Advertisement

Month: May 2024

ನರಕದಲ್ಲಿ ಕ್ಷಣ ಬೆರಳದ್ದಿ ಬಂದಿದ್ದೆ

ನನ್ನ ಇತಿ ಮಿತಿಯಲ್ಲಿ ಅವುಗಳಲ್ಲಿ ಬೇಕಾದವನ್ನು ಆಯ್ದುಕೊಂಡೆ. ಬರೆವ ಬಣ್ಣಗಳು ಆಗಲೇ ಹೈಸ್ಕೂಲು, ಪಿಯು ಕಾಲೇಜಿನಲ್ಲೆ ಅಂಟಿಕೊಂಡಿದ್ದವು ಎಂದು ಹೇಳಿದ್ದೆ. ಲೈಬ್ರರಿಯ ತರಾವರಿ ಗ್ರಂಥಗಳ ಬೆಟ್ಟ ಕಂಡ ಕೂಡಲೆ ಬರೆಯುವುದನ್ನೆ ಮರೆತುಬಿಟ್ಟಿದ್ದೆ. ಹಾದಿ ಬೀದಿಯಲ್ಲಿ ಅಲೆವಾಗ ಎಷ್ಟೊಂದು ಚೆಲುವೆಯರ ಕಂಡೆ; ನಗರದ ಮೂಲೆ ಮೂಲೆಯ ನರಕವ ಕಂಡೆ…
ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿ

Read More

ಮಾರ್ಟಿನ್ ಲೂಥರ್ ಕಿಂಗ್ ನೆನಪಿನಲ್ಲಿ ಹಾಕಿದ ಹೆಜ್ಜೆಗಳು

ನಾನು ವಿದೇಶದಲ್ಲಿರುವ ಪರದೇಶಿ ಎನ್ನಿಸಲಿಲ್ಲ. ಅಮೆರಿಕ  ದೇಶವನ್ನು ನೋಡುವ ದೃಷ್ಟಿಕೋನವೇ ಬದಲಾಯ್ತು. ಆ ದಿನ ನನ್ನುಸಿರಿಗೆ ಉಸಿರು ಕೊಟ್ಟ ಮಾರ್ಟಿನ್. ನನಗೀಗ ಜೀವನ ಬೇಕು ಅನಿಸಲು ಶುರುವಾಯ್ತು. ಒಳಗಿನ ಕಣ್ಣು ಇಂಚಿಂಚೇ ತೆರೆಯ ಹತ್ತಿತು. ಮುಂದಿನ ಎಲ್ಲಾ ದಿನಗಳ ಪ್ರಯಾಣದಲ್ಲಿ ಅಲ್ಲಿನ ಎಲ್ಲೆಡೆಯಲ್ಲೂ ಕೆಳಮಟ್ಟದ ಕೆಲಸ ಎಂದು ಗುರುತಿಸಲ್ಪಟ್ಟಿರುವ ಎಲ್ಲಾ ಕೆಲಸಗಳನ್ನು ಕಪ್ಪು ಜನರೇ ಮಾಡುತ್ತಿದ್ದದ್ದು ಎದ್ದು ಕಾಣುತ್ತಿತ್ತು. ಬಿಳಿಯರ ಜೊತೆಗೆ ತಮ್ಮನ್ನು ಗುರುತಿಸಿಕೊಳ್ಳಬೇಕೆನ್ನುವ ಹಪಾಹಪಿ ಅವರಲ್ಲಿ ಇನ್ನೂ ಜೀವಂತವಿರುವುದನ್ನು ಕಂಡೆ.
‘ಕಂಡಷ್ಟು ಪ್ರಪಂಚ’ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಪುರಸ್ಕಾರ ದೊಡ್ಡದೋ ನಗದು ದೊಡ್ಡದೋ: ಒಂದು ಸಾಹಿತ್ಯಿಕ ಜಿಜ್ಞಾಸೆ

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅನೇಕ ರೀತಿಯ ಪ್ರಶಸ್ತಿಗಳಿವೆ. ಕನ್ನಡ ಸಾಹಿತ್ಯ ಕ್ಷೇತ್ರವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅನೇಕ ಮಂದಿ ಹಿರಿಯರು, ಪೂರ್ವಿಕರು ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಪ್ರಶಸ್ತಿಗಳನ್ನು ನೀಡಲು ದತ್ತಿನಿಧಿಗಳನ್ನು ಸ್ಥಾಪಿಸಿದ್ದಾರೆ. ಆದರೆ ಆ ದತ್ತಿನಿಧಿಯ ಬಡ್ಡಿ ಮೊತ್ತ ಕಿರಿದಾಗುತ್ತಿರುವುದರಿಂದ, ಪ್ರಸ್ತುತ ಪ್ರಶಸ್ತಿಯ ಜೊತೆಗಿರುವ ನಗದು ಬಹುಮಾನವು ತೀರಾ ಕಿರಿದಾಗಿದೆ. ಅದನ್ನು ಹೆಚ್ಚಿಸುವ ಅಥವಾ ಪ್ರಶಸ್ತಿಯ ವಿಧಾನವನ್ನು ಪರಿಷ್ಕರಿಸುವ ಪ್ರಯತ್ನಗಳಾಗಬೇಕು ಎಂಬ ನಿಟ್ಟಿನಲ್ಲಿ ಲೇಖನವೊಂದನ್ನು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದಿದ್ದಾರೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ