Advertisement

Month: May 2024

ಆನ್ ಲೈನ್ – ಆಫ್ ಲೈನ್ ನಡುವಿನ ಕಾಲುಸಂಕ

“ಡಿಜಿಟಲ್ ಕ್ರಾಂತಿಯ ಹುಮ್ಮಸ್ಸಿನ ಗಿಡಕ್ಕೆ ಲಾಕ್ ಡೌನ್ ಎಂಬುದು ಇನ್ನಷ್ಟು ನೀರು ಗೊಬ್ಬರವಾಗಿ ಪರಿಣಮಿಸಿದೆ. ಅದು ಶಿಕ್ಷಣ ಕ್ಷೇತ್ರದಲ್ಲಿ ತಂದ ಬದಲಾವಣೆಗಳಂತೂ ಅಗಾಧವಾದುದು. ಅಷ್ಟೊಂದು ಬದಲಾವಣೆಗಳನ್ನು ಸಮಾಜದ ಎಲ್ಲ ಮಕ್ಕಳೂ ತಾಳಿಕೊಳ್ಳಬಲ್ಲರೇ.. ಅವರಿಗೆ ಪ್ರೀತಿಯಿಂದ ತಿಳಿಹೇಳಬೇಕಾದ ವಿಷಯಗಳೇನು? ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದ ಎದುರು ಇರುವ ಸೂಕ್ಷ್ಮ ಸವಾಲುಗಳ ಬಗ್ಗೆ ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ಕೃತಿ ಆರ್ ಪುರಪ್ಪೇಮನೆ ಅಂಕಣ “ಯಕ್ಷಾರ್ಥ ಚಿಂತಾಮಣಿ” ಇಂದಿನಿಂದ…

‘ಮಧ್ಯಮವರ್ಗದ ವಿದ್ಯಾವಂತ ಮತ್ತು ನಗರಕ್ಕೆ ಮುಖ ಮಾಡಿ ನಿಂತ ಸಮುದಾಯ ಯಕ್ಷಗಾನಕ್ಕೆ ತೊಡಗಿಸಿಕೊಂಡಂತೆಲ್ಲಾ ಯಕ್ಷಗಾನದ ರಂಜನೆಯ ಸ್ವರೂಪ ಬೇರೆಯಾಗುತ್ತಾ ಬಂದಿದೆ. ಆಟವು ಕಲೆಯಾಗಿದ್ದು ಹೀಗೆಯೇ. ಅತಿಯಾದ ಹಾಸ್ಯವನ್ನು ಇಷ್ಟಪಡದ, ಪುರಾಣಕತೆಯಿಂದ ಒಂದೂ ಚೂರೂ ಆಚೆ ಈಚೆ ಹೋಗದಂತೆ ‘ಹಿತಮಿತ’ವಾದ ಮಾತು, ಪಾತ್ರದ ‘ಔಚಿತ್ಯ ಮೀರದ’ ಕುಣಿತ.’ ಮತ್ತು ಪಾತ್ರಗಳ ‘ಸರಿಯಾದ ಭಾವ’ವನ್ನು ಹೊರತರುವಂತಹ ಭಾಗವತಿಕೆ..

Read More

ಶಿವಶಂಕರ ಸೀಗೆಹಟ್ಟಿ ಬರೆದ ಕವಿತೆ: ಸಾವಿನ ಶಹರದಲ್ಲೊಂದು ಸುತ್ತು

“ಕೂಗುಮಾರಿಗಳಿಗೇನು ಗೊತ್ತು
ಕರುಳಬಳ್ಳಿಗಳ ಕಾರಿರುಳ ಸಂಕಟ
ಕೇಳುವ ಸುದ್ದಿಗಳು ಒತ್ತಟ್ಟಿಗಿರಲಿ
ಕನವರಿಸುವ ಕನಸುಗಳೆ
ಸಾವಿನ ಮನೆಯಂತಾಗಿವೆ”- ಶಿವಶಂಕರ ಸೀಗೆಹಟ್ಟಿ ಬರೆದ ಹೊಸ ಕವಿತೆ

Read More

ಜಯಂತ ಕಾಯ್ಕಿಣಿ ಕಥಾಸಂಕಲನದ ಕುರಿತು ಸ್ಮಿತಾ ರಾಘವೇಂದ್ರ ಬರಹ

“ಅದೆಷ್ಟು ಮಾತಿನ ಮಲ್ಲ ! ಮಾತೇ ಮರೆತು ಮುಂಬೈ ಗಲ್ಲಿ ಗಲ್ಲಿ ಸುತ್ತುತ್ತಾನೆ. ಪಿಟ್ಸ್‌ ಬಂದ ವ್ಯಕ್ತಿಯ ಮುಷ್ಟಿಯೊಳಗಿನ ಮುದ್ದೆಯಾದ ಹಾಳೆಯಲ್ಲಿ ಪುಟ್ಟ ಮಗುವಿನ ಪಾದದ ಗುರುತನ್ನು ಪತ್ತೆ ಹಚ್ಚಿ ಆಗುವ ಅನಾಹುತ ತಪ್ಪಿಸುತ್ತಿದ್ದರೆ, ಸುಮ್ಮನೇ ಕಣ್ಣಾಲಿಗಳನ್ನು ತೇವವಾಗುತ್ತದೆ. ಹಾಗೆ ಮುಂಬೈ ಸುತ್ತಿಸಿ ಮತ್ತೆ ಸೀದಾ ನಮ್ಮ ಮಲೆನಾಡಿನ ಸೀಮೆಗೆ ಹಾಜರಾದ ಕಾಯ್ಕಿಣಿಯವರು ಇಡೀ ಕುಮಟಾ, ಅಂಕೋಲಾ, ಕಾರವಾರ, ಯಲ್ಲಾಪುರ, ಶಿರಸಿಗಳನ್ನು ಸುತ್ತಿಸುತ್ತ ಕಥೆ ಹೇಳುತ್ತ ಹೋಗುತ್ತಾರೆ.”
ಜಯಂತ ಕಾಯ್ಕಿಣಿ ಕಥಾ ಸಂಕನಲ “ಬಣ್ಣದ ಕಾಲು” ಕುರಿತು ಸ್ಮಿತಾ ರಾಘವೇಂದ್ರ ಬರಹ

Read More

ಬೃಂದಾವನಕೆ ಗೋವನು ಕಾಯಲು…

“ನಮ್ಮ ಆಟ ಒಂದು ಕಡೆಗಾದರೆ ರಾಸುಗಳ ಆಟ ಇನ್ನೊಂದು ಮೋಜಾಗಿರುತ್ತಿತ್ತು. ಒಂದೇ ಮನೆಯ ರಾಸುಗಳು ಹೊತ್ತಾಟ ಮಾಡುತ್ತಿರಲಿಲ್ಲ. ಆದರೆ ಇಲ್ಲಿ ಅನೇಕ ಮನೆಯ ಗಂಟಿಗಳು ಸೇರುತ್ತಿದುದರಿಂದ ತಮ್ಮ ಅಸ್ತಿತ್ವ ಸ್ಥಾಪನೆಗಾಗಿ ಕಾದಾಟ ಸದಾ ನಡೆಯುತ್ತಿತ್ತು. ದನಗಳೆಲ್ಲ ಸಾಮಾನ್ಯವಾಗಿ ಈ ಉಸಾಬರಿಗೆ ಹೋಗುತ್ತಿದ್ದುದು ಕಡಿಮೆ. ಸೊಕ್ಕಿ ಬೆಳೆದ ಗೂಳಿಗಳು ಗದ್ದೆಗಿಳಿಯುತ್ತಿದ್ದಂತೆ ಗುಟುರು ಹಾಕಿ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ