ಸರೋಜಿನಿ ಪಡಸಲಗಿ ಬರೆದ ಈ ದಿನದ ಕವಿತೆ ‘ದ್ವೀಪಗಳು’
“ದ್ವೀಪಗಳ ಒಳಾಂಗಣದಲ್ಲಿ ಅಗಾಧ ತಾಕಲಾಟ
ತಪ್ಪಿಸದಂತೆ ಸಿಲುಕಿ ಹೆಣಗಾಟ ಬಿರುಗಾಳಿಯ ಆರ್ಭಟ
ಮೇರೆ ಮೀರದಂತೆ ಬಂಧಿಸಿಡುವ ಹೋರಾಟ”- ಸರೋಜಿನಿ ಪಡಸಲಗಿ ಬರೆದ ಈ ದಿನದ ಕವಿತೆ
Posted by ಸರೋಜಿನಿ ಪಡಸಲಗಿ | Jun 30, 2021 | ದಿನದ ಕವಿತೆ |
“ದ್ವೀಪಗಳ ಒಳಾಂಗಣದಲ್ಲಿ ಅಗಾಧ ತಾಕಲಾಟ
ತಪ್ಪಿಸದಂತೆ ಸಿಲುಕಿ ಹೆಣಗಾಟ ಬಿರುಗಾಳಿಯ ಆರ್ಭಟ
ಮೇರೆ ಮೀರದಂತೆ ಬಂಧಿಸಿಡುವ ಹೋರಾಟ”- ಸರೋಜಿನಿ ಪಡಸಲಗಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jun 30, 2021 | ದಿನದ ಫೋಟೋ |
ಈ ದಿನದ ಚಿತ್ರವನ್ನು ತೆಗೆದವರು ಸುನಿಲ್ ಕುಮಾರ್ ಎಸ್. ಸುನಿಲ್ ಕುಮಾರ್ ಸ್ವಂತ ಉದ್ಯೋಗಿಯಾಗಿದ್ದು ಬೆಂಗಳೂರಿನ ಯಶವಂತಪುರದಲ್ಲಿ “ಸುನಿಲ್ ಸೈನ್ ವರ್ಲ್ಡ್” ಎಂಬ ಘಟಕವನ್ನು ನಡೆಸುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ವನ್ಯಜೀವಿ ಛಾಯಾಗ್ರಹಣವನ್ನು ಮಾಡುತ್ತಿರುವ ಸುನಿಲ್ ಪರಿಸರ ಸಂರಕ್ಷಣಾ ಕಾರ್ಯಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಮಧುರಾಣಿ | Jun 30, 2021 | ದಿನದ ಅಗ್ರ ಬರಹ |
ಆತ್ಮಾರಾಮನ ಸಹಾಯದಿಂದ ರಾಮಣ್ಣನ ಮನೆಯ ಹಿಂಭಾಗದ ಕೋಣೆಯನ್ನು ಬಾಡಿಗೆ ಹಿಡಿದು ಅಲ್ಲಿ ಅಣಬೆ ಕೃಷಿಗೆ ಓನಾಮ ಹಾಡಲಾಯಿತು. ಅದು ಬಿಟ್ಟರೆ ಅನ್ಯಮಾರ್ಗವಿಲ್ಲದೆ ಪಕ್ಕದ ಬೀದಿಯ ಆಫೀಸರನ ಮನೆಗೆ ಹೋಗಬೇಕಾಗಿತ್ತು. ಆದರೆ ಅಲ್ಲಿ ಅವನ ಹೆಂಡತಿಯ ಕಾಟ ಎಂಬುದು ಇವರ ದರ್ದು! ಅಂತೂ ಒಂದು ಶುಭದಿನ ಒಣಹುಲ್ಲಿನ ರಾಶಿ ಬಂದು ಬಿದ್ದು ಅಣಬೆ ಬೆಳೆಗೆ ನಾಂದಿಯಾಯಿತು. ಕೋಣೆಯ ಒಳಗೆ ಒಂದಷ್ಟು ಕಬ್ಬಿಣದ ರ್ಯಾಕ್ಗಳು ಬಂದವು.
ಮಧುರಾಣಿ ಬರೆಯುವ “ಮಠದ ಕೇರಿ” ಕಥಾನಕ
Posted by ಎಸ್. ಸಿರಾಜ್ ಅಹಮದ್ | Jun 29, 2021 | ಅಂಕಣ |
“ಲೂಸ್ ಇರಿಗೆರೆ, ಹೆಲೆನ್ ಸಿಝೂ ಮೊದಲಾದ ಫೆಮಿನಿಸ್ಟ್ ಚಿಂತಕರು ಮಹಿಳಾ ಸ್ವಾಂತಂತ್ರ್ಯದ ಸಂದರ್ಭದಲ್ಲಿ ಕೇಳುವ ಸಮಾನತೆ ಅಥವಾ ವೈವಿಧ್ಯತೆಯ ಪ್ರಶ್ನೆಯನ್ನು ಇಲ್ಲಿಯೂ ಕೇಳುವುದಾದರೆ ಕನಕದಾಸರು ತಮ್ಮ ಕಾವ್ಯದಲ್ಲಿ ಸಮಾನತೆಯನ್ನು ಎತ್ತಿ ಹಿಡಿಯುವ, ವೈವಿಧ್ಯತೆಯನ್ನು ಗುರುತಿಸುವ ಬಹು ಆಯಾಮದ ನೋಟವನ್ನು ತೋರಿದ್ದಾರೆ ಅನ್ನಿಸುತ್ತದೆ.”
ಎಸ್. ಸಿರಾಜ್ ಅಹಮದ್ ಅಂಕಣದಲ್ಲಿ ರಾಮಧಾನ್ಯ ಚರಿತೆ ಕುರಿತ ಬರಹ:
Posted by ಎನ್.ಸಿ. ಮಹೇಶ್ | Jun 29, 2021 | ಅಂಕಣ |
ಗಂಭೀರವಾಗಿ ಚರ್ಚಿಸುವವರು ಎದುರಾಗಿದ್ದರೆ ನಾನೂ ಗಂಭೀರವಾಗೇ ಚರ್ಚೆಗೆ ತೊಡಗುತ್ತಿದ್ದೆನೇನೊ. ಆದರೆ ಯಾಕೋ ಅಂಥ ಸಂದರ್ಭಗಳು ನ್ಯಾಷನಲ್ ಕಾಲೇಜಿನಲ್ಲಿದ್ದಾಗ ನಿರ್ಮಾಣ ಆಗಲೇ ಇಲ್ಲ. ನಗುವಿನ ಕಚಗುಳಿಗೆ ನಾನೂ ನಗುತ್ತ ಹಾಯಾಗಿದ್ದ ಕಾಲ ಅದು. ಇದು ಎಂಥ ಎಫೆಕ್ಟ್ ಉಂಟುಮಾಡಿತ್ತು ಅಂದರೆ ಕ್ಲಾಸಲ್ಲಿ ಪಾಠ ಮಾಡುವಾಗ ಸೀರಿಯಸ್ನೆಸ್ ಬಿಟ್ಟು ನಗಿಸುತ್ತ ಅರ್ಥೈಸಬೇಕು..”
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…
Read More