Advertisement

Month: May 2024

ಮಹಾಲಕ್ಷ್ಮಿಯ ಮಡಿಲಿಗೆ ಸೇರಿದೆನಾದರೂ…

ನಾನು ಹೊಸಬ. ರಂಗರಾಜನ್ ಪಳಗಿದವರು. ಹೇಗೋ ರೇಟಿಂಗ್ ಹೆಚ್ಚಿಸಬೇಕೆಂದು ನನಗಿದ್ದ ಉತ್ಸಾಹಕ್ಕೆ ವಾಸ್ತವದ ಆಯಾಮವನ್ನು ನೀಡಿ ಭೂಮಿಗೆ ಇಳಿಸಿದರು. ‘ವೇಣೂ, ಪರಿಸ್ಥಿತಿಯನ್ನು ಅರ್ಥಮಾಡಿಕೊ. ನಮಗೆ ಅನುಕೂಲವಾದದ್ದನ್ನು ಸಾಧಿಸಬೇಕೆನ್ನುವುದು ಸರಿಯೇ. ಆದರೆ ಹೇಳಿಕೆಯಲ್ಲಿ ವಿಶ್ವಸಾರ್ಹತೆ ಕುಂಠಿತವಾಗುವಂತಹ ಅತ್ಯುತ್ಸಾಹ ತೋರಿಸಕೂಡದು.”
ಎಂ.ಎಸ್. ಶ್ರೀರಾಮ್‌ ಅನುವಾದಿಸಿದ ವೈ.ವಿ. ರೆಡ್ಡಿಯವರ ಆತ್ಮಕಥನದ ಆಯ್ದ ಭಾಗದ ನಾಲ್ಕನೆಯ ಕಂತು

Read More

ಡಾ. ಅಭಿಜಿತ್‌ ಎಪಿಸಿ ತೆಗೆದ ಈ ದಿನದ ಚಿತ್ರ

ಡಾ. ಅಭಿಜಿತ್ ಎ.ಪಿ.ಸಿ. ಮೈಸೂರಿನಲ್ಲಿ ಹೋಮಿಯೋಪಥಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಕೃತಿ ಮತ್ತು ಕೃಷಿಯಲ್ಲಿ ಅಗಾಧ ಆಸಕ್ತಿ ಹೊಂದಿರುವ ಡಾ. ಅಭಿಜಿತ್ ಕೃಷಿಯನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿ ವೀಕ್ಷಣೆ, ಜೇಡಗಳ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅನುಭಾವ ಲೋಕದ ಮಹಾಬೆಳಗು

“ಎಷ್ಟು ಸರಳವಾದ ಪದಗಳನ್ನು, ಪೋಣಿಸುತ್ತಾ ತನ್ನ ನುಡಿ ರೂಪಕವನ್ನು ಕಟ್ಟಿಕೊಡುತ್ತಿದ್ದಾಳೆ ಈ ಲಲ್ಲಾ. ಹಕ್ಕಿ ಬೆಳಗಾದಾಗ ಗೂಡು ಬಿಟ್ಟು ತನ್ನ ನಿತ್ಯದ ಬದುಕಿಗಾಗಿ ಹೇಗೆ ತನ್ನ ರೆಕ್ಕೆಯನ್ನು ಮಾತ್ರ ನಂಬಿ ಹೋಗುತ್ತದೆಯೋ ಹಾಗೆ ಅಂತರಂಗದ ಗೆಳೆಯನನ್ನು ನಿನಗೆ ಬೇಕಾದ ಮಿತ್ರನನ್ನು ಹುಡುಕಿಕೋ ಎಂಬ ಸಾಲು ಅವಳ ಮನಸ್ಸಿನ ಹುಡುಕಾಟದ ತೀವ್ರತೆಯನ್ನು ತಿಳಿಸುತ್ತವೆ.”
ಡಾ. ವಿಜಯಾ ಗುತ್ತಲ ಅನುವಾದಿಸಿದ ಕಾಶ್ಮೀರಿ ಕವಯತ್ರಿ ಲಲ್ಲಾ ದೇಡ್‌ ಕವಿತೆಗಳ ಸಂಗ್ರಹ ‘ಎಲ್ಲ ಎಲ್ಲೆ ಮೀರಿ’ ಕುರಿತು ಪದ್ಮಶ್ರೀ ಎಂ ಬರಹ

Read More

ದೂರ ಅನ್ನುವ ಹತ್ತಿರ ಭಾವವಿದು…

ದೂರ ಎನ್ನುವ ಪದ ಕೆಲವರಿಗೆ ತುಂಬಾ ದೂರ, ಕೆಲವರ ಹೃದಯಕ್ಕೆ ತೀರಾ ಹತ್ತಿರ. ‘ದೂರ’ ಪದ ಕೇಳಿದಾಗಲೆಲ್ಲ ನಿಮಗೆ ಯಾವ ಭಾವ ಮೂಡುತ್ತದೋ ನಂಗೆ ಗೊತ್ತಿಲ್ಲ. ಆದರೆ ದೂರ ಎನ್ನುವುದು ನಿಮಗೆ ಹತ್ತಿರದಲ್ಲಿ ಕಾಣಿಸದಿದ್ದದ್ದನ್ನು ಕಾಣಿಸುವ ಬೈನಾಕ್ಯುಲರ್‌ನಂತೆ. ಹತ್ತಿರ ಇರುವಾಗ ಕಾಣಿಸದ್ದು ದೂರದಲ್ಲಿ ಬೇರೊಂದು ರೀತಿಯಲ್ಲೇ ಕಾಣಿಸುತ್ತದೆ. ನಂಗ್ಯಾಕೋ ದೂರ ಅನ್ನುವ ಪದ ತೀರಾ ಕಾಡುತ್ತಿರುವುದು ಆ ಒಂದು ಪದ ನನ್ನಲ್ಲಿ ಕುತೂಹಲ…”

Read More

ಅಮ್ಮ ಒಬ್ಬಳೇ ಕುಳಿತು ನೋಡುವ ಪತ್ತನಾಜೆಯ ಕಾಲ

ದೀಪಾವಳಿ ಸಂದರ್ಭದಲ್ಲಿ ತಿರುಗಾಟ ಆರಂಭಿಸುವ ಕರಾವಳಿಯ ಯಕ್ಷಗಾನ ಮೇಳಗಳು ವೃಷಭ ಮಾಸದ ಹನ್ನೊಂದನೇ ದಿನದಂದು ಅಂದರೆ ಮೇ ತಿಂಗಳಂತ್ಯದಲ್ಲಿ ಪ್ರದರ್ಶನ ಮುಕ್ತಾಯಗೊಳಿಸುತ್ತವೆ. ದೇವಸ್ಥಾನಗಳ ಆಶ್ರಯದಲ್ಲಿ ನಡೆಯುವ ಮೇಳಗಳ ಸಮಾರೋಪವು ಒಂದು ಪುಟ್ಟ ಜಾತ್ರೆಯಂತೆ ವೈಭವಯುತವಾಗಿ ಇರುತ್ತಿತ್ತು. ಆದರೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಆಚರಣೆಗಳಿಗೆ ಅವಕಾಶವಿಲ್ಲ. ಸಾಂಕೇತಿಕ ಆಚರಣೆಯ ಕುರಿತು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ