ನ್ಯಾಯದ ಹಾದಿಯಲ್ಲಿ ನಡೆಯಲಾಗದೇಕೆ?
ನಿರ್ಗತಿಕರಿಗೆ, ಅಸಹಾಯಕರಿಗೆ, ಹಿಂದುಳಿದವರಿಗೆ, ಅವಕಾಶವಂಚಿತರಿಗೆ ಸರಿ ಸಮಾನವಾದ ಹಕ್ಕು ಸಿಗಲೆಂದು ಹೋರಾಡಿದ ಅಂಬೇಡ್ಕರ್, ಅವರೇ ರಚಿಸಿದ ಸಂವಿಧಾನವನ್ನು ದುರುಪಯೋಗಪಡಿಸಿಕೊಂಡ ರಾಜಕಾರಣಿಗಳಿಂದ ಇವತ್ತಿಗೂ ಬಹು ದೊಡ್ಡ ವರ್ಗ ನಿರ್ಗತಿಕರಾಗಿ, ಅಸಹಾಯಕರಾಗಿ, ಅವಕಾಶವಂಚಿತರಾಗಿ ಬದುಕುತ್ತಿದ್ದಾರೆ. ಇದಕ್ಕೆಲ್ಲಾ ಮೂಲ ಕಾರಣವಾಗಿ ಬಂಡೆಯಂತೆ ಕುಳಿತಿರುವುದು ಲಂಚವೆನ್ನುವ ಭೂತ. ಜೈ ಭೀಮ್ ನಲ್ಲೂ ಕಾಣಬರುವುದು…
Read More