Advertisement

Month: May 2024

ಸುಮ್ಮನಿರುವುದು ಸಾಧ್ಯವಿಲ್ಲ ಎನ್ನುವ ಮಹಾಭಾರತ ಕತೆ

ಮನುಷ್ಯರು ಒಳ್ಳೆಯ ವಿಚಾರಗಳನ್ನೇ ಆಯ್ಕೆ ಮಾಡಿ ಅದೇ ದಾರಿಯಲ್ಲಿ ನಡೆಯಲು ಸಾಯುಜ್ಯ, ಮೋಕ್ಷ ಎಂಬ ಪರಿಕಲ್ಪನೆಗಳನ್ನು ಹಿರಿಯರು ಪ್ರತಿಪಾದಿಸಿದ್ದಾರೆ. ದೇವರು ಎಂಬ ಪರಿಕಲ್ಪನೆಯೂ ಇದೇ ಮಾದರಿಯದು ಎಂದೇ ಇಟ್ಟುಕೊಳ್ಳುವುದಾರೆ, ದೇವರನ್ನು ತಲುಪಲು ಎರಡು ದಾರಿಗಳನ್ನು ಆಯ್ಕೆ ಮಾಡಿಕೊಂಡಿರುವುದು ಪ್ರಧಾನವಾಗಿ ತೋರುತ್ತದೆ. ತಪಸ್ಸು, ಅಧ್ಯಯನ ಅನುಶಾಸನದಂತಹ ವಿಧಾನಗಳು ಒಂದು ದಾರಿ. ಹಾಡು, ನೃತ್ಯ, ಚಿತ್ರ ಮುಂತಾದ ಲಲಿತಕಲೆಗಳ ಮೂಲಕ ನಡೆಯುವ ದೇವರ ಆರಾಧನೆಯು ಇನ್ನೊಂದು ದಾರಿ. ಎರಡೂ ದಾರಿಯನ್ನು ಸದೃಢಗೊಳಿಸಲು ಆಧಾರವಾಗಿ ನಿಲ್ಲುವುದು ಭಾರತ ಕತೆ. ಅದು ಸರಳವಾದ ಓದಿಗೆ ದಕ್ಕುವುದು ವಚನ ಭಾರತ ವೆಂಬ ಕೃತಿಯಲ್ಲಿ. ‘ವಚನ ಭಾರತ’ ಪುಸ್ತಕದ ಓದಿನ ನೆನಪುಗಳನ್ನು ಉಲ್ಲೇಖಿಸಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಹಾವು ಬಾವಲಿಗಳ ಸ್ನೇಹಕ್ಕೆ ಕಾಯುತ್ತ

ತೋಟದ ಮನೆಯಲ್ಲಿ ಎಲ್ಲವೂ ಆಹ್ಲಾದಕರವಾಗಿರಲಿಲ್ಲ! ಹಲವಾರು ಹೆದರಿಕೆ ಬರುವ ಸಂಗತಿಗಳೂ ಇದ್ದವು. ಬಯಲುಸೀಮೆಯಲ್ಲಿ ಹುಟ್ಟಿ ಬೆಳೆದಿದ್ದ ನನಗೆ ತುಂಬಾ ಪರಿಚಿತ ಪ್ರಾಣಿಗಳೆಂದರೆ ಮಂಗಗಳು. ನಮ್ಮ ಮೂಲವಾದ ಕುರ್ತಕೋಟಿ, ಕೆಂಪು ಮಂಗಗಳಿಗೆ ಎಷ್ಟು ಪ್ರಸಿದ್ಧ ಅಂದ್ರೆ ಅವಕ್ಕೆ “ಕುರ್ತಕೋಟಿ ಮಂಗ್ಯ” ಅಂತಲೇ ಬ್ರಾಂಡು. ಅದರ ಜೊತೆಗೆ ಹಾವುಗಳನ್ನು ಬಾಲ್ಯದಲ್ಲಿ ಲಕ್ಷ್ಮೇಶ್ವರದಲ್ಲಿದ್ದಾಗ ಆಗೀಗ ನೋಡಿದ್ದೆನಾದರೂ ಅವುಗಳ ಬಗ್ಗೆ ಭಯವಂತೂ ಇದ್ದೆ ಇತ್ತು. ಗುರುಪ್ರಸಾದ ಕುರ್ತಕೋಟಿ ಅಂಕಣ

Read More

ಕಾವ್ಯಮಾಲೆಯ ಕುಸುಮ: ಮಾಯಿಯ ಮೂರು ಮುಖಗಳು

“ಮಾತುಮಾತಿಗೂ ಈರ್ಷೆ, ಆಶೆ, ಕೆಚ್ಚು
ಕೊಟ್ಟ ಸಾಲಕು ಕೇಳ್ವ ಬಡ್ಡಿಯೋ ಹೆಚ್ಚು.
ಕುಳಿತವನ ಕಿವಿ ಹಿಂಡಿ ಮೇಲಕೆಚ್ಚರಿಸಿ
ಲೆಕ್ಕ ಕೇಳುವೆ ಪೈಗೆ ಪೈಯ ಸವಕರಿಸಿ.
‘ನುಗ್ಗಿ ನಡೆ’ ಯೆಂಬ ನಿನ್ನೀ ಪಾಂಚಜನ್ಯ
ಕೇಳಿ ನಡೆಯಲು ತ್ರಾಣ ಉಳಿದವನೆ ಧನ್ಯ !”- ಕನ್ನಡ ಕಾವ್ಯಮಾಲೆಯ ಕುಸುಮಗಳು ಸರಣಿಯಲ್ಲಿ ಶಂಕರ ಮೊಕಾಶಿ ಪುಣೆಕರ ಅವರ “ಮಾಯಿಯ ಮೂರು ಮುಖಗಳು” ಕವಿತೆ ನಿಮ್ಮ ಓದಿಗೆ

Read More

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

“ಹಗಲಿಗೊಂದು ದನಿಯಿದೆ
ಇರುಳಿಗೊಂದು ನರಳಿಕೆಯಿದೆ
ಉರುಳುರುಳುವಾಗ
ಶಬ್ದಗಳು ಕಳಚಿ ಕಳಚಿ ಬಿದ್ದು
ನಡೆಯುವ ಹಾದಿಯಲ್ಲಿ ಬಿದ್ದು
ಅಂಗಾಲು ಚುಚ್ಚುತ್ತವೆ..”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

Read More

ಅಕ್ಕಂದಿರೊಟ್ಟಿಗೆ ಆಗಸದ ಚುಕ್ಕಿ, ತಾರೆಗಳೆಣಿಸುತ್ತಾ..

ಬೆಳಗ್ಗೆ ಅಂಬಲಿಯೋ, ಬೆಣ್ಣೆ ಹಾಕಿದ ಬಿಸಿಬಿಸಿ ರೊಟ್ಟಿಯನ್ನೋ ತಿಂದು, ಅಡುಗೆ ಮನೆ ಕೆಲಸಗಳನ್ನು ಮಾಡಿ, ಜೊತೆಗೆ ಕೊಟ್ಟಿಗೆ ದನಕರುಗಳ ಕೆಲಸವಾದ ಮೇಲೆ, ಮಧ್ಯಾಹ್ನ ಊಟಕ್ಕಿಂತ ಮೊದಲು ಎಲ್ಲರೂ ಸ್ನಾನ ಮಾಡಿಕೊಳ್ಳುತ್ತಿದ್ದರು. ಅಲ್ಲೆಲ್ಲ ಮಧ್ಯಾಹ್ನದ ಹೊತ್ತಿಗೆ ರಣರಣ ಬಿಸಿಲು. ಹಾಗಾಗಿ ಆ ಹೊತ್ತಿನಲ್ಲಿ ಕೆಲಸ ಸಾಗುತ್ತಲೇ ಇರುತ್ತಿರಲಿಲ್ಲ. ಹಾಗಾಗಿ, ಬಹುತೇಕವಾಗಿ ಇಬ್ಬರು ಅಕ್ಕಂದಿರು, ಎಲ್ಲರ ಬಟ್ಟೆಗಳನ್ನೂ ಹಾಗೂ, ಪಾತ್ರೆಗಳನ್ನೂ ಒಂದೊಂದು ಬುಟ್ಟಿಗಳಲ್ಲಿ ಹಾಕಿಕೊಂಡು ಕೆರೆಗೆ ಹೋಗಿ ಅವನ್ನೆಲ್ಲ ತೊಳೆದುಕೊಂಡು ಬರುತ್ತಿದ್ದರು.
ರೂಪಶ್ರೀ ಕಲ್ಲಿಗನೂರ್‌ ಬರಹ ಇಂದಿನ ಓದಿಗಾಗಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ