Advertisement

Month: May 2024

ಬಿ.ಎಚ್. ಶ್ರೀಧರ ಬರೆದ ಕಾವ್ಯ ಕುಸುಮ: ಎಸ್. ಟಿ. ಬಸ್

“ನೂರ್‌ ಮೀರಿದ ವೃದ್ಧಾಪ್ಯದ ಗೂಡೊಳಗಿನ ಮೂಳೆಗಳೋ
ಕಡಲಾಳದ ಜಲಚರಗಳ ಹಿಡಿದೆಳೆದಿಹ ಜಾಲಗಳೋ
ತುಂಬಿರಬೇಕಿದರಲ್ಲೆನೆ ಕಿವಿಯಾಳವ ಸೀಳುತ್ತಿದೆ,
ಅಂತರಯಂತ್ರ ಧ್ವನಿ ಮಿದುಳಲೆಗಳನೊಡೆದಾಳುತ್ತಿದೆ!”- ಬಿ.ಎಚ್. ಶ್ರೀಧರ ಬರೆದ ಕಾವ್ಯ ಕುಸುಮ: ಎಸ್. ಟಿ. ಬಸ್

Read More

ಸಮಯದ ಆಡಿಟಿಂಗ್ ಎಂಬೊಂದು ಲಾಭದಾಯಕ ಸಂಗತಿ

ಡಿಜಿಟಲ್ ಲೋಕವು ಬದುಕಿಗೆ ವೇಗವನ್ನು ಕೊಡುತ್ತದೆ. ಎಲ್ಲಿಗೋ ಪ್ರಯಾಣಿಸುವುದಕ್ಕಾಗಿ ಸಮಯವನ್ನು ಮೀಸಲಿಡಬೇಕಿಲ್ಲ, ಯಾವುದೋ ವಸ್ತುವನ್ನು ತರಿಸಿಕೊಳ್ಳಲು ಸಮಯವನ್ನು ಖರ್ಚು ಮಾಡಬೇಕಿಲ್ಲ. ತಿಂಡಿ ತಿನಿಸು, ಉಡುಪು, ಸಾಮಾಜಿಕ ಚರ್ಚೆಗಳು, ಕಾರ್ಯಕ್ರಮಗಳು, ಸಂಭ್ರಮಗಳೆಲ್ಲವೂ ಡಿಜಿಟಲ್ ಲೋಕವನ್ನು ಸರ ಸರನೇ ಪ್ರವೇಶಿಸಿಬಿಟ್ಟಿವೆ. ಹೀಗೆ ನಮಗೆ ಉಳಿತಾಯವಾಗುವ ಸಮಯವೆಷ್ಟು, ಅದನ್ನು ನಾವು ಹೇಗೆಲ್ಲಾ…

Read More

ಸಂದರ್ಶಕರಿಂದ ತಪ್ಪಿಸಿಕೊಂಡ ಕವಿ ತಿರುಮಲೇಶರ ಸ್ವಯಂ ಸಂದರ್ಶನ

ದೂರದ ಹೈದರಾಬಾದಿನಲ್ಲಿ ತಮ್ಮ ಜೀವಿತದ ಬಹುಭಾಗವನ್ನು ಕಳೆದಿರುವ ಕನ್ನಡದ ಹಿರಿಯ ಕವಿ ಕೆ.ವಿ. ತಿರುಮಲೇಶರು ತಮ್ಮ ಕುರಿತು ಬಹಳ ಕಮ್ಮಿ ಮಾತನಾಡಿದವರು. ಬರಹಗಾರನಿಗಿಂತ ಬರಹದ ಕುರಿತು ಹೆಚ್ಚು ಚರ್ಚೆಯಾಗಬೇಕೆಂದು ಹೇಳುತ್ತಲೇ ಬಂದವರು. ಬರಹಗಾರ ಆತ್ಮ ಚರಿತ್ರೆಯನ್ನೂ ಕೂಡಾ ಬರೆಯಬಾರದು ಎಂದು ಪ್ರತಿಪಾದಿಸುವವರು. ಆದರೆ ಇತ್ತೀಚೆಗೆ ಕೊಂಚ ಮನಸ್ಸು ಬದಲಿಸಿ ತಮ್ಮದೊಂದು ಕಲ್ಪಿತ ಸಂದರ್ಶನವನ್ನು ತಾವೇ…

Read More

ಇದೇನಿದು!! ಸಂತೆ, ಕೋವಿ…

ಮನೆಗೆ ಬಂದವರು ಬಾ ಇಲ್ಲಿ ಎಂದು ಕರೆದರು. ಓದು ಈ ಚೀಟಿ ಎಂದು ಕೊಟ್ಟರು. ಅಲ್ಲೊಬ್ಬ ವೈದ್ಯ ಮಹಾಶಯ ಮನುಷ್ಯರ ನೆರಳಿಗೆ ‘ಟ್ರೀಟ್‌ಮೆಂಟ್’ ಕೊಡುತ್ತಿದ್ದನಂತೆ. ಅವರಿಗೆ ಚಿಕ್ಕಮಗಳೂರಿನಲ್ಲಿ ಸನ್ಮಾನವಂತೆ. ಅವರನ್ನು ನೋಡಲು ನೂಕು ನುಗ್ಗಲಾಟ ಸಂತೆಯಲ್ಲಿ. ಎಷ್ಟು ನಿಜ, ಎಷ್ಟು ಸುಳ್ಳು, ವಾಸಿಯಾಗುವುದಾದರೂ ಹೇಗೆ. ಇಂಥವರಿಗೂ ರೋಗಿಗಳ ನುಗ್ಗಾಟವಿರುತ್ತೆಲ್ಲ ಅಂದರು. ಮಾರನೆಯ ದಿನದ ಪತ್ರಿಕೆ ನೋಡಿ ಇನ್ನೂ ಕುತೂಹಲ, ಆಶ್ಚರ್ಯ, ಆ ವೈದ್ಯ ಮಹಾಶಯನಿಗೆ ಕೊಟ್ಟ ಸನ್ಮಾನದ ಬಗ್ಗೆ, ಪತ್ರಿಕೆಯಲ್ಲಿ ದೊಡ್ಡದಾಗಿ ವರದಿಯಾಗಿದೆ! ಮೂಡಿಗೆರೆ ಹ್ಯಾಂಡ್ ಪೊಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ 

Read More

ಕುವೆಂಪು ಹುಟ್ಟಿದ ದಿನದ ಹಿನ್ನೆಲೆಯಲ್ಲಿ ಅವರದೊಂದು ಕವಿತೆ: ಕವಿಶೈಲದಲ್ಲಿ ಸಂಧ್ಯೆ

“ಪಶ್ಚಿಮ ಗಿರಿಶಿರದಲಿ ಸಂಧ್ಯೆಯ ರವಿ;
ನಿರ್ಜನ ಕವಿಶೈಲದೊಳೊಬ್ಬನೆ ಕವಿ;
ಮಲೆನಾಡಿನ ಬುವಿ ಮೇಲರುಣಚ್ಛವಿ;
ವಸಂತ ಸಂಧ್ಯಾ ಸುವರ್ಣ ಶಾಂತಿ!
ಅನಂತ ಶಾಂತಿ!” ಕುವೆಂಪು ಹುಟ್ಟಿದ ದಿನದ ಹಿನ್ನೆಲೆಯಲ್ಲಿ ಅವರದೊಂದು ಕವಿತೆ: ಕವಿಶೈಲದಲ್ಲಿ ಸಂಧ್ಯೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ…

Read More

ಬರಹ ಭಂಡಾರ