Advertisement

Month: May 2024

ವಿಶಿಷ್ಟ ಶಬ್ದಶಿಲ್ಪ ‘ಆಕಾಶದೇವರು’….

ಶೂನ್ಯತತ್ವ ಒಂದು ಬಹುಮುಖ್ಯ ತಾತ್ವಿಕತೆಯಾಗಿ ಈ ಕತೆಯಲ್ಲಿ ಕಂಡುಬರುತ್ತದೆ. ಶೂನ್ಯತತ್ವದ ಪರಿಕಲ್ಪನೆಯೂ ಭಾರತೀಯ ದಾರ್ಶನಿಕ ಪರಂಪರೆಯಲ್ಲಿ ಬಹುದೊಡ್ಡ ಸಾಧಕ ಪ್ರಮಾಣವಾಗಿದೆ. ಶೂನ್ಯ ಎಂದರೆ ತಟ್ಟನೆ ನೆನಪಾಗುವುದು ಅಲ್ಲಮ ಮತ್ತು ಶರಣರ ಶೂನ್ಯತತ್ವದ ಪರಿಕಲ್ಪನೆ. ಅದೊಂದು ಆನುಭಾವಿಕ ನೆಲೆಯ ಚಿಂತನೆ. ಸೃಷ್ಟಿಯ ಮೂಲತತ್ವವನ್ನು ಕುರಿತು ಆಲೋಚನೆಗೆ, ಚಿಂತನೆಗೆ ಹಚ್ಚುವ ಪರಿಕಲ್ಪನೆಯಾಗಿ ಶೂನ್ಯತತ್ವ ನಮ್ಮ ಮುಂದಿದೆ.
ಬಿ. ಸುಜ್ಞಾನಮೂರ್ತಿ ಅನುವಾದಿಸಿದ “ಆಕಾಶದೇವರು” ವಿಲೋಮಕತೆಯ ಕುರಿತು ಡಾ. ನಂದೀಶ್ವರ ದಂಡೆ ಬರಹ

Read More

ನಟ ರಾಜ್‌ಕುಮಾರ್ ಕೇಳಿದ ಭೂಮಿ ತೂಕದ ಕ್ಷಮೆ

ಅವರ ಈ ಹಾಡು ನನ್ನನ್ನು ಯಾವ ಪರಿ ಹಿಂಬಾಲಿಸೋಕೆ ಶುರುಮಾಡಿತೆಂದರೆ, ಕ್ಲಾಸಿಗೆ ಹೋಗುವ ಮುಂಚೆ ದಿನವೂ ಕೇಳಿ-ಕೇಳಿ, ಪ್ಲೇ ಲಿಸ್ಟ್‌ನಲ್ಲಿ ಮೊದಲ ಪಟ್ಟಕ್ಕೇರಿ ಕುಂತಿತ್ತು. ಅದಕ್ಕೆ ಹಲವು ಕಾರಣಗಳಿದ್ದವು. ತುಂಬಾ ಬೇಸರಾದಾಗ ರಫಿ ಹಾಡು ಕೇಳುವ ಅಭ್ಯಾಸ ಇದ್ದುದುಂಟು. ದುಃಖದಲ್ಲಿ ಅದ್ದಿ ತೆಗೆದೂ, ಆ ದುಃಖದಿಂದ ಆರೋಗ್ಯಕರ ಅಂತರ ಕಾಪಾಡಿಕೊಳ್ಳುವ ಆಪ್ತ ದನಿಯದು. ಆದರೆ, ರಾಜ್‌ಕುಮಾರ್ ಈ ಹಾಡಿನಲ್ಲಿ..”

Read More

ಕಾವ್ಯ ಮನ್‌ಮನೆ ಬರೆದ ಈ ದಿನದ ಕವಿತೆ: ಅಡುಗೆ ಮಾಡುತ್ತೇವೆ….

“ಒಳಹೊರಗಿನ ದುಡಿಮೆಯಾಚೆಗೂ
ಮುಸುರೆ ತಿಕ್ಕುವುದಕೇ ಲಾಯಕ್ಕೆಂದಿರಾ?
ಹೊಟ್ಟೆತಣ್ಣಗಿಟ್ಟ ಪಾತ್ರೆ ತೊಳೆಯಲು
ಉಂಡತಟ್ಟೆ ತೊಳೆದಿಡಲು ನಾಚಿಕೆಯೇನೂ ಇಲ್ಲ ನಮಗೆ”- ಕಾವ್ಯ ಮನ್‌ಮನೆ ಬರೆದ ಈ ದಿನದ ಕವಿತೆ

Read More

ಆಕೆ ಹಗಲ್ಹೊತ್ತು ಬಯಲಿಗೆ ಹೋದದ್ದೇ ತಪ್ಪಾಯ್ತು!

ಹೈನುಳ್ಳವರು ದೊಡ್ಡ ಪಾತ್ರೆಯಲ್ಲಿ ಮೊಸರು ಕಡೆಯುತ್ತ ಬೆಣ್ಣೆ ತೆಗೆಯುವುದನ್ನು ನೋಡುವುದೇ ನನಗೆ ಸೋಜಿಗವಾಗಿತ್ತು. ಮೊಸರು ಮಜ್ಜಿಗೆಯಾಗಿ ಅದರೊಳಗಿಂದ ಬೆಣ್ಣೆ ಬರುವುದನ್ನು ನೋಡಲಿಕ್ಕೆ ಮಜಾ ಅನಿಸುತ್ತಿತ್ತು. ದೊಡ್ಡ ಕಡೆಗೋಲನ್ನು ಕಂಬದ ಆಧಾರದ ಮೇಲೆ ದೊಡ್ಡ ಪಾತ್ರೆಯಲ್ಲಿ ಇಳಿಬಿಟ್ಟು ಅದಕ್ಕೆ ಸಣ್ಣ ಹಗ್ಗ ಸುತ್ತಿ ಎರಡೂ ಕೈಯಿಂದ ಮಥಿಸುತ್ತಿದ್ದರು. ಮಜ್ಜಿಗೆಯನ್ನು ಎಂದೂ ಮಾರುತ್ತಿರಲಿಲ್ಲ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ