Advertisement

Month: May 2024

ನಿರ್ಭಾಗ್ಯರ ಲಂಡನ್ ನಗರ ಮತ್ತು ನಿರ್ಲಕ್ಷ್ಯಕ್ಕೊಳಗಾದ ಕವಿಮಹಾಶಯ

ಈ ಕಾಲ ವಿಲಿಯಮ್ ಬ್ಲೇಕ್ ನನ್ನು ಆಂಗ್ಲ ಕವಿ, ಚಿತ್ರಕಾರ, ಮುದ್ರಣಕಾರ ಎಂದು ಗೌರವದಿಂದ ನೆನೆಯುತ್ತದೆ. ಬದುಕಿದ್ದಾಗ ವಿಶೇಷವಾದ ಗುರುತು ಪ್ರಸಿದ್ಧಿ ಇಲ್ಲದವನನ್ನು ಈ ಕಾಲ, ಕಾವ್ಯ ಚರಿತ್ರೆಯಲ್ಲಿ ಕ್ರೀಯಾಶೀಲ, ರೋಮ್ಯಾಂಟಿಕ್ ಕಾಲದ ದೃಶ್ಯ ಕಲೆಯನ್ನು ಪ್ರತಿನಿಧಿಸುವವನು ಎಂದೆಲ್ಲ ಸ್ಮರಿಸುತ್ತದೆ. ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಮಳೆ ನಕ್ಷತ್ರಗಳ ಲೆಕ್ಕಾಚಾರದ ನಡುವೆ

ಹಳ್ಳಿಗರು ನಮಗಿಂತ ಬೆಸ್ಟ್. ಅವರಲ್ಲೂ ನಾಟಕ ಮಾಡುವ ಉಮೇದು ಇದೆ. ಹಾಗೆ ನೋಡಿದರೆ ನಮಗಿಂತ ಹೆಚ್ಚು ಇದೆ. ಆದರೆ ಅವರಿಗೆ ನಾಟಕ ಎನ್ನುವುದು ತಮ್ಮ ಬಿಡುವಿನ ದಿನಗಳ ಒಂದು ದಿವ್ಯ ಬಾಬ್ತು. ಮಳೆಗಾಲ ಆರಂಭವಾಗಿ ಬೇಸಾಯ ಆರಂಭಿಸಿ ಉತ್ತುಬಿತ್ತು ಫಸಲು ಕೈಗೆ ಬರುತ್ತದೆ ಅನಿಸಿದಾಗ ಅವರು ನಾಟಕದ ಪ್ರಾಕ್ಟೀಸ್ ಮಾಡಿ ಬಣ್ಣ ಹಚ್ಚಿ ಸಂಭ್ರಮಿಸುತ್ತಾರೆ.
ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ

Read More

ಹಾಡುವ ದಾರಿಯಲಿ ಹಿಂದಿರುಗದೆ ಹೋದಾತ….

ವಾರ್ಷಿಕ ಪರೀಕ್ಷೆ ಮುಗಿದ ಕೂಡಲೆ ಮುಂದಿನ ಇಯತ್ತೆಯ ಸೆಕೆಂಡ್ ಹ್ಯಾಂಡ್ ಪುಸ್ತಕಗಳನ್ನು ಅರ್ಧ ಬೆಲೆಗೆ ಖರೀದಿಸುವ ತವಕ ಪ್ರತಿಯೊಬ್ಬ ಬಡ ವಿದ್ಯಾರ್ಥಿಗೆ ಸಾಮಾನ್ಯವಾಗಿತ್ತು.. ನಮ್ಮ ಮುಂದಿನ ಇಯತ್ತೆಯ ವಿದ್ಯಾರ್ಥಿಗಳಲ್ಲಿ ಯಾರು ಚೆನ್ನಾಗಿ ಪುಸ್ತಕಗಳನ್ನು ಇಟ್ಟುಕೊಂಡಿರುತ್ತಾರೆ ಎಂಬುದನ್ನು ನಾವು ಗಮನಿಸುತ್ತಿದ್ದೆವು. ಪರೀಕ್ಷೆ ಮುಗಿದ ಕೂಡಲೆ ಅವರ ಮನೆಗೆ ಹೋಗಿ ಪುಸ್ತಕಗಳ ಖರೀದಿಗೂ ಸಮಯ ಮೀಸಲಿಡಬೇಕಿತ್ತು. ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಇಪ್ಪತ್ತೇಳನೆಯ ಕಂತು

Read More

ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

“ಭದ್ರವಾಗಿಟ್ಟಿರುವೆ ಜೋಪಾನ
ತೆರೆಯಹೊರಟರೆ ಉಕ್ಕಬಹುದು
ಆದರೂ ಒಪ್ಪಲಾರೆ, ಬತ್ತದೊಲವ
ನೋವಿನಲಿ ಮೌನ
ಹೊಲಿದ ತುಟಿಗಳ ನಡುವೆ ಉಳಿದ ನಮ್ಮದೇ ಧ್ಯಾನ”- ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ