Advertisement

Month: May 2024

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ

ಮಕ್ಕಳೆಲ್ಲ ಬಾಕಿಮಾರು ಗದ್ದೆಯತ್ತ ನಡೆದುಕೊಂಡು ಹೋದಾಗ ಅವಿನಾಶನಿಗೆ ಅಯ್ಯಪ್ಪ ಎನಿಸಿತು. ಮಕ್ಕಳು ಅಂಗಳದಲ್ಲಿ ಕ್ರಿಕೆಟ್ ಆಡಲು ಶುರು ಮಾಡಿದರೆ ತಾನು ಅಲ್ಲಿಂದ ಏಳಬೇಕಾಗುತ್ತದೆಂಬ ಆತಂಕದಲ್ಲಿ ಅದುವರೆಗೂ ಅವನಿದ್ದ. ಮಕ್ಕಳು ಆಡಿದರೆ ಆಡಬಾರದೆಂದು ಹೇಳಲು ಚಂದ್ರಕ್ಕನಿಗೂ ಧೈರ್ಯವಿಲ್ಲ. ಅಂಗಳದಲ್ಲಿ ಕ್ರಿಕೆಟ್ ಆಡಿದರೆ ಹಟ್ಟಿ ಕೊಟ್ಟಿಗೆಯ ಹಂಚುಗಳು, ದಂಡೆಯಲ್ಲಿಟ್ಟ ಚೊಂಬು, ಕೊಡಪಾನಗಳು, ಪ್ಲಾಸ್ಟಿಕ್ ಬಾಲ್ದಿಗಳು ಚೆಂಡಿನ ಪೆಟ್ಟು ತಿಂದು ಅಲ್ಲೋಲಕಲ್ಲೋಲ ಆಗುತ್ತದೆ. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಬರೆದ ಕಥೆ

Read More

ಬದಲಾವಣೆಯಲ್ಲಿ ಸ್ವಾತಂತ್ರ್ಯದ ಸಾಕಾರ

ಈ ಭೂಗೋಳದ ಬಹುತೇಕ ರಾಷ್ಟ್ರಗಳಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಜಗಳ, ಕದನ, ವೈಮನಸ್ಸು, ಪ್ರತಿಭಟನೆ, ಆಗ್ರಹಗಳು ನಡೆಯುತ್ತಲೇ ಇರುವುದನ್ನು ಓದಿದಾಗ, ಕೇಳಿದಾಗ ಮನುಷ್ಯ ಮನಸ್ಸು ಅದೆಷ್ಟು ಅತಂತ್ರವೆನಿಸುತ್ತದೆ. ಆ ಮನಸ್ಸುಗಳು ಅದೆಷ್ಟು ಸುಲಭವಾಗಿ ಆಕ್ರಮಣಶೀಲತೆಯನ್ನು ಅಪ್ಪಿಕೊಳ್ಳುತ್ತವೆ ಎಂದು ಗೋಚರಿಸುತ್ತದೆ. ತಾನು ಮುಖ್ಯ, ತನ್ನದು ಮುಖ್ಯ, ತನ್ನದೇ ಮೇಲು, ತನ್ನದನ್ನು ವಾದಿಸುತ್ತಾ ಮುಂದಿರಿಸಬೇಕು, ಎನ್ನುವುದು ಬರೀ ಮನುಷ್ಯ ಸ್ವಭಾವವೇ ಹೌದು. ಒಮ್ಮೊಮ್ಮೆ ಅದು ಎಲ್ಲ ಪ್ರಾಣಿಗಳ ಸಾರ್ವತ್ರಿಕ ಸ್ವಭಾವ ಎನ್ನುವುದಾದರೂ ಪ್ರಾಣಿಪ್ರಪಂಚವನ್ನು ಗಮನಿಸಿದಾಗ ಈ ಬಗೆಯ ವೈಮನಸ್ಯಗಳು ಕಾಣುವುದಿಲ್ಲ.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸಂತೆಯೊಳಗಣ ಮೌನಕ್ಕೆ ಶರಣಾಗುತ್ತ…

ನಂಜು ಕವಿತೆಯ ಒಳಗಿನ ಗಾಯಗಳನ್ನು ಕೆರೆದುಕೊಳ್ಳುವ ಪ್ರಕ್ರಿಯೆ, ಮತ್ತದರ ವಿಕೃತ ಫಲಾನುಭವ, ಫಲಾನುಭವಿಗಳು… ಸಂತೆಯೊಳಗಣ ಮೌನ ಕವಿತೆಯಲ್ಲಿ ಮಾತು ಹುಟ್ಟುವ ಬಗೆಯ ಮೂಲಕ ಕುಟುಂಬ ಮತ್ತು ಸಮಾಜ ಸ್ಥಾಪಿತವಾದ ಹಾದರ -ಆದರಗಳಿಗೆ ಇನ್ನೊಂದು ಕವಲು ನೋಟವನ್ನು ಆಸ್ಪರಿಯವರು ಕಾಣಿಸುತ್ತಾರೆ. ಜೀವದೊಳಗೊಂದು ಬ್ರೂಣಕಟ್ಟಿ, ಅದಕ್ಕೆ ನರ ಮೆದುಳು ಎಲುಬು ಹುಟ್ಟಿ ಇನ್ನೊಂದು ಜೀವವಾಗುವ ಅಚ್ಚರಿಯ ವಿಜ್ಞಾನವನ್ನು ಕವಿತೆ ಹಡೆವುದು ಹಗುರದ ಮಾತಲ್ಲ.
ಚನ್ನಬಸಪ್ಪ ಆಸ್ಪರಿಯವರ “ಸಂತೆಯೊಳಗಣ ಮೌನ” ಕವನ ಸಂಕಲನದ ಕುರಿತು ನಾದ ಮಣಿನಾಲ್ಕೂರು ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ