ಮಮತಾ ಅರಸೀಕೆರೆ ಬರೆದ ಈ ದಿನದ ಕವಿತೆ
“ಚಳಿಯ ಅಲೆಗಳನ್ನು ಎಷ್ಟೆಂದು
ಸಹಿಸೀತು ತನು ಪದರ
ಬಯಸುವ ಮಗು ಮನಸಿಗೆ
ನಿನ್ನದೇ ನೆನಪಿನಾಧಾರ
ದೇಹದ ಇಕ್ಕೆಲಗಳ ಬಿಸಿಗೆ
ಪದೇಪದೇ ಅದೇ ಕನವರಿಕೆ”- ಮಮತಾ ಅರಸೀಕೆರೆ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Nov 10, 2021 | ದಿನದ ಕವಿತೆ |
“ಚಳಿಯ ಅಲೆಗಳನ್ನು ಎಷ್ಟೆಂದು
ಸಹಿಸೀತು ತನು ಪದರ
ಬಯಸುವ ಮಗು ಮನಸಿಗೆ
ನಿನ್ನದೇ ನೆನಪಿನಾಧಾರ
ದೇಹದ ಇಕ್ಕೆಲಗಳ ಬಿಸಿಗೆ
ಪದೇಪದೇ ಅದೇ ಕನವರಿಕೆ”- ಮಮತಾ ಅರಸೀಕೆರೆ ಬರೆದ ಈ ದಿನದ ಕವಿತೆ
Posted by ಪಾಲಹಳ್ಳಿ ವಿಶ್ವನಾಥ್ | Nov 10, 2021 | ಸರಣಿ |
ಬಸವನಗುಡಿಯ ಎರಡು ಹೆಗ್ಗುರುತಗಳು ಬಸವನ ದೇವಸ್ಥಾನ ಮತ್ತು ಪೊಲೀಸ್ ಸ್ಟೇಷನ್. ಬಸವನಗುಡಿ ಯನ್ನು ಬೆಳೆಸಿದವರು ಹಲವಾರು ಜನರಿದ್ದಿರಬೇಕು. ಅವರಲ್ಲಿ ಬೆಳ್ಳಾವೆ ವೆಂಕಟನಾರಾಯಣಪ್ಪನವರು ಮುಖ್ಯರು. ಅನೇಕ ಆಸಕ್ತಿಗಳಿದ್ದ ವೆಂಕಟನಾರಾಯಣಪ್ಪನವರು ಭೌತ ವಿಜ್ಞಾನದ ಪ್ರಾಧ್ಯಾಪಕರಾಗಿದ್ದರು. ವಿಜ್ಞಾನ ಸಂವಹನೆಯ ಕಾರ್ಯದಲ್ಲೂ ಪ್ರಾತಃಸ್ಮರಣೀಯರು; ಕನ್ನಡದಲ್ಲಿ ಎರಡು ವರ್ಷ ಕಾಲ ವೈಜ್ಞಾನಿಕ ಮಾಸಿಕ ಪತ್ರಿಕೆಯನ್ನು ನಡೆಸಿಕೊಂಡು ಬ೦ದರು.
Read MorePosted by ಎ. ಎನ್. ಪ್ರಸನ್ನ | Nov 9, 2021 | ಸರಣಿ |
ದೊರೆಯ ಉಗ್ಗು ನಿವಾರಣೆ ಕುರಿತ ಪ್ರಯತ್ನಗಳು ಮುಂದುವರಿದ ಹಾಗೆ ಚಿತ್ರದಲ್ಲಿ ದೃಶ್ಯಗಳ ಒಟ್ಟಾರೆ ಭಾವದಲ್ಲಿ ತೀವ್ರತೆ ಹೆಚ್ಚಾಗುತ್ತದೆ. ಅವುಗಳಲ್ಲಿ ದೊರೆಯ ತಲ್ಲಣ, ತಳಮಳಗಳಿರುತ್ತವೆ, ತನ್ನ ಸಾಮರ್ಥ್ಯದ ಬಗ್ಗೆಯೇ ಅನುಮಾನ ಮತ್ತು ಹಿಂಜರಿಕೆಗಳಿರುತ್ತವೆ. ಅಷ್ಟೇ ಅನುಮಾನ ಹಾಗೂ ರೋಷ ಉಗ್ಗಿನ ದೋಷ ನಿವಾರಣೆಗೆ ಪ್ರಯತ್ನಿಸುವ ಡಾಕ್ಟರ್ ಜೆಫ್ರಿ ರಶ್ಲಿ ಬಗ್ಗೆ ಇರುತ್ತದೆ. ಈ ಜೆಫ್ರಿಯಾದರೋ ಸಾಂಪ್ರದಾಯಿಕ ವಿದ್ಯೆ ಹೊಂದಿದ ಡಾಕ್ಟರಲ್ಲ. ಅವನ ಹಿನ್ನೆಲೆಯೇ ಬೇರೆ.
Read MorePosted by ಕೆಂಡಸಂಪಿಗೆ | Nov 9, 2021 | video of the day |
ಜಯಂತ ಕಾಯ್ಕಿಣಿ ಅನುವಾದಿಸಿದ ಐಸಾಕ್ ಬಾಶೆವಿಸ್ ಸಿಂಗರ್ನ ಕಥೆಯನ್ನಾಧರಿಸಿದ ನಾಟಕ “ಮಳ್ಳ ಗಿಂಪೆಲ್”
ಕೃಪೆ: ಸಂಚಿ ಫೌಂಡೇಷನ್
Read MorePosted by ಕೆಂಡಸಂಪಿಗೆ | Nov 9, 2021 | ದಿನದ ಪುಸ್ತಕ |
ಪ್ರಜಾಸತ್ತಾತ್ಮಕ ಸಮಾಜವೊಂದರಲ್ಲಿ ನಡೆಯುತ್ತಿರುವ ಸ್ಥಿತ್ಯಂತರದ ಸಂಕಟಗಳನ್ನು, ಅಲ್ಲೀವರೆಗೆ ಅಜ್ಞಾತವಾಗಿದ್ದ ಸಮುದಾಯಗಳ ಬದುಕಿನ ಮೂಲಕ ಪರಿಶೀಲಿಸುವ ಪ್ರತಿಭಟನಾ ಪ್ರತೀಕಗಳನ್ನೂ ಕಾಣಬಹುದು. ಈ ಮಾದರಿಯ ರಚನೆಗಳಲ್ಲಿ ಚಲನಶೀಲತೆಯ ಒರತೆ ಉಕ್ಕುವುದುಂಟು. ಈ ಒರತೆಯನ್ನು ಕೃತಿಕಾರರು ತಂತಮ್ಮ ಬೊಗಸೆಯಲ್ಲಿ ಎಷ್ಟೆಷ್ಟು ಮತ್ತು ಹೇಗೆ ಹೇಗೆ ತುಂಬಿಕೊಳ್ಳುತ್ತಾರೆಂಬ ಆಧಾರದಲ್ಲಿ ಕೃತಿಯ ವಸ್ತು-ವಿನ್ಯಾಸಗಳು ಕಟ್ಟಿಕೊಳ್ಳುತ್ತವೆ. ಬದಲಾವಣೆಯ ಬೊಗಸೆಯನ್ನು ತನ್ನದಾಗಿಸಿಕೊಳ್ಳುವ ವಿಧಾನದಲ್ಲೇ ನೆಲೆ-ನಿಲುವುಗಳು ರೂಪುಗೊಳ್ಳುತ್ತವೆ; ಸಮಕಾಲೀನವಾಗುತ್ತವೆ.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…
Read More