Advertisement

Month: May 2024

ಅಭಿಷೇಕ್ ವೈ‌.ಎಸ್. ಬರೆದ ಈ ದಿನದ ಕವಿತೆ: ಪ್ರೇಮವೆಂದರೆ..

“ಪ್ರೇಮವೆಂದರೆ,
ರಾತ್ರಿಯಿಡೀ ಪರಿತಪಿಸಿ
ನಿದ್ರೆಗೆಟ್ಟ ಕಣ್ಣುಗಳನ್ನು
ಏಕಾಂತದ ಸ್ಮಶಾನದಲ್ಲಿ
ಹೂತು
ಕೈಮುಗಿವ ಕ್ರಿಯೆಯಲ್ಲ..”- ಅಭಿಷೇಕ್ ವೈ‌.ಎಸ್ ಬರೆದ ಈ ದಿನದ ಕವಿತೆ

Read More

ಮರಾಠಿ ಚೆಲುವೆಯ ಮೆಕ್ಯಾನಿಕ್ ಪ್ರೇಮಾಯಣ ಹಾಗೂ ಕನ್ನಡ ಸಾಹಿತ್ಯ

“ಹೀಗೆ ಏನಾಯಿತು ಯಾಕಾಯಿತು ಎಂದೇನೂ ತಿಳಿಯದ ಆ ಹುಡುಗಿ ಮೊದಮೊದಲು ಇದನ್ನೆಲ್ಲಾ ಅಲಕ್ಷ್ಯ ಮಾಡಿದರೂ ನಂತರದಲ್ಲಿ ಇವರ ಕಾಟ ಹೆಚ್ಚಾಗಿ ಹೋಯಿತು. ಬೈಗುಳಕ್ಕೂ ಬಗ್ಗದ ನೀಚ ಗುಂಪೊಂದು ಸದಾ ಆಕೆಯನ್ನು ಗೋಳಾಡಿಸತೊಡಗಿತು. ಮೊದಮೊದಲು ತಲೆ ಮೇಲಿದ್ದ ಸೆರಗನ್ನು ಮುಖವೆಲ್ಲಾ ಹೊದ್ದು ಓಡಾಡುತ್ತಿದ್ದ ಈ ಚೆಲುವೆ, ಆಮೇಲಾಮೇಲೆ ಅಲ್ತಾಫನ ಅಂಗಡಿಯ ಕಡೆ ಬರುವುದನ್ನೇ ಕಡಿಮೆ ಮಾಡಿದಳು.”

Read More

ರಂಗೋಲಿ ಕಲಿಸಿ ಬಲಿಪಾಡ್ಯಮಿಗೆ ಹೊರಟ ಅಜ್ಜಿ

“ಪ್ರಯಾಸದಲ್ಲಿಯೇ ಏರು ದಾರಿಯನ್ನು ಏರಿ ಹೋಗುತ್ತಿರಬೇಕಾದರೆ ಅಜ್ಜಿ ಅರ್ಧಕ್ಕೆ ಸಿಕ್ಕೇ ಬಿಟ್ಟರು. “ಪೋಲಿಸರ ಕೈಗೆ ಕಳ್ಳ ಸಿಕ್ಕಂತಾಯಿತು ನನ್ನ ಪರಿಸ್ಥಿತಿ!”. “ನಾನು ಬರೋವರೆಗೂ ಕಾಯೋದಕ್ಕೇನಾಗಿತ್ತು?” ಎನ್ನುತ್ತಾ ಜೋರಾಗಿ ಕಿರುಚಲು ಪ್ರಾರಂಭ ಮಾಡಿದಳು. ನನಗೆ ಮಾತನಾಡಲು ಅವಕಾಶವೇ ಕೊಡಲಿಲ್ಲ. ಮೊದಲೆ ಅದು ರಸ್ತೆ! ಹೋಗೋರು ಬರೋರು ಎಲ್ಲ ನಮ್ಮನ್ನೆ ನೋಡೋರು ಅದಕ್ಕೆಲ್ಲಾ ಹೆದರುವ ಜಾಯಮಾನ ಆಕೆಯದ್ದಾಗಿರಲಿಲ್ಲ ಬಿಡಿ!”
ಸುಮಾವೀಣಾ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಆಧುನಿಕ ಜಗತ್ತಿನ ‘ಮಹಾತಿಪ್ಪೆ’ಯಲ್ಲಿ ಬಿದ್ದ ಮನುಷ್ಯ

“ಆಧುನಿಕ ಜೀವನಶೈಲಿ ಮನುಷ್ಯ ಅಸ್ತಿತ್ವವನ್ನು ಕುಬ್ಜಗೊಳಿಸುವುದರ ಜೊತೆಗೆ ಅವನ ತೀವ್ರ ಭಾವವಲಯಗಳನ್ನು, ಸೃಜನಶೀಲ ಆದರ್ಶಗಳ ಹಂಬಲಗಳನ್ನು ಗೇಲಿಮಾಡಿ ಅಪಹಾಸ್ಯಕ್ಕೀಡು ಮಾಡುವುದನ್ನು ಗುರುತಿಸಿರುವುದು ಸಂಕಲನದ ಹೆಚ್ಚುಗಾರಿಕೆಯಾಗಿದೆ. ಎಲ್ಲ ಕಡೆ ಮಾರುಕಟ್ಟೆಯ ಕಸ ತುಂಬಿರುವ, ವಸ್ತುಗುಡ್ಡಗಳು ಜನರನ್ನು ತಿಂದುತೇಗುವ, ಪ್ರತಿಬಿಂಬಗಳ ಮೆರವಣಿಗೆ ಸಾಗಿರುವ ದಟ್ಟವಾಸನೆಗಳ ನಗರದಲ್ಲಿ ಇದೇ ನಿರೂಪಕನ ಒಣನಾಲಿಗೆ ಜಡತ್ವ ಮೀರಿ…”

Read More

ಹುಂಚಾ ಸಚಿನ್ ದೇವ್ ಬರೆದ ಈ ದಿನದ ಕವಿತೆ: ಸಂಜೆಯಾಗಿಹೋಯಿತೇ…

“ಆರಿ ಹೋದ ಮೌನವೊಂದು
ಮಾತಾಗಿ ಮೂಡುವಾಗಲೇ..
ಬಿಡುವು ಮಾಡಿಕೊಂಡು ಬಂದ
ನಗುವು ಹೊರಡುವಾಗಲೇ..”- ಹುಂಚಾ ಸಚಿನ್ ದೇವ್ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ