Advertisement

Month: April 2024

ಬದುಕಿನ ಪ್ರಶ್ನೆಗಳು..ಪರೀಕ್ಷೆಗಳು

ಅವನಿಗೆ ಮೊದಲಿನಿಂದಾನು ಮನೆಕಡೆಯಿಂದ ಸಮಸ್ಯೆ ಇತ್ತು. ಅಮ್ಮ, ಅಪ್ಪ, ವಿಕಲ ಚೇತನ ಅಣ್ಣ, ಮನೆಯಲ್ಲಿ ಸದಾ ಇರುವ ಜಗಳಗಳು ನೆನಪಾದವು. ನನಗೆ ನನ್ನ ಮನೆಯಲ್ಲಿರುವ ಬಡತನ, ರಿಸರ್ವಶನ್ ಕೊಟ್ಟರೂ ಇವಕ್ಕೆ ಮುಂದೆ ಬರೋದಕ್ಕೆ ಗೊತ್ತಿಲ್ಲ ಎಂಬ ಕುಹಕಗಳು ಕುದಿಯುತ್ತಿದ್ದವು. ಎರಡು ಮಗ್ಗಿನಲ್ಲಿ ಚಾ ಬಗ್ಗಿಸಿಕೊಂಡು ಕೋಣೆಗೆ ಬಂದರೆ ಅವನು ಹಾಸಿಗೆಯಿಂದೆದ್ದು ಗೋಡೆಗಾತು ಯಾವುದೋ ಮ್ಯಾಗಜಿನ್ ಹಿಡಿದು ಕೂತಿದ್ದ. ಮೊಬೈಲು, ಬ್ಯಾಟರಿ ದಿಕ್ಕಿಗೊಂದೊಂದು ಬಿದ್ದಿದ್ದವು.
ದಾದಾಪೀರ್‌ ಜೈಮನ್ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

Read More

ಎ.ಬಿ. ಪಚ್ಚು ಬರೆದ ಈ ಭಾನುವಾರದ ಕತೆ

ನಾನು ಯಾವತ್ತೂ ಅವಳು ಈ ರೀತಿಯಾಗಿ ಕನಸಿನಲ್ಲಿ ಮಾತಾಡಿದ್ದು ನೋಡಿದ್ದೇ ಇಲ್ಲ. ಹೆಚ್ಚು ಕಡಿಮೆ ನನಗೆ ಎಪ್ಪತ್ತರ ವಯಸ್ಸು. ಮದುವೆಯಾಗಿ ಐವತ್ತು ಸಂವತ್ಸರಗಳೇ ನಮ್ಮ ನಡುವೆ ಹಾಗೇ ಕಳೆದು ಹೋಗಿತ್ತು. ಅಷ್ಟೂ ವರ್ಷಗಳಲ್ಲಿ ಜಾನಕಿ ಕನಸಿನಲ್ಲಿ ಮಾತಾಡಿದ್ದು, ಉಹೂಂ.. ನಾನಂತು ಒಮ್ಮೆಯೂ ಕೇಳಿಯೂ ಇಲ್ಲ, ನೋಡಿಯೂ ಇಲ್ಲ. ಆದರೂ ಆ ರಾತ್ರಿ ಮೊದಲ ಬಾರಿಗೆ ಜಾನಕಿ ಕನಸಲ್ಲಿ ಮಾತಾಡಿದ್ದಳು!!
ಎ.ಬಿ. ಪಚ್ಚು ಬರೆದ ಕಥೆ “ಪೌರ್ಣಮಿ” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ