Advertisement

Month: May 2024

ಮಹಿಳಾ ಜನಪದ ಸಾಹಿತ್ಯ: ಚರಿತ್ರೀಕರಣದ ಸವಾಲು

ಜನಪದ ಸಾಹಿತ್ಯ ಅಧ್ಯಯನಗಳು ನಡೆದದ್ದು ಮೌಖಿಕ ಮೂಲದಲ್ಲಿದ್ದ ಜನಪದ ಸಾಹಿತ್ಯ ಬರವಣಿಗೆಯಲ್ಲಿ ಘನೀಕರಿಸಿದಾಗಿನಿಂದ, ಜನಪದ ಸಾಹಿತ್ಯವು ಹೀಗೆ ಬರವಣಿಗೆಯಲ್ಲಿ ಘನೀಕರಿಸುವಾಗ ಅದು ಅನೇಕ ಮಾರ್ಪಾಡುಗಳಿಗೆ ಒಳಗಾಗುತ್ತದೆ. ಜನಪದ ಸಾಹಿತ್ಯದಲ್ಲಿ ಉಂಟಾಗುವ ಇಂತಹ ಮಾರ್ಪಾಡುಗಳನ್ನು ನಾರಾಯಣ ಕೆ.ವಿ. ಅವರು ನಾಲ್ಕು ಮಾದರಿಗಳಲ್ಲಿ ಗುರುತಿಸುತ್ತಾರೆ. ಅವುಗಳಲ್ಲಿ ಮೊದಲನೆಯದು “ಇಲ್ಲದ ಮೌಖಿಕ ಸಂಕಥನವನ್ನು ಇದೆ ಎಂದು ಭ್ರಮೆ ಹುಟ್ಟಿಸುವ ರೀತಿಯಲ್ಲಿ ರಚಿಸಿಕೊಟ್ಟ ದಾಖಲೆಗಳು ನಮಗೆ ಸಿಗುತ್ತವೆ.
ಡಾ.ಶೈಲಜ ಇಂ.ಹಿರೇಮಠ ಬರೆದ “ನಿರೂಪಣೆಯಾಚೆಗೆ (ಜನಪದ ಸಾಹಿತ್ಯ ಮತ್ತು ಮಹಿಳೆ)” ಪುಸ್ತಕದ ಒಂದು ಬರಹ ನಿಮ್ಮ ಓದಿಗೆ

Read More

ಈ ಗದ್ದುಗೆ ಈ ಹಿಂಸೆ ಈ ಅನಾಥ ಸಂಬಂಧಗಳು

ಅವನು ಒಬ್ಬ ಅಪರಾಧಿ ಎಂಬಂತೆ ನನ್ನೆದ್ರು ಕೂತು ಒಪ್ಪಿಸುತ್ತಿದ್ದ. ವಿಚಾರಣಾಧಿಕಾರಿಯಂತೆ ನನ್ನ ಪ್ರಶ್ನೆಗಳಿದ್ದವು. ಒಂದೇ ತಾಯ ಬಳ್ಳಿಯವರು. ಅವನೇ ಬೇರೆ ನಾನೇ ಬೇರೆ ಎಂಬಂತಿತ್ತು. ಅಂದು ಅವನು ದೊಡ್ಡ ಸಾಹೇಬನಾಗಿ ಬರುತ್ತಾನೆ ಎಂದು ಅವನು ಅತಾರಿ ಇರಬೇಕೂ; ಇದೇ ನನ್ನ ತಮ್ಮನ ಬಗ್ಗೆ ತಾನೆ ಅಪ್ಪನ ಮುಂದೆ ರೀಲು ಬಿಡುತ್ತಿದ್ದುದು. ಒಂದು ಕನಸಿನ ಲೋಕವನ್ನೇ ಹೆಣೆದಿದ್ದರಲ್ಲ ಆ ರಾತ್ರಿ ಅಮಲಾಗಿ. ಈಗ ಈ ತಮ್ಮನ ಬಗ್ಗೆ ಯಾರೂ ಕನಸು ಕಟ್ಟುವುದಿಲ್ಲ. ಯಾರಿಗೂ ಬೇಡವಾದವನು.
ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ 26ನೇ ಕಂತು

Read More

ತನ್ನೋಟಿ ಮಾತಾ ಆಶೀರ್ವಾದವೇ ಸೈನಿಕರಿಗೆ ಸ್ಫೂರ್ತಿ

ಇಂಡೋ-ಪಾಕ್ ಸರಹದ್ದು ನೋಡಲೇ ಬೇಕು ಎನ್ನುವ ಆಸೆ ಗುದ್ದತೊಡಗಿತು. ದೇಶಭಕ್ತಿ ಮರುಭೂಮಿಯ ಓಯಸಿಸ್ನಂತೆ ಚಿಮ್ಮುತ್ತಿತ್ತು. ಕಾಲೇಜು ದಿನಗಳಲ್ಲಿ ಎನ್.ಸಿ.ಸಿ ಜಲಸೇನೆ ವಿಭಾಗದಲ್ಲಿದ್ದೆ. ಹಿಂದೂ ಮಹಾಸಾಗರವನ್ನು ಉದ್ದಗಲಕ್ಕೂ ಈಜಿ ವರಾಹವತಾರವೆತ್ತಿ ಭಾರತ ಮಾತೆಯನ್ನು ರಕ್ಷಿಸಿಕೊಂಡು ಬಂದ್ಹಾಗೆ ಕಂಡಿದ್ದ ಕನಸು ನೆನಪಾಗುತ್ತಲೇಯಿತ್ತು. ದೇಶ ಭಕ್ತಿಯೊಂದೇ ಸ್ಥಾಯಿ ಭಾವ ಅಂದುಕೊಂಡು ಅಲ್ಲಿದ್ದ ಸೈನಿಕರನ್ನು ನೋಡುತ್ತಾ ತನ್ನೋಟಿ ಮಾತಾಳನ್ನು ‘ಬಾರ್ಡರ್ ಗೆ ಕರೆದುಕೊಂಡು ಹೋಗು ‘ ಎಂದು ಬೇಡಿಕೊಳ್ಳುತ್ತಿದ್ದೆ.‌ ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಬರಹ.

Read More

ಈ ಮಳೆಗಾಲ ನಮ್ಮದಲ್ಲ…

ಚಲಂ ಕವಿತೆಗಳ ಸಾಂಗತ್ಯ  ಕಡಲ ಮೇಲಿನ ಹಾದಿ. ಅನುಭಾವವನ್ನು ಹುಟ್ಟುಹಾಕುವ ನೀರ ಮೇಲಿನ ಪಯಣ. ಒಮ್ಮೆ ಇದು ಆರಂಭವಾದರೆ ದಿಕ್ಸೂಚಿಯಿಂದ ದಿಕ್ಕನ್ನು ತಿಳಿಯಬೇಕೆ ಹೊರತು ಕಣ್ಣಳತೆಗೆ ನಮಗೆ ಯಾವ ಮಾಹಿತಿಯೂ ದಕ್ಕುವುದಿಲ್ಲ. ಸ್ವಭಾವತಃ ವಾಚಾಳಿಯಲ್ಲದ ಚಲಂ ಅಷ್ಟೇನೂ ಔಟ್ಗೋಯಿಂಗ್ ಅಲ್ಲದ ಅಂತರ್ಮುಖಿ‌. ಅಂತೆಯೇ ಅವರ ಕವಿತೆಗಳೂ.ಕಡಲು ದಡಕ್ಕನೆ ತಂದು ಅಪ್ಪಳಿಸಿದ ಕಪ್ಪೆಚಿಪ್ಪುಗಳಲ್ಲ ಇಲ್ಲಿನ ಕವಿತೆಗಳು. ತಣ್ಣಗೆ ಹರಿವ ನದಿಯೊಳಗೆ ನುರಿದು ಅವಾಗೇ ನುಣ್ಣಗಾದ ನಯಸ್ಸು ಕಲ್ಲಿನಂತವು.
ಚಲಂ ಹಾಡ್ಲಹಳ್ಳಿಯವರ “ಈ ಮಳೆಗಾಲ ನಮ್ಮದಲ್ಲ” ಕವನ ಸಂಕಲನದ ಕುರಿತು ದಯಾ ಗಂಗನಘಟ್ಟ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ