Advertisement

Month: May 2024

ರಷ್ಯಾದ ʻಸಿಂಪಲ್‌ ಥಿಂಗ್ಸ್ʼ: ಕತೆ ಹೇಳುವ ಕಣ್ಣುಗಳು

ಜು಼ರಾವ್ಲೊಫ್‌ಗೆ ಸೆರ್ಗಿಯನ್ನು ಕಂಡರೆ ವಿಶೇಷ ಬಗೆಯ ಪ್ರೀತಿ. ಸಹಜ ಹಾಗೂ ಸಾಮಾನ್ಯ ಮನುಷ್ಯನಾಗಿ ಯಾವ ಬಗೆಯ ಹಿಂಸೆ ಕೊಡದೆ ನಡೆದುಕೊಳ್ಳುವ ಅವನ ಸ್ವಭಾವ ಇಷ್ಟವಾಗುತ್ತದೆ. ಹಾಗಾಗಿಯೇ ಅವನು ತನ್ನ ಬಳಿ ಇರುವ ಅಗಾಧ ಬೆಲೆಯ ಕಲಾಕೃತಿಯನ್ನು ಗಿಫ್ಟ್ ಕೊಡುವುದಾಗಿ ಹೇಳಿ ಬರೆದುಕೊಡುತ್ತಾನೆ. ಅದನ್ನು ಮಾರಿದರೆ ಉತ್ತಮವಾದ ಫ್ಲಾಟ್‌ ಕೊಂಡುಕೊಳ್ಳಬಹುದು ಎನ್ನುತ್ತಾನೆ. ಆದರೆ ಅದಕ್ಕೆ ಪ್ರತಿಕ್ರಿಯೆಯಾಗಿ ಸೆರ್ಗಿ ಜು಼ರಾವ್ಲೊಫ್‌ ತನ್ನ ಆರ್ಥಿಕ ಪರಿಸ್ಥಿತಿಯನ್ನು ಲೇವಡಿ ಮಾಡುತ್ತಿದ್ದಾನೆ ಎಂದು ಉದ್ವಿಗ್ನಗೊಂಡು ಅಬ್ಬರಿಸುತ್ತಾನೆ.

Read More

ಚಂದಿರನ ಕುವರಿಯರು ಕತೆಯೋದುವ ಮೊದಲು..

ಜಗತ್ತಿನ ಎಲ್ಲ ಭಾಷೆಗಳ ಉತ್ಕೃಷ್ಟ ಕೃತಿಗಳೂ ಪರಸ್ಪರ ಅನುವಾದಗೊಂಡಿವೆ. ಸ್ವತಂತ್ರಕೃತಿಗಳಿಗೆ ಇರುವಷ್ಟೇ ಮರ್ಯಾದೆ ಅನುವಾದ ಕೃತಿಗಳಿಗೂ ಇದೆ. ವಿಶ್ವಸಂಸ್ಕೃತಿಯ ವಿಕಾಸದಲ್ಲಿ ಭಾಷಾಂತರವೂ ನಿರ್ಮಾತೃಶಕ್ತಿ ಆಗಿರುವುದರಿಂದ ಅದರ ಅಗತ್ಯ ನಮ್ಮೆಲ್ಲ ಭಾಷೆಗಳಿಗೂ ಇದೆ. ಈ ದಿಸೆಯಲ್ಲಿ ಆರ್ ವಿಜಯರಾಘವನ್ ಅವರ ‘ಚಂದಿರನ ಕುವರಿಯರು’ ಕಥಾಸಂಕಲನದ ಕಥೆಗಳು ಕನ್ನಡದ ಸಂದರ್ಭದಲ್ಲಿ ಬಹಳ ಮುಖ್ಯವೆನಿಸುತ್ತವೆ. ಭಾಷೆ ಮತ್ತು ಸಂಸ್ಕೃತಿಗಳು ನಾಗರಿಕತೆಯ ಹೆಸರಿನಲ್ಲಿ ಜಾಗತೀಕರಣಕ್ಕೆ ಒಳಗಾಗಿರುವ ಈ ಸನ್ನಿವೇಶದಲ್ಲಿ ಅನುವಾದಗಳಿಗೆ ಮಡಿ-ಮೈಲಿಗೆಯ ಸೋಂಕು ಹತ್ತಿಸಬೇಕಿಲ್ಲ.
ಆರ್ ವಿಜಯರಾಘವನ್ ಅನುವಾದಿತ ಕತೆಗಳ ಸಂಕಲನ ‘ಚಂದಿರನ ಕುವರಿಯರು’ ಪುಸ್ತಕಕ್ಕೆ ಎನ್. ನರಹರಿ ಬರೆದ ಮುನ್ನುಡಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ