Advertisement

Month: May 2024

‘ಖಾನ್‌ ಕಾಂಪೌಂಡ್‌’ ಗೆ ರಫೀಕ್‌ ಖಾನ್‌ ಬರೆದ ಪ್ರಸ್ತಾವನೆ

ಧಾರವಾಡ ಘರಾನಾ ಶೈಲಿಯ ಸಂಗೀತ ಗಾರುಡಿಗ ಪ್ರಸಿದ್ಧ ಸಿತಾರ್ ವಾದಕ ಉಸ್ತಾದ್ ರಫೀಕ್ ಖಾನ್ ಅವರ ಕುಟುಂಬದಲ್ಲಿ ಸಿತಾರ್ ಸಾಧಕರ ದಿಗ್ಗಜರ ಗಡಣವೇ ಇದೆ. ಸಿತಾರ್ ಮತ್ತು ಸಂಗೀತವನ್ನು ನಂಬಿದ ಈ ಕುಟುಂಬ ಸಾಗಿದ ದಾರಿಯ ಕುರಿತು ರಫೀಖ್ ಖಾನ್ ತಮ್ಮ ವಿಚಾರಗಳನ್ನು ಅಭಿವ್ಯಕ್ತಗೊಳಿಸಿದ್ದಾರೆ. ಅವುಗಳನ್ನು ಅಕ್ಷರ ರೂಪಕ್ಕಿಳಿಸಿದವರು ಲೇಖಕ ಶೇಣಿ ಮುರಳಿ. “ಖಾನ್ ಕಾಂಪೌಂಡ್’’ ಎಂಬ ಶೀರ್ಷಿಕೆಯಡಿ ಪ್ರಕಟವಾದ ಈ ಪುಸ್ತಕದ ಕೆಲವು ಅಧ್ಯಾಯಗಳು ಓದುಗರಿಗೆ ಇಲ್ಲಿಲಭ್ಯವಾಗಲಿದೆ. “

Read More

ಮರಾಠವಾಡಾದ ದಲಿತನ ಆತ್ಮಕಥನ ಕುರಿತು ಸುಧಾ ಆಡುಕಳ ಬರಹ

“ಪರಲಾದನಿಗೆ ಇನ್ನೊಂದು ಅಕ್ಕ ಇದ್ದಳಾದರೂ ಅವಳ ಗಂಡ ಸಾಕ್ಷಾತ್ ಯಮಸ್ವರೂಪಿ! ಅವನಿಗಂಜಿ ಅವಳ ಊರಿಗೆ ಹೋದರೂ ಈ ಹುಡುಗ ಮನೆಯವರೆಗೆ ಹೋಗಲಾರ. ಊರ ಮುಂದಿನ ಗುಡಿಯಲ್ಲಿಯೇ ಕುಳಿತು, ಮಲಗಿ ಕಾಲ ಕಳೆಯುವ ಇವನನ್ನು ಕಂಡು ಮಂದಿ ಅಕ್ಕನಿಗೆ ಸುದ್ದಿ ಮುಟ್ಟಿಸಬೇಕು. ಅವಳು ಬಂದು ಸಮಯ ನೋಡಿ ಮನೆಗೆ ಕರಕೊಂಡು ಹೋಗಿ ಬಡಿಸಬೇಕು.”
ಚಂದ್ರಕಾಂತ ಪೋಕಳೆ ಅನುವಾದಿಸಿದ ಮರಾಠಿ ಲೇಖಕ ಪ್ರ. ಈ. ಸೋನಕಾಂಬಳೆ ಅವರ ಆತ್ಮಕಥನ ‘ನೆನಪಿನ ಹಕ್ಕಿ’ಯ ಕುರಿತು ಸುಧಾ ಆಡುಕಳ ಬರಹ

Read More

ಗಗನ್‌ ಬೂಸ್ನೂರ್‌ ತೆಗೆದ ಈ ದಿನ ಚಿತ್ರ

ಈ ದಿನದ ಚಿತ್ರ ತೆಗೆದವರು ಗಗನ್ ಬೂಸ್ನೂರ್. ದಾವಣಗೆರೆಯ ಗಗನ್ ಬಿ.ಕಾಂ ವಿದ್ಯಾರ್ಥಿ. ಹಕ್ಕಿ ಮತ್ತು ಪರಿಸರ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ಸಾಹಿತ್ಯದ ಓದು ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಹಂದಲಗೆರೆ ಗಿರೀಶ್‌ ಬರೆದ ಈ ದಿನದ ಕವಿತೆ: ಗಾಂಧಿ ಗಿಡ

“ಕೆಲವರು ಮನೆ ಮುಂದೆ
ಮತ್ತೆ ಕೆಲವರು ಹಿಂದೆ ಹಿತ್ತಲಿನಲ್ಲೋ
ಪಿಂಗಾಣಿ ಕುಂಡದಲ್ಲಿ ನೆಟ್ಟು
ಬೇರು ರೆಕ್ಕೆಗಳ ಕತ್ತರಿಸಿ
ಬೋನ್ಸಾಯ್ ಯಾಗಿ ಉಳಿಸಿ
ಬೆಳೆಸುತ್ತಾರೆ”- ಹಂದಲಗೆರೆ ಗಿರೀಶ್‌ ಬರೆದ ಈ ದಿನದ ಕವಿತೆ

Read More

ಸಿಂಗರನ ಬಾಲ್ಯಕಾಲದ ಕಥನ: ವಂಶವೃಕ್ಷ

“ಅಮ್ಮ ತನ್ನ ಭಾವಿ ವರನನ್ನು ಭೇಟಿಯಾದಾಗ ಪೂರ್ಣ ಕೆಂಪು ಗಡ್ಡದ ಈ ಮನುಷ್ಯನನ್ನು ನೋಡಿ ಮುಜುಗರವಾಗಿತ್ತಂತೆ. ಆದರೆ ಅವನು ಅವಳ ತಂದೆಯ ಜೊತೆಗಿನ ಧಾರ್ಮಿಕ ಪ್ರಶ್ನೆಗಳ ಚರ್ಚೆಯಿಂದಾಗಿ ಗೌರವದ ಜೊತೆಗೆ ಅವನನ್ನು ಮೆಚ್ಚಿಕೊಂಡಳಂತೆ. ನನಗೆ ಹೇಳಿದ್ದಳು ಅವಳಿಗಿಂತ ಐದು ವರ್ಷಕ್ಕೆ ದೊಡ್ಡವನಿದ್ದ ವರ ಸಿಕ್ಕಿದ್ದು ಸಂತಸವಾಗಿತ್ತು ಎಂದು. ಟೆಮರ್ಲ್ ಅಜ್ಜಿ ಅಮ್ಮನಿಗೆ ಧರಿಸಲು ಆಗದಂತಹ ತೂಕದ ಚಿನ್ನದ ಸರವೊಂದನ್ನು ಉಡುಗೊರೆಯಾಗಿ ನೀಡಿದ್ದಳು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ