Advertisement

Month: May 2024

ಸಹಜತೆಯ ದುಕೂಲವುಟ್ಟ ಪರ್ವ ನಾಟಕದ ಸುತ್ತ

‘ಪರ್ವ’ ನಾಟಕ ನನಗೆ ಇಷ್ಟವಾದದ್ದು ‘ಯಮ’ನನ್ನು ಸಹಜ ಮನುಷ್ಯನನ್ನಾಗಿ ಬಿಂಬಿಸುವ ಬಗೆಯಲ್ಲೇ ಇಡೀ ಪ್ರಯೋಗವನ್ನು ಸಿದ್ಧಮಾಡಿದ್ದ ಬಗೆಯಿಂದ. ಯಾವ ಪಾತ್ರವನ್ನೂ ಪುರಾಣ ಚಿತ್ರಿಸಿರುವ ಭಯಂಕರ ಯಮನನ್ನಾಗಿಸಲು ಮುಂದಾಗಿಲ್ಲ. ಎಲ್ಲೋ ಒಂದೆರಡು ಕಡೆ ಸಂಜಯನನ್ನು ಇಂದಿನ ವಾಹಿನಿಗಳ ಸುದ್ದಿ ವಾಚಕನ ರೀತಿಯಲ್ಲಿ ಸಂಗೀತ ಸಮೇತ ಬಿಂಬಿಸಿದ್ದು ಕೊಂಚ ಮಸಾಲೆ ಬೆರೆಸಿದಂತೆ ಅನಿಸಿತು.- ಪರ್ವ ನಾಟಕದ ಕುರಿತು ಎನ್. ಸಿ. ಮಹೇಶ್  ಬರೆದಿದ್ದಾರೆ

Read More

ಎಚ್.ಆರ್.ರಮೇಶ್ ಬರೆದ ಈ ದಿನದ ಕವಿತೆ

“ಎರಡು ಜೀವ ಒಂದು
ಒಂದು ಎನ್ನುವುದರಲ್ಲಿ ಒಂದೂ ಇಲ್ಲ
ಮಿಳಿತದಲಿ
ಲೋಕಕ್ಕೆ ಗಂಡೆಂಬ ಭೇದ
ಹೆಣ್ಣೆಂಬ ಭೇದ
ನೋಟವ ಸೆಳೆದದ್ದು ಅದೂ ಅಲ್ಲ ಇದೂ ಅಲ್ಲ”-‌ ಎಚ್.ಆರ್.ರಮೇಶ್ ಬರೆದ ಈ ದಿನದ ಕವಿತೆ

Read More

ನಾವು ಬೆಳಕಾಗಿರಬೇಕು ಇಲ್ಲವೆ ಶಾಂತವಾಗಿರಬೇಕು

ಮಾನವ ಸಹಜವಾಗಿ ಸೆಕ್ಯೂಲರ್ ಆಗಿರುತ್ತಾನೆ. ಆದರೆ ಅವನನ್ನು ಪ್ರಜ್ಞಾಪೂರ್ವಕವಾಗಿ ಕಮ್ಯೂನಲ್ ಮಾಡಿದರೂ ಅದು ಬಹಳದಿನ ಬಾಳಿಕೆ ಬರುವುದಿಲ್ಲ. ಮತ್ತೆ ಮತ್ತೆ ಜನ ಸಹಜತೆಯನ್ನು ಬಯಸುತ್ತಲೇ ಇರುತ್ತಾರೆ. ಹೀಗಾಗಿ ಕೋಮುವಾದಿಗಳು ಮತ್ತು ಮೂಲಭೂತವಾದಿಗಳ ಆಟ ನಿರಂತರವಾಗಿ ನಡೆಯುವುದಿಲ್ಲ. ಜನರು ವಿವಿಧ ಜಾತಿ ಮತ್ತು ಧರ್ಮಗಳ ಚೌಕಟ್ಟಿನಲ್ಲಿ ಸಿಲುಕಿದ್ದರೂ ದೈನಂದಿನ ಬದುಕಲ್ಲಿ ಇವೆಲ್ಲವುಗಳನ್ನು ಮೀರಿದವರೇ ಆಗಿರುತ್ತಾರೆ. ರಂಜಾನ್ ದರ್ಗಾ ‘ನೆನಪಾದಾಗಲೆಲ್ಲ ‘ ಸರಣಿಯ  20ನೇ ಕಂತಿನಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ಅನಾವರಣಗೊಳಿಸಿದ್ದಾರೆ.

Read More

ಬದುಕಿನಲ್ಲಿ ನಮ್ಮ ಬೀಳಿಸಿ, ಬುದ್ಧಿ ಕಲಿಸಿದಾತನೂ ಗುರುವೇ..

ಒಬ್ಬ ಗುರು ನಮ್ಮ ಜೀವನದಲ್ಲಿ ಖಂಡಿತ ಮಹಾವ್ಯಕ್ತಿಯೇ  ಆಗಿರುತ್ತಾನೆ. ಒಂದಕ್ಕರ ಕಲಿಸಿದಾತನೂ ಗುರುವೇ ಅಂತಾರೆ, ಹೀಗಾಗಿ ಪಾಠ ಮಾಡಿದ ಗುರುಗಳ ನಂತರ ಬರುವವರೇ ನಿಜ ಜೀವನದ ಪಾಠ ಕಲಿಸುವ ಗುರುಗಳು! ಅಂತಹ ಕೆಲವು ಗುರುಗಳು ನನ್ನ ಜೀವನದಲ್ಲಿ ಬಂದು ಮಾರ್ಗದರ್ಶನ ನೀಡಿದವರು. ಅವರಲ್ಲಿ ಕೃಷಿ ಪಾಠವನ್ನುಚೆನ್ನಾಗಿಯೇ ಕಲಿಸಿದ ದೇವೇಂದ್ರ ಕೂಡ ಒಬ್ಬ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ