Advertisement

Month: May 2024

ಮನುಷ್ಯನ ಆದ್ಯತೆಗಳ ಶೋಧಿಸುವ ‘ಕಾಂಚನಸೀತ’

‘ಕಾಂಚನಸೀತೆ’ ಎನ್ನುವ ಹೆಸರೇ ನಿಗೂಢವಾಗಿದೆ. ರಾಮಾಯಣವನ್ನು ನಿಕಟವಾಗಿ ಬಲ್ಲವರಿಗೂ ಇದರ ಪರಿಚಯ ಇರುವುದಿಲ್ಲ. ಸೀತಾಪರಿತ್ಯಾಗದ, ನಂತರ ರಾಮನು ಅಶ್ವಮೇಧ ಮತ್ತು ಇತರ ಯಾಗಗಳನ್ನು ಮಾಡಬೇಕಾಗಿ ಬಂದಾಗ, ಪತ್ನಿಯಾದ ಸೀತೆಯ ಜಾಗದಲ್ಲಿ ಅವಳ ಚಿನ್ನದ ವಿಗ್ರಹವನ್ನು ಮಾಡಿಸಿ, ಅದನ್ನು ಪಕ್ಕದಲ್ಲಿ ಇಟ್ಟುಕೊಂಡು ಅಂಥ ಕಾರ್ಯಕ್ರಮಗಳನ್ನು ನೆರವೇರಿಸಿಕೊಂಡನೆಂದು ವಾಲ್ಮೀಕಿ ರಾಮಾಯಣದ ‘ಉತ್ತರಕಾಂಡ’ವೂ ಹೇಳುತ್ತದೆ. ಭವಭೂತಿಯ ‘ಉತ್ತರರಾಮಚರಿತೆ’ ನಾಟಕವು ಈ ಕಥೆಯನ್ನು ಇನ್ನಷ್ಟು ವಿಸ್ತರಿಸುತ್ತದೆ.

Read More

ಬೋರ್ಡಿಂಗ್ ನಲ್ಲಿ ಸರ್ವಧರ್ಮದ ಸೌಹಾರ್ದ ಗೀತ

ನನ್ನ ಬಾಲ್ಯಕಾಲದಲ್ಲಿ ಎಲ್ಲ ಸಮುದಾಯಗಳಲ್ಲಿ ಇಂಥ ಸಂವೇದನಾಶೀಲ ಮತ್ತು ನ್ಯಾಯನೀತಿಯ ಹಿರಿಯರು ಇದ್ದರು. ತಪ್ಪುಗಳು ಘಟಿಸಬಾರದು ಎಂಬುದಕ್ಕೆ ‘ನಾಲ್ಕು ಜನ ಏನಂದಾರು?’ ಎಂದು ತಪ್ಪು ದಾರಿ ಹಿಡಿಯುವ ಲಕ್ಷಣವುಳ್ಳವರಿಗೆ ಅವರು ಪ್ರಶ್ನಿಸುತ್ತಿದ್ದರು. ಅಂದಿನ ಕಾಲದಲ್ಲಿ ಸಮಾಜವೇ ದೈವವಾಗಿತ್ತು. ಹಿರಿಯರೇ ನ್ಯಾಯಾಧೀಶರಾಗಿದ್ದರು. ಇತರ ಅನುಭವಿಗಳೇ ವಕೀಲರಾಗಿದ್ದರು.

Read More

ಸುನೀಲ್‌ ಕುಮಾರ್‌ ಎಂ. ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಸುನೀಲ್‌ ಕುಮಾರ್‌ ಎಂ. ಸುನೀಲ್‌ ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ಸೀನಿಯರ್‌ ಎಂಜಿನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಡುವಿನ ಸಮಯದಲ್ಲಿ ಛಾಯಾಗ್ರಹಣ ಮಾಡುವುದರಲ್ಲಿ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಸೂರ್ಯನ ಕೃಪೆ ಧರಿಸುವ ಕ್ಲಾರಾ

ಚೇತರಿಸಿಕೊಳ್ಳಲೇ ಸಾಧ್ಯವಾಗದಷ್ಟು ಬಲಹೀನಳಾಗಿದ್ದ ಜೋಸಿ ಒಮ್ಮೆ ಸೂರ್ಯನ ಕಿರಣ ತಾಕಿದ್ದೇ ಚೈತನ್ಯಶೀಲಳಾಗಿದ್ದು ಹೇಗೆ? ಅವಳು ನಿಜದ ಜೋಸಿಯೇ ಅಥವಾ ರೋಬೋ ಜೋಸಿಯೇ? ಮನುಷ್ಯ ಚೈತನ್ಯವನ್ನು ಎಷ್ಟರ ಮಟ್ಟಿಗೆ ಅನುಕರಿಸಬಹುದು? ವ್ಯಕ್ತಿಯೊಬ್ಬಳ ಇರುವು ಆಕೆಗೆ ಮಾತ್ರ ಸಂಬಂಧಿಸಿದ್ದೋ ಅಥವಾ ಅದು ಆಕೆಯ ಸುತ್ತಲಿರುವ, ಆಕೆಯನ್ನು ಬಹುವಾಗಿ ಪ್ರೀತಿಸುವ ಸಮುದಾಯಕ್ಕೆ ಸಂಬಂಧಿಸಿದ್ದೋ? ಮುಂತಾದ ಸಂಕೀರ್ಣ ಪ್ರಶ್ನೆಗಳಿಗೆ ಈ ಕಾದಂಬರಿ ಒಡ್ಡಿಕೊಳ್ಳುತ್ತದೆ.

Read More

ಸುಜಯ್‌ ಪಿ ಬರೆದ ಈ ಭಾನುವಾರದ ಕತೆ

ಭಾಗೀರಥನ ಕಾಲನ್ನು ಬಿಡಿಸಲು ಬೇಕಾಗಿ ಸಂಕದ ಎರಡು ಹಲಗೆಗಳನ್ನು ಕಡಿದು ತೆಗೆದು ಬೇರೆ ಹಲಗೆ ಹಾಕುವಷ್ಟರಲ್ಲಿ ಡೀಮಣ್ಣ ಕಡಿಮೆಂದರೂ ಹತ್ತರ ಮೇಲೆ ಬೀಡಿ ಸೇದಿದ್ದರು. ಬೀಡಿ ಸೇದಿದ ಮೇಲೆ ಉಳಿಯುವ ಬೀಡಿಯ ತುದಿಯನ್ನು ಕೂಡಾ ಜಗಿದು ತಿನ್ನುವ ಅಭ್ಯಾಸವಿದ್ದ ಡೀಮಣ್ಣ ಆವತ್ತು ಪ್ರತೀ ಬೀಡಿ ಮುಗಿಯುತ್ತಲೂ ಬಂಗಾಳದ ಭಾಗೀರಥನಿಗೆ ಬಯ್ಯದೆ ಅವನನ್ನು ಈ ಊರಿಗೆ ಕರೆದುಕೊಂಡು ಬಂದ ಮಣಿಕಂಠನಿಗೆ ಬಾಯಿ ಬಂದಂತೆ ಬಯ್ಯುತ್ತಲೇ ಇದ್ದರು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ