ಬಂದೂಕಿನ ನಳಿಕೆಯಲ್ಲಿ ಹೂವು ಅರಳುವುದಿಲ್ಲ: ಸುಷ್ಮಾ ರಾಘವೇಂದ್ರ ಬರೆದ ಕವಿತೆ
“ತಂಪೆರೆಯುವ ಮಳೆಯ ಹನಿ ನಿಮ್ಮ
ಮನಸ್ಸನ್ನು ಹದಗೊಳಿಸಿಲ್ಲವೇಕೆ?
ಹೋಗಲಿ ಬೋರ್ಗರೆಯುತ್ತಿರುವ ಪ್ರವಾಹದ
ರಭಸಕ್ಕಾಗದರೂ ಮೈಮನಸ್ಸಿನ ಕ್ರೌರ್ಯ
ಕೊಚ್ಚಿ ಹೋಗುವುದಿಲ್ಲವೇಕೆ?”- ಸುಷ್ಮಾ ರಾಘವೇಂದ್ರ ಬರೆದ ಕವಿತೆ
Posted by ಕೆಂಡಸಂಪಿಗೆ | Aug 30, 2021 | ದಿನದ ಕವಿತೆ |
“ತಂಪೆರೆಯುವ ಮಳೆಯ ಹನಿ ನಿಮ್ಮ
ಮನಸ್ಸನ್ನು ಹದಗೊಳಿಸಿಲ್ಲವೇಕೆ?
ಹೋಗಲಿ ಬೋರ್ಗರೆಯುತ್ತಿರುವ ಪ್ರವಾಹದ
ರಭಸಕ್ಕಾಗದರೂ ಮೈಮನಸ್ಸಿನ ಕ್ರೌರ್ಯ
ಕೊಚ್ಚಿ ಹೋಗುವುದಿಲ್ಲವೇಕೆ?”- ಸುಷ್ಮಾ ರಾಘವೇಂದ್ರ ಬರೆದ ಕವಿತೆ
Posted by ಕಾವ್ಯಾ ಕಡಮೆ | Aug 30, 2021 | ಅಂಕಣ |
ಒಬ್ಬರಿಗೆ ಸರಿ ಎನ್ನಿಸಿದ್ದು ಇನ್ನೊಬ್ಬರಿಗೆ ತಪ್ಪಾಗುವ ಈ ಚಮತ್ಕಾರವನ್ನು ಲೇಖಕರು ಆನೆ ಮತ್ತು ಮಾವುತನ ಉಪಮೆ ಬಳಸಿ ವಿಶ್ಲೇಷಿಸುತ್ತಾರೆ. ಅಷ್ಟು ದೊಡ್ಡ ಆನೆಯ ಮುಂದೆ ಮಾವುತ ಕಾಣುವುದೇ ಇಲ್ಲ. ಆದರೆ ಕೈಯಲ್ಲಿರುವ ಪುಟ್ಟದಾದ ಅಂಕುಶವನ್ನು ಉಪಯೋಗಿಸಿಕೊಂಡು ಅಂಥ ಬೃಹತ್ ಆಸೆಯನ್ನು ಅವನು ಪಳಗಿಸಬಲ್ಲ. ಹಾಗೆಯೇ ನಮ್ಮ ಯೋಚನೆಗಳನ್ನು ಕೂಡ ನಮ್ಮ ಅಂತರ್ದೃಷ್ಟಿಯೇ ಪಳಗಿಸುತ್ತದೆ, ಅದು ಕಣ್ಣಿಗೆ ಕಾಣಿಸದಿದ್ದರೂ ಬಹಳ ಪ್ರಭಾವಶಾಲಿಯಾದುದು ಎನ್ನುತ್ತಾರೆ.
Read MorePosted by ಕೆಂಡಸಂಪಿಗೆ | Aug 29, 2021 | ದಿನದ ಕವಿತೆ |
“ಮಾತುಗಳಿಂದಲೆ ನನಗೆ ಗುರಿಹಿಡಬಲ್ಲೆ
ತೀಕ್ಷ್ಣನೋಟದಲೆ ತುಣುಕಾಗಿಸಬಲ್ಲೆ
ಹಗೆಯಲೆ ಕೊಲ್ಲಬಲ್ಲೆ ನನ್ನ
ಆದರೆ ಗಾಳಿಯಂತೆ ಪಾರಾಗಿ ಮೇಲೇಳುವೆ ನಾನು”- ಆನಂದ ಆರ್ಯ ಅನುವಾದಿಸಿದ ಮಾಯಾ ಏಂಜಲೋ ಕವಿತೆ
Posted by ಮುನವ್ವರ್, ಜೋಗಿಬೆಟ್ಟು | Aug 29, 2021 | ಸರಣಿ |
ಮಿಂಚು ಹುಳುವಿನಂತೆ ಹೊಳೆಯುತ್ತಿದ್ದ ಆಫ್ರಿಕಾದ ‘ಡರ್ಬನ್’ ಕಡಲ ತೀರ ಸ್ವಲ್ಪ ಸ್ವಲ್ಪವೇ ಗೋಚರಿಸತೊಡಗಿತ್ತು. ಮತ್ತೂ ಮತ್ತೂ ಹತ್ತಿರವಾದಂತೆ ಕಡಲು ಮುಗಿಯಲೇ ಇಲ್ಲ. ಹಡಗಿನೊಳಗಿದ್ದ ಯಾರೂ ತೀರ ಕಂಡ ಬಳಿಕ ನಿದ್ರೆ ಮಾಡಿರಲಿಲ್ಲ. ಅಂತೂ ಬೆಳಗಿನ ಜಾವ ಸುಮಾರು ನಾಲಕ್ಕು ಗಂಟೆಯ ವೇಳೆಗೆ ಹಡಗು ಬಂದರು ತಲುಪಿತು. ಬರೋಬ್ಬರಿ ೭೨ ದಿನಗಳ ತರುವಾಯ ಹೊಸ ಮನುಷ್ಯರು, ಭೂಮಿ ಅವರ ಕಣ್ಣಿಗೆ ಬಿದ್ದಿತ್ತು.
ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರು ಕಾದಂಬರಿಯ ಒಂಭತ್ತನೇ ಕಂತು.
Posted by ನಾರಾಯಣ ಯಾಜಿ | Aug 29, 2021 | ವಾರದ ಕಥೆ, ಸಾಹಿತ್ಯ |
ಆತ ಹಿಂದಿಯಲ್ಲಿ “ಮಾಲು ಬೇಕಾ, ಪ್ರೆಶ್ ಇದ್ದಾರೆ” ಎಂದ. ಅನಂತ ಇಲ್ಲಾ ನಾವು ಇಲ್ಲಿ ನಮ್ಮೂರಿನ ಹೋಟೇಲಿನವರನ್ನು ಭೆಟ್ಟಿಯಾಗಲಿಕ್ಕೆ ಬಂದಿದ್ದೇವೆ. ಅಂತಹುದೇನೂ ನಮಗೆ ಆಸೆಯಿಲ್ಲ ಎಂದು ಅವನನ್ನು ಸಾಗಹಾಕಲು ನೋಡಿದ. ಆತನೂ ಬಿಡಲಿಲ್ಲ. “ಸಾಬ್ ನೋಡಿ ಹೋಗಿ, ಅದಕ್ಕೆ ಹಣಕೊಡಬೇಕಾಗಿಲ್ಲ.” ಎಂದು ಒತ್ತಾಯ ಮಾಡಲು ತೊಡಗಿದ. “ನಾವು ಅಂತವರಲ್ಲ ಮರಿ…” ಎಂದು ಮೂರ್ತಿ ಹೇಳುತ್ತಿರುವಂತೆ ಆತ ಮತ್ತೆ ತನ್ನ ವರಾತ ಹಚ್ಚಿ “ನೋಡಿ ಹೋಗಿ ಅವರೆಲ್ಲಾ ತನ್ನ ಅಕ್ಕಂದಿರು” ಎಂದ.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…
Read More