Advertisement

Month: May 2024

ಸಂಪತ್ ಕುಮಾರ್ ದುರ್ಗೋಜಿ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಸಂಪತ್ ಕುಮಾರ್ ದುರ್ಗೋಜಿ. ಸಂಪತ್ ಕುಮಾರ್ ಹರಿಹರದವರು, ಹುಬ್ಬಳ್ಳಿಯಲ್ಲಿ ಈಗ ಕನ್ಸಲ್ಟಂಟ್. ಫೋಟೋಗ್ರಫಿ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ವಯಸ್ಸೆಷ್ಟು ಎಂಬ ಪ್ರಶ್ನೆಯ ಪೂರ್ವಾಪರ

ನನ್ನ ಶಿಕ್ಷಕಿ ಗೆಳತಿಯೊಬ್ಬಳಿದ್ದಾಳೆ. ಅವಳಿಗೆ ವಯಸ್ಸು ಐವತ್ತು ದಾಟಿದರೂ ಇನ್ನೂ ಮೂವತ್ತರ ಆಚೆಯೀಚೆಯಂತೆ ಕಾಣುತ್ತಾಳೆ. ನಾವು ಸಿಕ್ಕಾಗಲೆಲ್ಲಾ ಅವಳನ್ನು ಪೀಡಿಸೋದು ನಿನ್ನ ಸೌಂದರ್ಯದ ರಹಸ್ಯ ಏನು? ಅಂತ. ಬಹುಶಃ ಇದು ಅವಳಿಗೆ ಮಾಮೂಲಿ ಪ್ರಶ್ನೆಯಾಗಿರಬಹುದು. ಅವಳು ಅಷ್ಟೇ ಅದನ್ನು ಸಹಜವಾಗಿ ಕೇಳಿ ನಕ್ಕು ಸುಮ್ಮನಾಗುತ್ತಿದ್ದಳೇ ವಿನಃ ತನ್ನ ವಯಸ್ಸನ್ನು ಎಂದೂ ಬಿಟ್ಟು ಕೊಡುತ್ತಿರಲಿಲ್ಲ. ನಾವು ಬಿಡದೇ ಯೋಗ ಮಾಡುತ್ತೀಯ?”

Read More

ಗಾಲಿಬ್ : ದಿಲ್ಲಿಯ ವೈಭವ ಮತ್ತು ದುರಂತ

ಎಲ್ಲ ಬಗೆಯ ಅಧಿಕಾರ, ದರ್ಪವನ್ನು ಧಿಕ್ಕರಿಸುವ ಕಾರಣಕ್ಕಾಗಿಯೇ ಗಾಲಿಬ್ ಕುಡಿತ, ಜೂಜು ಮತ್ತು ಸಾಂಪ್ರದಾಯಿಕ ಇಸ್ಲಾಮಿಗೆ ಹೊರತಾದ ಪಾಷಂಡಿತನವನ್ನು ಬೆಳೆಸಿಕೊಂಡ. ದಿಲ್ಲಿಯಿಂದ ಕಲ್ಕತ್ತೆಗೆ ಹೋದರೂ ಪಿಂಚಣಿ ಸಿಗದೆ ಫಕೀರನಾಗಿದ್ದ ಗಾಲಿಬ್ ಪರ್ಶಿಯನ್ ಫ್ರೊಫೆಸರ್ ಹುದ್ದೆಗೆ ಅರ್ಜಿ ಹಾಕಿದ್ದ. ಆ ಹುದ್ದೆಯ ಸಂದರ್ಶನಕ್ಕೆ ಹೋದಾಗ ನಡೆದ ಘಟನೆ ಗಾಲಿಬ್‌ನ ಆತ್ಮಾಭಿಮಾನ-ಸ್ವಂತಿಕೆಗೆ ಸಂಕೇತದಂತಿದೆ.”

Read More

ಬದುಕಿನೆಡೆಗೆ ವಿನೀತ ಭಾವ ಮೂಡಿಸುವ ‘ಶ್ರೀ ರಾಮಕಥಾವತಾರ’

ಈ ಮೇಲಿನ ಎರಡು ಸ೦ವಾದಗಳನ್ನು ಓದಿದರೆ ಸಾಕು, ಪುಸ್ತಕವನ್ನು ಮುಚ್ಚದೆ ಓದಿಕೊ೦ಡು ಹೋಗಬೇಕು ಎನಿಸುವಷ್ಟು ಬರವಣಿಗೆ ಹಿಡಿದಿಟ್ಟುಕೊಳ್ಳುತ್ತದೆ. ಮೊದಲ ಸ೦ವಾದದಲ್ಲಿ, ಇಡೀ ರಾಮಾಯಣದ ಮಹಿಮೆಯನ್ನು ಪುಸ್ತಕ ರಚನಕಾರರು ತೆರೆದಿಟ್ಟಿದ್ದಾರೆ. ಎರಡನೇ ಸ೦ವಾದದಲ್ಲಿ, ವಿದ್ಯೆ ಎ೦ದರೆ ಏನೇನನ್ನೆಲ್ಲಾ ಒಳಗೊ೦ಡಿರಬೇಕು, ಶಿಷ್ಯನ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುವ ವಿದ್ಯೆ ಯಾವುದು? ಎ೦ಬುದನ್ನು ಸರಳವಾಗಿ ಅರ್ಥವಾಗುವ೦ತೆ ಲೇಖಕರಾದ ಶ್ರೀ ಕೆ.ಎಸ್.ನಾರಾಯಣಾಚಾರ್ಯರು ಆಕರ್ಷಕ ರೀತಿಯಲ್ಲಿ ಬರೆದು ಓದುಗನ ಕುತೂಹಲವನ್ನು ಹೆಚ್ಚಿಸುವ೦ತೆ ಮಾಡಿದ್ದಾರೆ.
ಡಾ || ಕೆ.ಎಸ್.ನಾರಾಯಣಾಚಾರ್ಯ ಬರೆದ ಶ್ರೀ ರಾಮಕಥಾವತಾರ ಪುಸ್ತಕದ ಕುರಿತು ನಯನಾ ಭಿಡೆ ಬರಹ

Read More

ʻಲೋಕ ಸಿನಿಮಾ ಟಾಕೀಸ್‌ʼ ನಲ್ಲಿ ತೈವಾನ್‌ ನ ʻಯಿ ಯಿʼ ಸಿನಿಮಾ

ಒಂದರಿಂದ ಬಿಡಿಸಿಕೊಂಡು ಮತ್ತೊಂದಕ್ಕೆ ಪ್ರವೇಶ ಮಾಡಲು ಸಾಧ್ಯವೇ ಎನ್ನುವುದರ ಗೊಂದಲ‌ ಮತ್ತು ಆತಂಕ ಎಲ್ಲವೂ ಅವುಗಳ ಸೂಕ್ಷ್ಮ ಅಭಿನಯದಲ್ಲಿ ವ್ಯಕ್ತವಾಗುತ್ತದೆ. ಸದ್ಯದ ಸಂದರ್ಭದಲ್ಲಿ ಜೀವನದ ಒಂದು ನೆಲೆಯನ್ನು ಬದಿಗಿಟ್ಟು ಮತ್ತೊಂದನ್ನು ರೂಪಿಸಿಕೊಳ್ಳುವ ಶಕ್ತಿ ಮತ್ತು ಅದು ಎಟುಕುವ ರೀತಿಯಲ್ಲಿ ಇದೆಯೇ ಎನ್ನುವ ಪ್ರಶ್ನೆ ಅವಳಿಗೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ