Month: May 2024
ಸಿಂಗರನ ಬಾಲ್ಯಕಾಲದ ಕಥನ: ಹಣ್ಣುಹಣ್ಣಾದ ಅಗಸಗಿತ್ತಿಯ ಕಾರ್ಯನಿಷ್ಠೆ
Posted by ಸ್ಮಿತಾ ಮಾಕಳ್ಳಿ | May 6, 2021 | ಸರಣಿ |
“ಹೊರೆ ಎಂದಿಗಿಂತಲೂ ತುಂಬಾ ದೊಡ್ಡದಾಗಿತ್ತು. ಆ ಹೆಂಗಸು ತನ್ನ ಭುಜಗಳ ಮೇಲೆ ಅದನ್ನು ಇರಿಸಿಕೊಂಡಾಗ ಅದು ಅವಳನ್ನು ಪೂರ್ಣ ಆವರಿಸಿತು. ಮೊದಲು ಆ ಗಂಟಿನ ಅಡಿಯಲ್ಲಿ ಬಿದ್ದು ಬಿಡುವಳೇನೋ ಎಂಬಂತೆ ತೂಗಾಡಿದಳು. ಆದರೆ ಒಳಗಿನ ಹಠ ಇಲ್ಲ, ನೀನು ಬೀಳುವುದಿಲ್ಲ ಎಂದು ಕರೆದಂತಾಗಿತ್ತು. ಒಂದು ಕತ್ತೆ ತನ್ನ ಹೊರೆಯಿಂದ ಕೆಳಗೆ ಬೀಳಲು ತಾನೇ ಬೇಕಾದರೆ ಪರವಾನಗಿ ಕೊಟ್ಟುಕೊಂಡು..”
Read Moreಶೋಭಾ ನಾಯಕ ಅನುವಾದಿಸಿದ ಕವನ ಸಂಕಲನಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಬರೆದ ಮಾತುಗಳು
Posted by ಕೆಂಡಸಂಪಿಗೆ | May 5, 2021 | ದಿನದ ಪುಸ್ತಕ |
“ವರ್ತಮಾನ ಕಾಲದ ಭಾರತವು ಬಗೆ ಬಗೆಯ ಬಿಕ್ಕಟ್ಟುಗಳಿಂದ ನರಳುತ್ತಿದೆ. ದ್ವೇಷ, ನಿರಾಶೆ, ಸಿನಿಕತನ, ಕೋಮುವಾದ, ಜಾತೀಯತೆ, ಮತಾಂಧತೆ, ಹೋರಾಟ ಮತ್ತಿತರ ಸಮಸ್ಯೆಗಳ ನಡುವೆ ಭಾರತೀಯರು ನಲುಗಿ ಹೋಗುತ್ತಿದ್ದಾರೆ. ಇಂಥ ಸಂಕೀರ್ಣ ಪರಿಸ್ಥಿತಿಯಲ್ಲಿ ಗೋಬಿಂದ ಪ್ರಸಾದರ ಕವಿತೆಗಳು ಆಶಾವಾದ, ನಂಬುಗೆ, ಆಪ್ತತೆ ಮತ್ತು ಪ್ರೀತಿಯನ್ನು ಸೃಷ್ಟಿಸಲು ನೆರವಾಗುತ್ತವೆ. ನಮ್ಮನ್ನು ಆವರಿಸಿಕೊಂಡಿರುವ ಮಡಿ ಮತ್ತು ಮೈಲಿಗೆಗಳೆರಡನ್ನೂ ಕಳೆದು ಹಾಕಲು ಅವರ ಕವಿತೆಗಳು ತವಕಿಸುತ್ತವೆ.”
ಶೋಭಾ ನಾಯಕ ಅನುವಾದಿಸಿದ ಹಿಂದಿ ಕವಿ ಗೋಬಿಂದ ಪ್ರಸಾದರ ಆಯ್ದ ಪದ್ಯಗಳ ‘ವರ್ತಮಾನದ ಧೂಳುʼ ಸಂಕಲನಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಬರೆದ ಮಾತುಗಳು
ಜನಾರ್ಧನನ ತಲೆಗೆ ಮೆಟ್ಟು ಕಟ್ಟಿದ ಹುಲುಮಾನವ
“ಜನಾರ್ಧನ ರಾಯರ ಮೇಲಿನ ಈ ಹಳೆ ದ್ವೇಷವು ನನ್ನನ್ನು ಶ್ರೀಧರ ಮಾವನ ಜೊತೆ ನಿಲ್ಲುವಂತೆ ಮಾಡಿತ್ತು. ಯಾವಾಗ ಶ್ರೀಧರ ಮಾವನು ಕ್ಲಿನಿಕ್ಕಿಗೆ ಹೋಗುವನೋ ಡಾಕ್ಟರನ್ನು ಹಿಡಿದು ಹೊಡೆಯುವನೋ ಎಂದು ಮನಸ್ಸಿನಲ್ಲೇ ಮಂಡಿಗೆ ತಿನ್ನುತ್ತಿದ್ದೆ. ಇಂಜೆಕ್ಷನ್ನಿನ ವೈಷಮ್ಯ ಒಂದನ್ನು ಬಿಟ್ಟರೆ ನಮಗೆ ಜನಾರ್ಧನ ರಾಯರ ಮೇಲೆ ಮತ್ತಿನ್ಯಾವ ಕೋಪವೂ ಇರಲಿಲ್ಲ. ಬಾಕಿಯಂತೆ ಅವರನ್ನು ಜನಾರ್ಧನ ಮಾವನೆಂದು ಪ್ರೀತಿಯಿಂದಲೇ ಮಾತನಾಡಿಸುತ್ತಿದ್ದೆವು.”
Read Moreಮಂಜುಳ ಸಿ.ಎಸ್. ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | May 5, 2021 | ದಿನದ ಕವಿತೆ |
“ಕಳೆದುದ ಮರೆತು
ತಿರುಗಿ ನೋಡದೆ ಮತ್ತೆ
ಮುನ್ನಡೆವ ತಂತಾನೆ ಹರಿವ
ನದಿಗೂ ಬೇಕಿದೆ
ಕಡಲ ಮುತ್ತು॥”- ಮಂಜುಳ ಸಿ.ಎಸ್. ಬರೆದ ಈ ದಿನದ ಕವಿತೆ
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಓದುಗರ ಮೆಚ್ಚು
ನಮ್ಮ ಫೇಸ್ ಬುಕ್
ನಮ್ಮ ಟ್ವಿಟ್ಟರ್
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ
ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…
Read Moreಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
ನೀಲಿ ನೋಡಿದ ಕಾಡು: ಸುಧಾ ಆಡುಕಳ ಅಂಕಣMay 17, 2024 | ದಿನದ ಅಗ್ರ ಬರಹ
-
ಎನ್. ಆರ್. ತಿಪ್ಪೇಸ್ವಾಮಿ ಚಿಕ್ಕಹಳ್ಳಿ ತೆಗೆದ ಈ ದಿನದ ಫೋಟೋMay 16, 2024 | ದಿನದ ಫೋಟೋ
-
ಇದು ರಾಜಕೀಯ ಕಾಲ: ಚೈತ್ರಾ ಶಿವಯೋಗಿಮಠ ಸರಣಿMay 15, 2024 | ಸರಣಿ
-
ಸ್ಯಾನಿಟರಿ ಇಂಜಿನಿಯರ್ಸ್..: ಪೂರ್ಣೇಶ್ ಮತ್ತಾವರ ಪ್ರಬಂಧMay 15, 2024 | ಸಂಪಿಗೆ ಸ್ಪೆಷಲ್