Advertisement

Month: May 2024

ನೂತನ್‌ ಗೌಡ ತೆಗೆದ ಈ ದಿನದ ಚಿತ್ರ

ಈ ದಿನ ಫೋಟೋ ತೆಗೆದವರು ನೂತನ್ ಗೌಡ ಕೆ ಎಲ್. ನೂತನ್‌ ಗೌಡ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರದವರು. ಬಿ.ಫಾರ್ಮ ೩ನೇ ವರ್ಷ ವಿದ್ಯಾರ್ಥಿ. ಉತ್ಸಾಹಿ ಮೊಬೈಲ್ ಛಾಯಾಗ್ರಹಕ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಬಿ.ಆರ್.‌ಎಲ್ ಕವನ ಸಂಕಲನದ ಕುರಿತು ಕಾತ್ಯಾಯಿನಿ ಕುಂಜಿಬೆಟ್ಟು ಬರಹ

“ಹರೆಯದಲ್ಲಿ ಹೃದಯ ಕದ್ದ ಈ ಹುಡುಗಿ ಕವಿಯ ಬಾಳಿನುದ್ದಕ್ಕೂ ವ್ಯಾಪಿಸಿಕೊಳ್ಳುತ್ತಾಳೆ. ನಿನ್ನೆಯಿಂದ ಹಿಂಬಾಲಿಸುತ್ತ ಕವಿಯ ಪ್ರತಿ ಇಂದಿಗೂ ಕನಸಾಗುತ್ತ ಕಲ್ಪನೆಯಾಗುತ್ತ ಅಗಣಿತ ನಾಳೆಗಳ ಹಾಳೆಗಳಲ್ಲಿ ಮತ್ತೆ ಮತ್ತೆ ಹೊಸತು ಹೊಸತಾಗಿ ಅರಳುತ್ತ ಕಲಾಕೃತಿಯಾಗುತ್ತ ಓದುಗರ ಚಿತ್ತದಲ್ಲಿ ಉಳಿಯುವ ಮದುವೆಯಾಗದ ಲಾಲಿತ್ಯದ ಶಾಲೀನ ಚಿರಯವ್ವನದ ಕವನಕನ್ನಿಕೆ. ಕಾವ್ಯ ವಿಮಶೆ೯ಯ ಭಾಷೆಯಲ್ಲಿ ‘ನವನವೋನ್ಮೇಷ ಶಾಲಿನಿ’.”
ಬಿ.ಆರ್. ಲಕ್ಷ್ಮಣರಾವ್‌ ಬರೆದ ‘ನವೋನ್ಮೇಷ’ ಕವನ ಸಂಕಲನದ ಕುರಿತು ಕಾತ್ಯಾಯಿನಿ ಕುಂಜಿಬೆಟ್ಟು ಬರಹ

Read More

‘ಬಿರಿಯಾನಿ’ ನಾಡಲ್ಲಿ ಇಡ್ಲಿ ಸಾಂಬಾರಿನ ಹುಡುಕಾಟ

‘ಬಾಲ್ಯ ಯೌವ್ವನದ ದಿನಗಳಲ್ಲಿ ರೂಪುಗೊಳ್ಳುವ ವ್ಯಕ್ತಿತ್ವದಲ್ಲಿ ಭಾಷೆ, ಭವನ, ಭೋಜನ, ಆಚಾರ ವಿಚಾರಗಳ ಒಂದು ಚೌಕಟ್ಟು ರೂಢಿಯಾಗಿರುತ್ತದೆ. ನಂತರದ ದಿನಗಳಲ್ಲಿ ಆ ಚೌಕಟ್ಟಿಗೆ ಹೊಂದುವ ಭಾಷೆ, ಭೋಜನ, ವಾಡಿಕೆಗಳು ಕಂಡಾಗ ಎಷ್ಟೊಂದು ಸಂತೋಷ ಉಕ್ಕುತ್ತದೆ. ಅದರಲ್ಲಿಯೂ ಆಹಾರ ಎನ್ನುವುದು ಬದುಕಿನ ಮೂಲಭೂತ ಅಗತ್ಯಗಳಲ್ಲಿ ಒಂದು’. ಕರ್ನಾಟಕ ಬಿಟ್ಟು ಕಾರ್ಯ ನಿಮಿತ್ತ ಇನ್ನೊಂದು ಊರಿಗೆ ಹೋದಾಗ ಪ್ರೀತಿಯ ತಿನಿಸಿಗಾಗಿ ನಡೆಸಿದ ಹುಡುಕಾಟವನ್ನು…”

Read More

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

“ಸಿಂಬೆಯಾಗಿ ಆನೆಯ ಲಾಯದ ಬಳಿ ಬಿದ್ದಿದ್ದ ಸರಪಳಿಯನ್ನು ನೋಡಿದಾಗ ನನಗೆ ದಟ್ಟ ಕಾಡಿನಲ್ಲಿರುವ ಪಾಳುಬಿದ್ದಿರುವ ಪುರಾತನ ಅರಮನೆಯ ನಿಧಿಯನ್ನು ಕಾಯುವ ಯಾವುದೋ ಒಂದು ದೈತ್ಯ ಸರ್ಪದ ನೆನಪಾಗಿ ಬೆಚ್ಚಿಬಿದ್ದೆ. ಆನೆಯಿಲ್ಲದ ಕೆಲವೇ ತಿಂಗಳುಗಳಲ್ಲಿ ಆ ಜಾಗ ನಿರ್ಜನವಾಗಿಯೂ, ವಿನಾಶಕಾರಿಯಾಗಿಯೂ ತೋರುತ್ತ, ಒಂದು ಅಸ್ವಸ್ಥ ದೈತ್ಯ ಮೋಡ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ