Advertisement

Month: April 2024

ಮಥುರಾ ನಗರಿಯಲ್ಲೊಂದು ಭಾವಯಾನ

ವ್ರಜ ಪರಿಕ್ರಮದಲ್ಲಿ ದೀರ್ಘ ಮತ್ತು ಚುಟುಕಾದ ಎರಡು ರೀತಿಯ ಪರಿಕ್ರಮಗಳಿವೆ. ಚಿಕ್ಕಮಟ್ಟದ ಪರಿಕ್ರಮದಲ್ಲಿ ಮಥುರೆಯ ಮುಖ್ಯ ದೇಗುಲ ಮತ್ತು ಪುಣ್ಯಸ್ಥಾನಗಳಿಗೆ ಭೇಟಿ ನೀಡುವುದಷ್ಟೇ ಸೇರಿದೆ. ದೀರ್ಘ ಪರಿಕ್ರಮದಲ್ಲಿ ನಂದಗಾವ್ ಮತ್ತು ಬರ್ಸಾನಾಕ್ಕೆ ಪಾದಯಾತ್ರೆಯನ್ನು ಕೈಗೊಳ್ಳುವುದು ಸೇರಿದೆ. ನಾವೆಲ್ಲ ಕೆಲವೇ ದಿನಗಳ ರಜೆಯಲ್ಲಿ ಮಥುರೆಯನ್ನು ಕ್ಷಿಪ್ರವಾಗಿ ನೋಡಿ ಬರುವವರ ಸಾಲಿಗೆ ಸೇರಿದವರು. ಮಥುರಾ ಯಾತ್ರೆಯ ಕುರಿತ ತಮ್ಮ ಅನುಭವಗಳನ್ನು ಪ್ರಿಯಾ ಭಟ್ ಕಲ್ಲಬ್ಬೆ ಅವರು ಇಲ್ಲಿ ದಾಖಲಿಸಿದ್ದಾರೆ. 

Read More

ಟೀನ್ ಏಜ್ ಹುಡುಗ ಕಂಡ ಬೊಂಬಾಯಿ

ನಮ್ಮ ತಂದೆ ರಾಮಯ್ಯನವರು ತಮ್ಮ 19ನೆಯ ವಯಸ್ಸಿನಲ್ಲಿ ಕಾಶಿಗೆ ಬೊಂಬಾಯಿಯ ಮೂಲಕ ಹೋಗಬೇಕಿತ್ತು; ಅಲ್ಲಿ ಅವರು ಮೊದಲು ಹೋಗಿ ಸಮುದ್ರವನ್ನೇ ನೋಡಿದ್ದು! ಆದ್ದರಿಂದ ಹತ್ತಿರ ಯಾವ ಹೇಳಿಕೊಳ್ಳುವ ನದಿಯೂ ಇಲ್ಲದ ಬೆಂಗಳೂರಿನವರಿಗೆ ಸಮುದ್ರದ ಆಕರ್ಷಣೆ ಸಹಜ! ನಮ್ಮ ವಯಸ್ಸಿನವರಿಗೆ ಬೊಂಬಾಯಿನ ಇನ್ನೊಂದು ಆಕರ್ಷಣೆ ಇದ್ದದ್ದು  ಅಲ್ಲಿನ ಕ್ರಿಕೆಟ್  ಆಟಗಾರರಲ್ಲಿ!
ಪಾಲಹಳ್ಳಿ ವಿಶ್ವನಾಥ್ ಬರೆದ ಹೀಗೊಂದು ಕುಟುಂಬದ ಕಥೆ ಪುಸ್ತಕ ಒಂದು ಅಧ್ಯಾಯ

Read More

ರೆಂಬ್ರಾಂಟ್‌ನ ಕಣ್ಣಿಗೆ ಬಿದ್ದ ಹಾನ್ಸ್‌ಕೆನ್ ಎಂಬಾನೆಯ ಕತೆ-ವ್ಯಥೆ

ಬಿಗ್ ಬೇಬಿ ಕೆಡಾಕೆಸ್‌ನಲ್ಲಿ ಬಂದಿಳಿದಾಗ ಅವನನ್ನು ಭಾರೀ ಸಂಭ್ರಮದಿಂದ ಸ್ವಾಗತಿಸಲಾಯಿತು. ಆ ಸಂಭ್ರಮಾಚರಣೆಯ ಅಂಗವಾಗಿ ಪಟ್ಟಣದ ಮೇಯರ್ ಶಾಲಾ ಕಾಲೇಜುಗಳಿಗೆ ಮೂರು ದಿನದ ರಜೆಯನ್ನೂ ಘೋಷಿಸಿದನಂತೆ. ಮುಂದಿನ ಕೆಲ ತಿಂಗಳ ಕಾಲ, ನಮ್ಮ ಬೆಂಗಳೂರಿನ ಬಿಗ್ ಬೇಬಿ, ತನ್ನೆಲ್ಲಾ ಕುಟುಂಬದವರಿಂದ ಬೇರಾಗಿ, ಸ್ಪೇನಿನ ಸಾಲ್ವಡಾರ್ ಡಾಲಿಯ ಖಾಸಗಿ ಉದ್ಯಾನದಲ್ಲಿ ಒಬ್ಬನೇ ಸುತ್ತಾಡಿದನಂತೆ. ಆದರೆ, ಅವನು ಬೆಳೆದಂತೆ, ನೋಡಿಕೊಳ್ಳುವುದು ಕಷ್ಟವಾಗಿ, ಬಾರ್ಸೆಲೋನಾ ನಗರದ ಮೃಗಾಲಯಕ್ಕೆ ಅವನನ್ನು ರವಾನಿಸಲಾಯಿತಂತೆ.

Read More

ಮಾಸ್ತಿಯವರ ಐತಿಹಾಸಿಕ ಕಾದಂಬರಿಗಳ ಕಥಾವಿಸ್ತಾರ

ಮಾಸ್ತಿಯವರು ಐತಿಹಾಸಿಕ ಕಾದಂಬರಿಗಳನ್ನು ಬರೆಯುವ ಕಾಲಕ್ಕೆ ಆದರ್ಶಪ್ರಾಯ ಚಾರಿತ್ರಿಕ ಕಥಾನಾಯಕರನ್ನು ಚಿತ್ರಿಸುವ ಮಾದರಿ ಒಂದು ಕಡೆ ಇತ್ತು. ಇನ್ನೊಂದು ಕಡೆ ಬಂಗಾಳದ ‘ಆನಂದಮಠ’ದಂಥ ಕಾದಂಬರಿ, ಶಿವಾಜಿ, ರಾಜಸಿಂಹರಂಥ ದೇಶಭಕ್ತರ ಜೀವನವನ್ನು ವೈಭವೀಕರಿಸಿ ಬರೆಯುವ ಮಾದರಿ ಇತ್ತು. ಇವರಿಗೆ ಹೋಲಿಸಿದರೆ ಮಾಸ್ತಿಯವರ ಎರಡೂ ಕಾದಂಬರಿಗಳ ಕಥಾನಾಯಕರು ಇಂಥ ಅದರ್ಶಪೂರ್ಣ ಮಾದರಿಗಳಿಗೆ ಹೊರತಾಗಿದ್ದಾರೆ.

Read More

ಅಮೀರ್ ಬಾಯಿ ಕರ್ನಾಟಕಿ: ಸ್ಫೂರ್ತಿದಾಯಕ ಕೃತಿ

ಮಹಿಳೆಯರಿಗೆ ಬಹುತೇಕ ನಿರಾಕರಿಸಲ್ಪಟ್ಟಿರುವ ಕಲಾಕ್ಷೇತ್ರದ ವಲಯಕ್ಕೆ ಅಮೀರಬಾಯಿಯಂಥ ಅಭಿನಯ ತಾರೆ ಪ್ರವೇಶ ಪಡೆದದ್ದು ಒಂದು ಪವಾಡವೇ ಸರಿ.  ಸಂಪ್ರದಾಯದ ಗೆರೆ ದಾಟಿ, ಅಮೀರ್ ಬಾಯಿ, ಪ್ರತಿಭೆಯನ್ನು ಪೋಷಿಸಲು ಮುಂದಾದರು. ಮುಂಬೈಯ ಎಚ್.ಎಂ.ವಿ ಕಂಪನಿಯು ಅಮೀರಬಾಯಿಯ ಪ್ರತಿಭೆಯನ್ನು ಗುರುತಿಸಿ ಧ್ವನಿ ಮುದ್ರಣಕ್ಕೆ ಕರೆಸಿಕೊಂಡಿತು. ಹದಿನಾರು ವರ್ಷದ ಅಮೀರಬಾಯಿ ಅಲ್ಲಿ ಕವ್ವಾಲಿಯೊಂದನ್ನು ಹಾಡಿದ್ದರು. ನಂತರ ಅವಕಾಶಗಳು ಇವರನ್ನು ಹುಡುಕುತ್ತಾ ಬಂದವು. ಪ್ರೊ. ರಹಮತ್ ತರೀಕೆರೆ ಬರೆದ ಅಮೀರ್ ಬಾಯಿ ಕರ್ನಾಟಕಿ ಕೃತಿಯ ಕುರಿತು ಡಾ. ಸುಮಂಗಲಾ ಮೇಟಿ ತಮ್ಮ ಅನಿಸಿಕೆಗಳನ್ನು ಬರೆದಿದ್ದಾರೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ