Advertisement

Month: April 2024

ಅಕ್ಷತಾ ಕೃಷ್ಣಮೂರ್ತಿ ಬರೆದ ಭಾನುವಾರದ ಕತೆ ‘ಅಬ್ಬೋಲಿ’

”ಕಾಳಿ ನದಿ ಆಣೆಕಟ್ಟಿನ ಕೆಲಸ ನೋಡಿಕೊಳ್ಳುವ ಅಧಿಕಾರಿಗಳು ರಾತ್ರಿ ಊಟಕ್ಕೆ ಬರುತ್ತಿದ್ದರು. ಅವರಿಗೆ, ‘ಒರಿಜನಲ್ಲೂ ಮತ್ತೆಲ್ಲೂ ಸಿಗದು.ತಾಜಾ ಮಾಲು’ ಎಂದು ಕಳ್ಳು ಮಾರಿ ಹಣ ವಸೂಲಿ ಮಾಡುತ್ತಿದ್ದ. ಅದರ ಅರ್ಧ ಪಾಲು ಸಡಗೋನಿಗೂ ಹೋಗುತ್ತಿತ್ತು.ಇಂತಹುದೆಲ್ಲ ವ್ಯವಹಾರ ಮಾಡುತ್ತಾ ಸಡಗೋ ಕಳ್ಳಿನ ದಾಸನಾದ. ಡಿಸೆಂಬರನಿಂದ ಫೆಬ್ರುವರಿಯವರೆಗು ಸಿಗುವ ಕಳ್ಳು ಕುಡಿಯುತ್ತ ಕಾಡಿನ ಯಾವುದೊ ಮರದ ಅಂಚಲ್ಲಿ…”

Read More

‘ಶಾಂತಿಭವನ’ವೆಂಬ ‘ವಿಧಿಯ ಹೆಣ್ಣುಮಕ್ಕಳʼ ಕತೆ…

ಆರ್ಥಿಕ ಅನಾನುಕೂಲತೆಗಳಿಂದಾಗಿ ಬೋರ್ಡಿಂಗ್ ಶಾಲೆ ಮುಚ್ಚಿಹೋಗುವ ಪರಿಸ್ಥಿತಿ ಬಂದಾಗ ಕಂಗಾಲಾಗಿ ತನ್ನ ಜೀವನ ಮತ್ತೆ ಹಳ್ಳಿಯ ಬದುಕಿಗೆ ಸೀಮಿತ ಎನ್ನುವ ಚಿಂತೆ ಏನೇನೆಲ್ಲವನ್ನು ಮಾಡಿಸುತ್ತದೆ ಎನ್ನುವುದನ್ನು ಆ ಸಮಯದ ದುಗುಡದಿಂದಲೇ ಬರೆದಿದ್ದಾರೆ. ಆದರೆ ಮತ್ತೆ ಶಾಲೆ ತನ್ನ ಕಷ್ಟಗಳನ್ನು ನಿವಾರಿಸಿಕೊಂಡು ಮುಂದುವರೆಯುತ್ತದೆ, ಶಿಲ್ಪಾ, ಶಾಂತಿಭವನದ ಶಿಕ್ಷಣ ಮುಗಿಸಿ ಉನ್ನತ ಶಿಕ್ಷಣಕ್ಕೆ ಅಣಿಯಾಗುತ್ತಾರೆ.”

Read More

ಅಪರಾಧ ಮತ್ತು ಶಿಕ್ಷೆ: ತಪ್ಪಿಹೋದುದನ್ನು ನೆನೆಯುತ್ತಾ…

ಮನೆಗೆ ಮರಳುವ ಹೊತ್ತಿಗೆ ಈ ತೀರ್ಮಾನ ಅವನ ಕೋಪವನ್ನೂ ಕಹಿಯನ್ನೂ ಮನೆ ಬಿಡುವಾಗ ಇದ್ದುದಕ್ಕಿಂತ ಎರಡು ಪಟ್ಟು ಹೆಚ್ಚಿಸಿತು. ಕ್ಯಾತರೀನ ಇವಾನೋವ್ನಾ ಮನೆಯಲ್ಲಿ ನಡೆಯುತ್ತಿದ್ದ ಅಂತ್ಯ ಸಂಸ್ಕಾರದ ಊಟದ ಏರ್ಪಾಟು ಅವನ ಕುತೂಹಲವನ್ನು ಕೆರಳಿಸಿತು.”
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಖಾನ್ ಕಾಂಪೌಂಡ್: ಮೈಸೂರು ಮಹಾರಾಜರು ಮೆಚ್ಚಿದ ದರ್ಬಾರಿ ಕಾನಡ

‘”ರಹಿಮತ್ ಖಾನ್ ಅವರು ಸಿತಾರ್ ನ ತಂತಿವಿನ್ಯಾಸವನ್ನು ಬದಲಿಸಿದ ಖ್ಯಾತಿಗೆ ಪಾತ್ರರಾದವರು. ಸಿತಾರ್ ನಲ್ಲಿ ರುದ್ರವೀಣೆಯ ನಾದಸುಖವನ್ನು ಅರಸುತ್ತ, ಅವರು ಪ್ರಯೋಗಶೀಲತೆಯತ್ತ ಮುಖಮಾಡಿದರು. ಜನಪದ ಸಂಗೀತ ಉಪಕರಣ ಎನಿಸಿದ್ದ ಸಿತಾರ್ ಗೆ ಶಾಸ್ತ್ರೀಯತೆಯ ಮನ್ನಣೆ ದೊರೆಯಲು ರಹಿಮತ್ ಖಾನ್ ಅವರ ಈ ಆವಿಷ್ಕಾರವೂ ಕಾರಣ.”ಶೇಣಿ ಮುರಳಿ ಬರೆದ ಉಸ್ತಾದ್ ರಫೀಕ್ ಖಾನ್ ಜೀವನಚರಿತ್ರೆ ‘ಖಾನ್ ಕಾಂಪೌಂಡ್’ನ ಅಧ್ಯಾಯವೊಂದು, ಈ ಆವಿಷ್ಕಾರದ ವಿವರ ನೀಡುತ್ತದೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ