Advertisement

Month: May 2024

ವಿಜಯಶ್ರೀ ಹಾಲಾಡಿ ಬರೆದ ಈ ದಿನದ ಕವಿತೆ: ನಿದ್ದೆಹೋಗುವ ಮುನ್ನ

“ಅಡುಗೆಗೊಂದು ರುಚಿ, ಆಪ್ತರ
ಮಾತಿಗೊಂದು ಘಮ ಮಗನ
-ನೇವರಿಕೆಗೊಂದು ಉಮೇದು
ಬೆಕ್ಕಿಗೊಂದು ಅಪ್ಪುಗೆ- ಇರುಳ
ಹೆಜ್ಜೆಗೆ ನನ್ನ ಗೆಜ್ಜೆ”- ವಿಜಯಶ್ರೀ ಹಾಲಾಡಿ ಬರೆದ ಈ ದಿನದ ಕವಿತೆ

Read More

ಪ್ರಯೋಗಾಲಯದಲ್ಲಿ ಕೋಳಿಮೊಟ್ಟೆ ಸ್ವಾಹಾ

ಅಂಗಡಿಯ ಭಟ್ರಿಗೆ ಮೊಟ್ಟೆಕೊಂಡು ಹೋದವರು ಯಾರೆಂದು ಗುರುತಿಸುವುದೇ ಕಷ್ಟವಾಯಿತು. ರಫೀಕ್ ನನ್ನು ತೋರಿಸಿ, ‘ಇವನೇ ಕೊಂಡುಹೋಗಿದ್ದ’ ಎಂದರು. ‘ನಾನಲ್ಲ’ ಎಂಬ ಉತ್ತರ ಬಂದ ಕೂಡಲೇ ಶಫೀಕ್ ನನ್ನು ತೋರಿಸಿ, ‘ಇವನೇ ಇವನೇ’ ಎಂದರು. ಶಫೀಕ್ ಕೂಡ ನಾನಲ್ಲ ಎನ್ನಬೇಕೇ. ಅವಳಿಜವಳಿ ಮಕ್ಕಳು ಸೇರಿ ಅಂಗಡಿ ಭಟ್ರಿಗೆ ಚಳ್ಳೇಹಣ್ಣು ತಿನ್ನಿಸಿ ಓಡಿದ್ದರು.”

Read More

ಅವರವರ ತಟ್ಟೆ ಅವರವರ ಹೊಟ್ಟೆ..

ದಿನ ಬೆಳಗಾದರೆ ನಮ್ಮ ಮನೆಗೆ ಹಾಜರಾಗಲು ಕಾತರದಿಂದ ಕಾಯುವ ಪುಟಾಣಿಗಳಿಬ್ಬರೂ ಆವತ್ತು ಮನೆಯೊಳಗೆ ಬರಲು ಹಿಂದುಮುಂದು ನೋಡುತ್ತಿದ್ದರು. ಹೊರಗೆ ನಿಂತುಕೊಂಡೇ ಮಾತಾಡ್ತೀವಿ ಅನ್ನೋ ತರ ಅವರ ದೇಹಭಾಷೆ ಇತ್ತು.. ನಮಗೆ ಅನುಮಾನ ಬರುವಷ್ಟರಲ್ಲಿ ಅವರೇ, ‘ಅಮ್ಮಾ ಹೇಳಿದಾರೆ, ಇವತ್ತು ನಾವು ಪೋರ್ಕ್‌ ತಿಂದಿದ್ದೀವಿ, ಅದಕ್ಕೆ ನಿಮ್ಮನೆಯೊಳಗೆ ಬರ್ಬಾರ್ದುʼ ಅನ್ನುತ್ತ ಹಲ್ಲುಬಿಟ್ಟರು. ‘ಏ.. ಹಾಗೆಲ್ಲ ಹೇಳ್ಬಾರ್ದು.. ಬನ್ನಿ ಒಳಗೆʼ ಅಂತಂದೆವು.”

Read More

“ಬಾರೆ ರಾಜ ಕುಮಾರಿ ಹೋಗೋಣ ಜಂಬೂ ಸವಾರಿ……”

ನಾನು ಬೈಕಿನ ಕೊಂಡಿಗೆ ನನ್ನ ಕೈಯಲ್ಲಿದ್ದ ಚೀಲಗಳನ್ನೆಲ್ಲಾ ಸಿಕ್ಕಿಸಿ, ರಾಯರ ಭುಜದ ಮೇಲೆ ಕೈಯಿಟ್ಟು ಇನ್ನೇನು ಕುಳಿತುಕೊಳ್ಳಬೇಕು ಎನ್ನುವಷ್ಟರಲ್ಲಿ ಗಾಡಿ ಮುಂದೆ ಹೋಗಿಯೇ ಬಿಟ್ಟಿತು. ನಾನು ನಿಂತಲ್ಲೇ ತಲೆ ಮೇಲೆ ಕೈಇಟ್ಟುಕೊಂಡೆ. ರೀ…. ರೀ… ಎಂದು ಬೊಬ್ಬೆ ಹಿಡಿದರೂ ಕೇಳಲಿಲ್ಲ. ‘ಕರೆದರೂ ಕೇಳದೆ….’ ಎನ್ನುವ ಹಾಡು ನನಗಾಗಿಯೆ ಬರೆದಿದ್ದಾರೆ ಎನ್ನಿಸಿತು. ಹೆಚ್ಚು ಬೊಬ್ಬೆ ಹೊಡೆಯಲು ಭಯವೂ ಆಯಿತು.
ವಿಭಾ ಕೃಷ್ಣಪ್ರಕಾಶ ಉಳಿತ್ತಾಯ ಬರೆದ ‘ಹೋಗೋಣ ಜಂಬೂ ಸವಾರಿ’ ಲಲಿತ ಪ್ರಬಂಧಗಳ ಸಂಕಲನದಿಂದ ಒಂದು ಪ್ರಬಂಧ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ