-ನಾಯಕೀ ಭಾವವೇ ಜಾವಳಿಯ ಕೇಂದ್ರ ಬಿಂದು…’
Read MorePosted by ಕೆಂಡಸಂಪಿಗೆ | May 12, 2021 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ಹರೀಶ್ ಗೌಡ. ಮೂಲತಃ ಕನಕಪುರದ ಹರೀಶ್ ಐಟಿ ಉದ್ಯೋಗಿಯಾಗಿದ್ದು, ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಪಕ್ಷಿ ವೀಕ್ಷಣೆ ಮತ್ತು ವನ್ಯಜೀವಿ ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…
Read More