Advertisement

Month: May 2024

ಕಾಳಿದಾಸನ ಕೃತಿಗಳನ್ನು ಆಧರಿತ ನಾಟಕ “ಅಗಲಿದ ಅಲಕೆ”

ನೀನಾಸಂ ಅರ್ಪಿಸುವ ಕಾಳಿದಾಸನ ಕೃತಿಗಳನ್ನು ಆಧರಿತ ನಾಟಕ “ಅಗಲಿದ ಅಲಕೆ”. ಪರಿಕಲ್ಪನೆ ಹಾಗೂ ನಿರ್ದೇಶನ, ಬಿ. ಆರ್. ವೆಂಕಟರಮಣ ಐತಾಳ.
ಕೃಪೆ: ಸಂಚಿ ಫೌಂಡೇಷನ್

Read More

ಸುಳಿಯ ಸೆಳವಿಗೆ ಸಿಲುಕದೇ…

ಮನುಷ್ಯ ಮುಕ್ತವಾಗಿ ಮತ್ತು ಸ್ವಚ್ಛಂದವಾಗಿ ಬೇರೆಯವರ ಜೊತೆ ಕಲೆಯಲು ರಂಗಭೂಮಿಗೆ ಬರಬೇಕು. ಅಲ್ಲಿ ಇರುವ ಮಜವೇ ಬೇರೆ. ಪ್ರೀತಿಯಲ್ಲಿ, ಸಲಿಗೆಯಲ್ಲಿ ಮತ್ತು ಸ್ನೇಹದಲ್ಲಿ ಕಾಲೆಳೆಯುವ ಬಗೆಗಳು ಇಲ್ಲಿ ಪಡೆದುಕೊಳ್ಳುವ ಆಯಾಮವೇ ಬೇರೆ. ಮೇಕಪ್‍ಗೆ ಕೂತರೆ ಮತ್ತು ರಂಗಕ್ಕೆ ಬಂದರೆ ಅಲ್ಲಿ ಅವರ ಚಹರೆ ಬೇರೆ. ಈ ಎಲ್ಲ ತಿಳಿದು ಮತ್ತು ಸಮುದ್ರದ ಬಗೆಗೆ ನನ್ನಲ್ಲಿ ಮೊದಲಿಂದ ಇರುವ ಸೆಳೆತದಿಂದ ಹೊರಟೆ. ಟಿಟಿಯಲ್ಲಿ ಹುಡುಗರ ಗೇಲಿ. ಪರಸ್ಪರ ಕಾಲೆಳೆಯುವ ಗುಣ ನಗು ತರಿಸುತ್ತಿತ್ತು.
ಎನ್.ಸಿ. ಮಹೇಶ್‌ ಬರೆಯುವ “ರಂಗ ವಠಾರ” ಅಂಕಣ

Read More

ಒಂದೊಂದು ತಲೆಗೂ ಒಂದೊಂದು ಬೆಲೆ

ಈವರೆಗೂ ಅವರು ಇಂಟರ್‍ವ್ಯೂ ಪ್ಯಾನಲ್‍ಗಳಲ್ಲಿ ಕುಳಿತು ಸಂದರ್ಶನ ತೆಗೆದು ಕೊಂಡವರೇ ಹೊರತು ಸಂದರ್ಶನ ಕೊಟ್ಟವರಲ್ಲ. ಅದೂ, ಹೆಚ್ಚಾಗಿ ಇಂಜಿನಿಯರಿಂಗ್ ಡಿಪಾರ್ಟಮೆಂಟ್‍ನ ಕೊನೆಯ ಹಂತದ ಇಂಟರ್‍ವ್ಯೂಗಳಿಗೆ ಎಚ್ ಆರ್ ಪ್ರತಿನಿಧಿಸುವ ಪ್ಯಾನಲ್‍ನ ಸದಸ್ಯರಾಗಿ. ಇಂಜಿನಿಯರಿಂಗ್ ಡಿಪಾರ್ಟಮೆಂಟ್‍ನ ಸೀನಿಯರ್ ಮ್ಯಾನೇಜರ್‍ಗಳು ತಮ್ಮ ಸುದೀರ್ಘ ಪ್ರಶ್ನೋತ್ತರಗಳನ್ನು ಮುಗಿಸಿದ ಮೇಲೆ ತಮ್ಮ ಸರದಿಬಂದಾಗ ಒಂದೆರಡು ಎಚ್‍ಆರ್ ಪ್ರಶ್ನೆಗಳನ್ನು ಕೇಳಿ, “ದ ಕ್ಯಾಂಡಿಡೇಟ್ ಹ್ಯಾಸ್ ರೀಸನಬಲ್ ಕಮ್ಯುನಿಕೇಶನ್ ಸ್ಕಿಲ್ಸ್”
ಎಂ.ಆರ್. ದತ್ತಾತ್ರಿ ಅವರ “ಒಂದೊಂದು ತಲೆಗೂ ಒಂದೊಂದು ಬೆಲೆ” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಟಿಶ್ಯೂಮಾರುವ ಹುಡುಗ ಸುಳ್ಳು ಹೇಳಲಿ ಬಿಡಿ

ಕೊನೆಗೂ ಉಷಾ ಇದ್ದ ಅಪಾರ್ಟ್ಮೆಂಟ್ ಬಂತು. ಲಿಫ್ಟ್ ಕಾರ್ನರ್ ಪ್ರವೇಶ ಮಾಡುವ ಮೊದಲೇ ಒಂದು ಮಂಟಪದಂತಹ ಜಾಗದಲ್ಲಿ ನಿಂತು ಅದರ ನಾಲ್ಕೂ ಮೂಲೆಗೂ ಹಬ್ಬಿದ್ದ ಮಲ್ಲಿಗೆ ಬಳ್ಳಿಯನ್ನು ನೋಡುತ್ತಾ ಅದರ ಸುಗಂಧವನ್ನು ಅಘ್ರಾಣಿಸಲು ನಿಂತರು. ಇಹದಲ್ಲಿ ನಿಂತು ಪರಲೋಕಕ್ಕೆ ಕೈಚಾಚಿ ನಿಂತ ಘಳಿಗೆಯಾಗಿ ನನಗದು ಕಂಡಿತು. ಆ ಕ್ಷಣದಲ್ಲಿ ನನಗವರ ಮೇಲೆ ಕ್ಯಾಬಲ್ಲಿ ಉಕ್ಕಿದ್ದ ಕೋಪವೆಲ್ಲಾ ಮಾಯವಾಯಿತು. ಉಷಾಳ ಗಂಡ ಅನಿಕೇತ್ ನೋಡುವುದಕ್ಕೆ ನಿಜಕ್ಕೂ ಚೆನ್ನಾಗಿದ್ದ.
ದಾದಾಪೀರ್‌ ಜೈಮನ್‌ ಬರೆಯುವ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ