Advertisement

Month: April 2024

ಸರೋಜಿನಿ ಪಡಸಲಗಿ ಬರೆದ ಈ ದಿನದ ಕವಿತೆ ‘ದ್ವೀಪಗಳು’

“ದ್ವೀಪಗಳ ಒಳಾಂಗಣದಲ್ಲಿ ಅಗಾಧ ತಾಕಲಾಟ
ತಪ್ಪಿಸದಂತೆ ಸಿಲುಕಿ ಹೆಣಗಾಟ ಬಿರುಗಾಳಿಯ ಆರ್ಭಟ
ಮೇರೆ ಮೀರದಂತೆ ಬಂಧಿಸಿಡುವ ಹೋರಾಟ”- ಸರೋಜಿನಿ ಪಡಸಲಗಿ ಬರೆದ ಈ ದಿನದ ಕವಿತೆ

Read More

ಸುನಿಲ್ ಕುಮಾರ್ ಎಸ್. ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರವನ್ನು ತೆಗೆದವರು ಸುನಿಲ್ ಕುಮಾರ್ ಎಸ್‌. ಸುನಿಲ್‌ ಕುಮಾರ್‌ ಸ್ವಂತ ಉದ್ಯೋಗಿಯಾಗಿದ್ದು ಬೆಂಗಳೂರಿನ ಯಶವಂತಪುರದಲ್ಲಿ “ಸುನಿಲ್ ಸೈನ್ ವರ್ಲ್ಡ್” ಎಂಬ ಘಟಕವನ್ನು ನಡೆಸುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ವನ್ಯಜೀವಿ ಛಾಯಾಗ್ರಹಣವನ್ನು ಮಾಡುತ್ತಿರುವ ಸುನಿಲ್ ಪರಿಸರ ಸಂರಕ್ಷಣಾ ಕಾರ್ಯಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಣಬೆ ಬೆಳೆಗೆ ಕೈ ಹಾಕಿದ ನಮ್ಮೂರ ಹುಡುಗರ ಕಥೆ

ಆತ್ಮಾರಾಮನ ಸಹಾಯದಿಂದ ರಾಮಣ್ಣನ ಮನೆಯ ಹಿಂಭಾಗದ ಕೋಣೆಯನ್ನು ಬಾಡಿಗೆ ಹಿಡಿದು ಅಲ್ಲಿ ಅಣಬೆ ಕೃಷಿಗೆ ಓನಾಮ ಹಾಡಲಾಯಿತು. ಅದು ಬಿಟ್ಟರೆ ಅನ್ಯಮಾರ್ಗವಿಲ್ಲದೆ ಪಕ್ಕದ ಬೀದಿಯ ಆಫೀಸರನ ಮನೆಗೆ ಹೋಗಬೇಕಾಗಿತ್ತು. ಆದರೆ ಅಲ್ಲಿ ಅವನ ಹೆಂಡತಿಯ ಕಾಟ ಎಂಬುದು ಇವರ ದರ್ದು! ಅಂತೂ ಒಂದು ಶುಭದಿನ ಒಣಹುಲ್ಲಿನ ರಾಶಿ ಬಂದು ಬಿದ್ದು ಅಣಬೆ ಬೆಳೆಗೆ ನಾಂದಿಯಾಯಿತು. ಕೋಣೆಯ ಒಳಗೆ ಒಂದಷ್ಟು ಕಬ್ಬಿಣದ ರ‌್ಯಾಕ್‌ಗಳು ಬಂದವು.
ಮಧುರಾಣಿ ಬರೆಯುವ “ಮಠದ ಕೇರಿ” ಕಥಾನಕ

Read More

ಕನಕದಾಸರ ರಾಮಧಾನ್ಯ ಚರಿತೆ: ಭಿನ್ನತೆ ಮತ್ತು ವೈವಿಧ್ಯತೆ

“ಲೂಸ್ ಇರಿಗೆರೆ, ಹೆಲೆನ್ ಸಿಝೂ ಮೊದಲಾದ ಫೆಮಿನಿಸ್ಟ್ ಚಿಂತಕರು ಮಹಿಳಾ ಸ್ವಾಂತಂತ್ರ್ಯದ ಸಂದರ್ಭದಲ್ಲಿ ಕೇಳುವ ಸಮಾನತೆ ಅಥವಾ ವೈವಿಧ್ಯತೆಯ ಪ್ರಶ್ನೆಯನ್ನು ಇಲ್ಲಿಯೂ ಕೇಳುವುದಾದರೆ ಕನಕದಾಸರು ತಮ್ಮ ಕಾವ್ಯದಲ್ಲಿ ಸಮಾನತೆಯನ್ನು ಎತ್ತಿ ಹಿಡಿಯುವ, ವೈವಿಧ್ಯತೆಯನ್ನು ಗುರುತಿಸುವ ಬಹು ಆಯಾಮದ ನೋಟವನ್ನು ತೋರಿದ್ದಾರೆ ಅನ್ನಿಸುತ್ತದೆ.”
ಎಸ್. ಸಿರಾಜ್ ಅಹಮದ್ ಅಂಕಣದಲ್ಲಿ ರಾಮಧಾನ್ಯ ಚರಿತೆ ಕುರಿತ ಬರಹ:

Read More

ಹುಚ್ಚಾಟಗಳಿಗೆ ನಗುವೇ ಪ್ರತಿಭಟನೆ ಅಸ್ತ್ರ!

ಗಂಭೀರವಾಗಿ ಚರ್ಚಿಸುವವರು ಎದುರಾಗಿದ್ದರೆ ನಾನೂ ಗಂಭೀರವಾಗೇ ಚರ್ಚೆಗೆ ತೊಡಗುತ್ತಿದ್ದೆನೇನೊ. ಆದರೆ ಯಾಕೋ ಅಂಥ ಸಂದರ್ಭಗಳು ನ್ಯಾಷನಲ್ ಕಾಲೇಜಿನಲ್ಲಿದ್ದಾಗ ನಿರ್ಮಾಣ ಆಗಲೇ ಇಲ್ಲ. ನಗುವಿನ ಕಚಗುಳಿಗೆ ನಾನೂ ನಗುತ್ತ ಹಾಯಾಗಿದ್ದ ಕಾಲ ಅದು. ಇದು ಎಂಥ ಎಫೆಕ್ಟ್ ಉಂಟುಮಾಡಿತ್ತು ಅಂದರೆ ಕ್ಲಾಸಲ್ಲಿ ಪಾಠ ಮಾಡುವಾಗ ಸೀರಿಯಸ್ನೆಸ್ ಬಿಟ್ಟು ನಗಿಸುತ್ತ ಅರ್ಥೈಸಬೇಕು..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ