ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಬರೆದ ಕತೆ
ಮಕ್ಕಳೆಲ್ಲ ಬಾಕಿಮಾರು ಗದ್ದೆಯತ್ತ ನಡೆದುಕೊಂಡು ಹೋದಾಗ ಅವಿನಾಶನಿಗೆ ಅಯ್ಯಪ್ಪ ಎನಿಸಿತು. ಮಕ್ಕಳು ಅಂಗಳದಲ್ಲಿ ಕ್ರಿಕೆಟ್ ಆಡಲು ಶುರು ಮಾಡಿದರೆ ತಾನು ಅಲ್ಲಿಂದ ಏಳಬೇಕಾಗುತ್ತದೆಂಬ ಆತಂಕದಲ್ಲಿ ಅದುವರೆಗೂ ಅವನಿದ್ದ. ಮಕ್ಕಳು ಆಡಿದರೆ ಆಡಬಾರದೆಂದು ಹೇಳಲು ಚಂದ್ರಕ್ಕನಿಗೂ ಧೈರ್ಯವಿಲ್ಲ. ಅಂಗಳದಲ್ಲಿ ಕ್ರಿಕೆಟ್ ಆಡಿದರೆ ಹಟ್ಟಿ ಕೊಟ್ಟಿಗೆಯ ಹಂಚುಗಳು, ದಂಡೆಯಲ್ಲಿಟ್ಟ ಚೊಂಬು, ಕೊಡಪಾನಗಳು, ಪ್ಲಾಸ್ಟಿಕ್ ಬಾಲ್ದಿಗಳು ಚೆಂಡಿನ ಪೆಟ್ಟು ತಿಂದು ಅಲ್ಲೋಲಕಲ್ಲೋಲ ಆಗುತ್ತದೆ. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಬರೆದ ಕಥೆ
Read More